AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿಣಿ ಮರು ನೇಮಕಕ್ಕೆ ‘ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ’ ಕ್ಯಾಂಪೇನ್, ಲಕ್ಷಕ್ಕೂ ಅಧಿಕ ಸಹಿ ಸಂಗ್ರಹ

ರೋಹಿಣಿ ಅವರನ್ನು ಮತ್ತೆ ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಿಸಿ ಎಂದು ‘ಚೇಂಜ್ ಆರ್ಗ್' ಸಂಸ್ಥೆಯಿಂದ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿದೆ. ಇದಕ್ಕೆ ಉತ್ತಮ ಪ್ರಕ್ರಿಯೆ ಸಿಕ್ಕಿದ್ದು ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗಿದೆ.rohini sindhuri campaign

ರೋಹಿಣಿ ಮರು ನೇಮಕಕ್ಕೆ ‘ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ’ ಕ್ಯಾಂಪೇನ್, ಲಕ್ಷಕ್ಕೂ ಅಧಿಕ ಸಹಿ ಸಂಗ್ರಹ
ರೋಹಿಣಿ ಸಿಂಧೂರಿ
TV9 Web
| Edited By: |

Updated on: Jun 13, 2021 | 10:54 AM

Share

ಮೈಸೂರು: IAS ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಮತ್ತೆ ಮೈಸೂರು ಡಿಸಿಯಾಗಿ ನೇಮಿಸುವಂತೆ ‘ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ’ ಕ್ಯಾಂಪೇನ್ ಆರಂಭವಾಗಿದೆ. ರೋಹಿಣಿ ಸಿಂಧೂರಿ ಪರ ಆನ್‌ಲೈನ್ ಅಭಿಯಾನ ಕೈಗೊಂಡಿದ್ದಾರೆ. ಶನಿವಾರ ಸಂಜೆ ವೇಳೆಗೆ ಈ ಅಭಿಯಾನ ಆರಂಭವಾಗಿದ್ದು ಈಗಾಗಲೇ 1 ಲಕ್ಷಕ್ಕೂ ಹೆಚ್ಚು ಜನರಿಂದ ಸಹಿ ಸಂಗ್ರಹವಾಗಿದೆ.

ರೋಹಿಣಿ ಅವರನ್ನು ಮತ್ತೆ ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಿಸಿ ಎಂದು ‘ಚೇಂಜ್ ಆರ್ಗ್’ ಸಂಸ್ಥೆಯಿಂದ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿದೆ. ಇದಕ್ಕೆ ಉತ್ತಮ ಪ್ರಕ್ರಿಯೆ ಸಿಕ್ಕಿದ್ದು ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗಿದೆ.

ಇನ್ನು ಮಾಜಿ ಸಚಿವ ಎ.ಮಂಜು ರೋಹಿಣಿ ಸಿಂಧೂರಿ ವಿರುದ್ಧ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದ ಟಿ.ಎಂ. ವಿಜಯಭಾಸ್ಕರ್ ವರದಿಯನ್ನು ಸರ್ಕಾರ ಜಾರಿ ಮಾಡಿದ್ದರೆ. ಭೂ ಅಕ್ರಮವೇ ನಡೆಯುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಅಲ್ಲದೇ ಹಾಸನದಲ್ಲಿ ಒಂದೂವರೆ ವರ್ಷ ರೋಹಿಣಿ ಸಿಂಧೂರಿ ಜಿಲ್ಲಾಧಿಕಾರಿಯಾಗಿದ್ದಾಗ ಒಂದು ಕುಂಟೆ ಒತ್ತುವರಿ ತೆವು ಆಗಲಿಲ್ಲ. ಭೂ ಮಾಫಿಯಾದ ವಿರುದ್ಧ ಮಾತನಾಡುತ್ತಿರುವ ರೋಹಿಣಿ ಸಿಂಧೂರಿ ಅವರು, ಸಂಬಂಧಪಟ್ಟವರ ವಿರುದ್ಧ ಏಕೆ ಎಫ್ಐಆರ್ ದಾಖಲಿಸಲಿಲ್ಲ? ರೋಹಿಣಿ ಸಿಂಧೂರಿ ಪ್ರಚಾರ ಪ್ರಿಯೆ. ಹಿರಿಯ ರಾಜಕಾರಣಿಗಳಿಗೆ ಗೌರವ ಕೊಡಲ್ಲ. ಒಬ್ಬ ಶಾಸಕರನ್ನು ಏಕವಚನದಲ್ಲಿ ಮಾತನಾಡಿಸೋದು ತುಂಬಾ ಕೆಟ್ಟ ಬೆಳವಣೆಗೆ. ಈ ವರ್ತನೆಯನ್ನು ರೋಹಿಣಿ ಸಿಂಧೂರಿ ಸರಿಪಡಿಸಿಕೊಳ್ಳಬೇಕು ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: ರೋಹಿಣಿ ಸಿಂಧೂರಿ ಒಳ್ಳೆ ಆಡಳಿತಗಾರ್ತಿ ಅಂತ ಅಂದುಕೊಂಡಿದ್ದೀರಾ? ಮಾಜಿ ಸಚಿವ ಎ.ಮಂಜು ಪ್ರಶ್ನೆ

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್