AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ಬಿಎಂಟಿಸಿ ಬಸ್ ಹರಿದು ಪಾದಚಾರಿ ಮಹಿಳೆ ಸಾವು

ಬಿಎಂಟಿಸಿ ಬಸ್ ಹರಿದು ಪಾದಚಾರಿ ಮಹಿಳೆ ಸ್ಥಳದಲ್ಲೇ ಸಾವು. ಬೆಂಗಳೂರಿನ ನಾಗರಬಾವಿಯ ಖಾಸಗಿ ಹೋಟೆಲ್​ ಬಳಿ ಈ ದುರಂತ ನಡೆದಿದೆ.

Breaking: ಬಿಎಂಟಿಸಿ ಬಸ್ ಹರಿದು ಪಾದಚಾರಿ ಮಹಿಳೆ  ಸಾವು
BMTC
TV9 Web
| Edited By: |

Updated on:Sep 01, 2022 | 6:16 PM

Share

ಬೆಂಗಳೂರು: ಬಿಎಂಟಿಸಿ ಬಸ್ ಹರಿದು ಪಾದಚಾರಿ ಮಹಿಳೆ ಸ್ಥಳದಲ್ಲೇ ಸಾವು. ಬೆಂಗಳೂರಿನ ನಾಗರಬಾವಿಯ ಖಾಸಗಿ ಹೋಟೆಲ್​ ಬಳಿ ಈ ದುರಂತ ನಡೆದಿದೆ. ರಸ್ತೆ ದಾಟುತ್ತಿದ್ದಾಗ ಸುಮಾರು 60 ವರ್ಷದ ಮಹಿಳೆ ದುರ್ಮರಣ ಹೊಂದಿದ್ದಾರೆ. ಇದೀಗ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬಿಎಂಟಿಸಿ ಬಸ್ ಗುದ್ದಿದ ಪರಿಣಾಮ ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ.  ಬೆಂಗಳೂರಿನ ನಾಗರಬಾವಿ ಸರ್ಕಲ್ ಬಳಿ ಈ  ಘಟನೆ ನಡೆದಿದೆ.  ರಸ್ತೆ ದಾಟುವ ವೇಳೆ ಬಸ್ ಗುದ್ದಿದ ಹಿನ್ನೆಲೆ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ಮೃತ ಮಹಿಳೆಯ ವಯಸ್ಸು ಅಂದಾಜು 55 ವಯಸ್ಸಿನವರಾಗಿದ್ದು.  ಇಂದು ಸಂಜೆ 5:15ರ ಸುಮಾರಿಗೆ ಈ ಘಟನೆ ನಡೆದಿದೆ.  ಮೃತದೇಹವನ್ನ ನಾಗರಬಾವಿಯ ಜಿಎಂ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಮೃತ ಮಹಿಳೆ ಸಂತೋಷಿ  ಎಂದು ಹೇಳಲಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು ತನಿಖೆಯನ್ನು ನಡೆಸುತ್ತಿದ್ದಾರೆ.

Published On - 6:05 pm, Thu, 1 September 22

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್