AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಮದುಮಗನಿಗೆ ಮದುವೆಗಿಂತ ಎಲೆಕ್ಷನ್​ ಮುಖ್ಯವಾಯ್ತು! ನಿಖಾಃ ಆದ ಕೂಡಲೇ ನಾಮಪತ್ರ ಸಲ್ಲಿಸಲು ಓಡೋಡಿ ಬಂದ..

ಮದುಮಗನೊಬ್ಬ ಮದುವೆ ಮಂಟಪದಿಂದ ನೇರವಾಗಿ ಬಂದು ಚುನಾವಣೆಗೆ ನಾಮಪತ್ರ ಸಲ್ಲಿಸಿರುವ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಗ್ರಾಮದಲ್ಲಿ ನಡೆದಿದೆ. ಮಕ್ಬೂಲ್ ಬನ್ನೆಟ್ಟಿ ಎಂಬ ಮದುಮಗನಿಂದ ನಾಮಪತ್ರ ಸಲ್ಲಿಕೆಯಾಗಿದೆ.

ಈ ಮದುಮಗನಿಗೆ ಮದುವೆಗಿಂತ ಎಲೆಕ್ಷನ್​ ಮುಖ್ಯವಾಯ್ತು! ನಿಖಾಃ ಆದ ಕೂಡಲೇ ನಾಮಪತ್ರ ಸಲ್ಲಿಸಲು ಓಡೋಡಿ ಬಂದ..
ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಮದುಮಗ ಮಕ್ಬೂಲ್ ಬನ್ನೆಟ್ಟಿ
KUSHAL V
|

Updated on:Dec 10, 2020 | 5:17 PM

Share

ವಿಜಯಪುರ: ಮದುಮಗನೊಬ್ಬ ಮದುವೆ ಮಂಟಪದಿಂದ ನೇರವಾಗಿ ಬಂದು ಚುನಾವಣೆಗೆ ನಾಮಪತ್ರ ಸಲ್ಲಿಸಿರುವ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಗ್ರಾಮದಲ್ಲಿ ನಡೆದಿದೆ. ಮಕ್ಬೂಲ್ ಬನ್ನೆಟ್ಟಿ ಎಂಬ ಮದುಮಗನಿಂದ ನಾಮಪತ್ರ ಸಲ್ಲಿಕೆಯಾಗಿದೆ.

ಬಿದರಕುಂದಿ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವ ಕಾತರದಲ್ಲಿದ್ದ ಮಕ್ಬೂಲ್, ಅದಕ್ಕಾಗಿ ತನ್ನ ನಿಖಾಃ ಅಡ್ಡಿಬರಲು ಬಿಡಲಿಲ್ಲ. ಹಾಗಾಗಿ, ನಿಖಾಃ ಆದ ಕೂಡಲೇ ಮಕ್ಬೂಲ್ ಚುನಾವಣೆಗೆ ಉಮೇದುವಾರಿಕೆ ಸಲ್ಲಿಸಲು ಗ್ರಾಮ ಪಂಚಾಯಿತಿ ಕಚೇರಿಗೆ ವಿವಾಹದ ಹಾರ ತುರಾಯಿ ಹಿಡಿದುಕೊಂಡೇ ಓಡೋಡಿ ಬಂದಿದ್ದನು. ಮದುವೆ ಮಂಟಪದಿಂದಲೇ ಆಗಮಿಸಿ ನಾಮಪತ್ರ ಸಲ್ಲಿಸಿದ ಮಕ್ಬೂಲ್ ಈ ಮೂಲಕ ಎಲ್ಲರ ಗಮನ ಸೆಳೆದರು.

HD ಕುಮಾರಸ್ವಾಮಿಗೆ ನಾಚಿಕೆಯಾಗಬೇಕು -ಸಿದ್ದರಾಮಯ್ಯ ಕೆಂಡಾಮಂಡಲ

Published On - 5:04 pm, Thu, 10 December 20

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?