AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್ಆರ್​ಟಿಸಿಯಲ್ಲಿ ರಜೆ ಬೇಕಾದ್ರೆ ಲಂಚ ಕೋಡಬೇಕಂತೆ

ತುಮಕೂರು: ಕೆಎಸ್ಆರ್​ಟಿಸಿ ಕಾರ್ಮಿಕರು ರಜೆ ಬೇಕಂದ್ರೆ ಲಂಚ ಕೋಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ತುಮಕೂರು ಜಿಲ್ಲೆಯ ಕುಣಿಗಲ್ ಘಟಕದ ವ್ಯವಸ್ಥಾಪಕ ಶ್ರೀನಿವಾಸ್ ಮೂರ್ತಿ ಎಂಬುವವರು ಕೆಎಸ್ಆರ್​ಟಿಸಿ ಕಾರ್ಮಿಕನ ಬಳಿ ರಜೆ ನೀಡುವುದಕ್ಕಾಗಿ ಲಂಚ ಪಡೆದಿರುವ ವಿಡಿಯೋ ಲಭ್ಯವಾಗಿದೆ. ಹೋಟೆಲ್ ವೊಂದರಲ್ಲಿ ರಜೆ ನೀಡುವುದಕ್ಕಾಗಿ ಕಾರ್ಮಿಕ ಲಂಚ ನೀಡುತ್ತಿದ್ದು, ಕಾರ್ಮಿಕರಿಗೆ ರಜೆ ಬೇಕಂದ್ರೆ ವ್ಯವಸ್ಥಾಪಕರಿಗೆ 500- 1000 ರೂ ಕೊಟ್ಟರೇ ಮಾತ್ರ ರಜೆ ಸಿಗುತ್ತದೆಯಂತೆ.

ಕೆಎಸ್ಆರ್​ಟಿಸಿಯಲ್ಲಿ ರಜೆ ಬೇಕಾದ್ರೆ ಲಂಚ ಕೋಡಬೇಕಂತೆ
Follow us
ಸಾಧು ಶ್ರೀನಾಥ್​
|

Updated on:Nov 16, 2019 | 5:55 PM

ತುಮಕೂರು: ಕೆಎಸ್ಆರ್​ಟಿಸಿ ಕಾರ್ಮಿಕರು ರಜೆ ಬೇಕಂದ್ರೆ ಲಂಚ ಕೋಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ತುಮಕೂರು ಜಿಲ್ಲೆಯ ಕುಣಿಗಲ್ ಘಟಕದ ವ್ಯವಸ್ಥಾಪಕ ಶ್ರೀನಿವಾಸ್ ಮೂರ್ತಿ ಎಂಬುವವರು ಕೆಎಸ್ಆರ್​ಟಿಸಿ ಕಾರ್ಮಿಕನ ಬಳಿ ರಜೆ ನೀಡುವುದಕ್ಕಾಗಿ ಲಂಚ ಪಡೆದಿರುವ ವಿಡಿಯೋ ಲಭ್ಯವಾಗಿದೆ.

ಹೋಟೆಲ್ ವೊಂದರಲ್ಲಿ ರಜೆ ನೀಡುವುದಕ್ಕಾಗಿ ಕಾರ್ಮಿಕ ಲಂಚ ನೀಡುತ್ತಿದ್ದು, ಕಾರ್ಮಿಕರಿಗೆ ರಜೆ ಬೇಕಂದ್ರೆ ವ್ಯವಸ್ಥಾಪಕರಿಗೆ 500- 1000 ರೂ ಕೊಟ್ಟರೇ ಮಾತ್ರ ರಜೆ ಸಿಗುತ್ತದೆಯಂತೆ.

Published On - 5:54 pm, Sat, 16 November 19

ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ
ಜಾತಿಗಣತಿಗಾಗಿ ಕಾಂಗ್ರೆಸ್ ಪಕ್ಷ ಕೇಂದ್ರವನ್ನು ಆಗ್ರಹಿಸುತಿತ್ತು: ಶಿವಕುಮಾರ್
ಜಾತಿಗಣತಿಗಾಗಿ ಕಾಂಗ್ರೆಸ್ ಪಕ್ಷ ಕೇಂದ್ರವನ್ನು ಆಗ್ರಹಿಸುತಿತ್ತು: ಶಿವಕುಮಾರ್
ರೈಲುಗಳಲ್ಲಿ ವೇಟಿಂಗ್ ಲಿಸ್ಟ್ ಟಿಕೆಟ್ ಹಿಡಿದು ಸ್ಲೀಪರ್ ಕೋಚ್ ಹತ್ತುವಂತಿಲ್ಲ
ರೈಲುಗಳಲ್ಲಿ ವೇಟಿಂಗ್ ಲಿಸ್ಟ್ ಟಿಕೆಟ್ ಹಿಡಿದು ಸ್ಲೀಪರ್ ಕೋಚ್ ಹತ್ತುವಂತಿಲ್ಲ
ನಟಿ ಲಾಸ್ಯ ನಾಗರಾಜ್ ತಾಯಿ ಮೇಲೆ ಹಲ್ಲೆ, ಘಟನೆ ವಿವರಿಸಿದ ಸುಧಾ ನಾಗರಾಜ್
ನಟಿ ಲಾಸ್ಯ ನಾಗರಾಜ್ ತಾಯಿ ಮೇಲೆ ಹಲ್ಲೆ, ಘಟನೆ ವಿವರಿಸಿದ ಸುಧಾ ನಾಗರಾಜ್