AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿಣಿ ಮರು ನೇಮಕಕ್ಕೆ ‘ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ’ ಕ್ಯಾಂಪೇನ್, ಲಕ್ಷಕ್ಕೂ ಅಧಿಕ ಸಹಿ ಸಂಗ್ರಹ

ರೋಹಿಣಿ ಅವರನ್ನು ಮತ್ತೆ ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಿಸಿ ಎಂದು ‘ಚೇಂಜ್ ಆರ್ಗ್' ಸಂಸ್ಥೆಯಿಂದ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿದೆ. ಇದಕ್ಕೆ ಉತ್ತಮ ಪ್ರಕ್ರಿಯೆ ಸಿಕ್ಕಿದ್ದು ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗಿದೆ.rohini sindhuri campaign

ರೋಹಿಣಿ ಮರು ನೇಮಕಕ್ಕೆ ‘ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ’ ಕ್ಯಾಂಪೇನ್, ಲಕ್ಷಕ್ಕೂ ಅಧಿಕ ಸಹಿ ಸಂಗ್ರಹ
ರೋಹಿಣಿ ಸಿಂಧೂರಿ
TV9 Web
| Edited By: |

Updated on: Jun 13, 2021 | 10:54 AM

Share

ಮೈಸೂರು: IAS ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಮತ್ತೆ ಮೈಸೂರು ಡಿಸಿಯಾಗಿ ನೇಮಿಸುವಂತೆ ‘ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ’ ಕ್ಯಾಂಪೇನ್ ಆರಂಭವಾಗಿದೆ. ರೋಹಿಣಿ ಸಿಂಧೂರಿ ಪರ ಆನ್‌ಲೈನ್ ಅಭಿಯಾನ ಕೈಗೊಂಡಿದ್ದಾರೆ. ಶನಿವಾರ ಸಂಜೆ ವೇಳೆಗೆ ಈ ಅಭಿಯಾನ ಆರಂಭವಾಗಿದ್ದು ಈಗಾಗಲೇ 1 ಲಕ್ಷಕ್ಕೂ ಹೆಚ್ಚು ಜನರಿಂದ ಸಹಿ ಸಂಗ್ರಹವಾಗಿದೆ.

ರೋಹಿಣಿ ಅವರನ್ನು ಮತ್ತೆ ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಿಸಿ ಎಂದು ‘ಚೇಂಜ್ ಆರ್ಗ್’ ಸಂಸ್ಥೆಯಿಂದ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿದೆ. ಇದಕ್ಕೆ ಉತ್ತಮ ಪ್ರಕ್ರಿಯೆ ಸಿಕ್ಕಿದ್ದು ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗಿದೆ.

ಇನ್ನು ಮಾಜಿ ಸಚಿವ ಎ.ಮಂಜು ರೋಹಿಣಿ ಸಿಂಧೂರಿ ವಿರುದ್ಧ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದ ಟಿ.ಎಂ. ವಿಜಯಭಾಸ್ಕರ್ ವರದಿಯನ್ನು ಸರ್ಕಾರ ಜಾರಿ ಮಾಡಿದ್ದರೆ. ಭೂ ಅಕ್ರಮವೇ ನಡೆಯುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಅಲ್ಲದೇ ಹಾಸನದಲ್ಲಿ ಒಂದೂವರೆ ವರ್ಷ ರೋಹಿಣಿ ಸಿಂಧೂರಿ ಜಿಲ್ಲಾಧಿಕಾರಿಯಾಗಿದ್ದಾಗ ಒಂದು ಕುಂಟೆ ಒತ್ತುವರಿ ತೆವು ಆಗಲಿಲ್ಲ. ಭೂ ಮಾಫಿಯಾದ ವಿರುದ್ಧ ಮಾತನಾಡುತ್ತಿರುವ ರೋಹಿಣಿ ಸಿಂಧೂರಿ ಅವರು, ಸಂಬಂಧಪಟ್ಟವರ ವಿರುದ್ಧ ಏಕೆ ಎಫ್ಐಆರ್ ದಾಖಲಿಸಲಿಲ್ಲ? ರೋಹಿಣಿ ಸಿಂಧೂರಿ ಪ್ರಚಾರ ಪ್ರಿಯೆ. ಹಿರಿಯ ರಾಜಕಾರಣಿಗಳಿಗೆ ಗೌರವ ಕೊಡಲ್ಲ. ಒಬ್ಬ ಶಾಸಕರನ್ನು ಏಕವಚನದಲ್ಲಿ ಮಾತನಾಡಿಸೋದು ತುಂಬಾ ಕೆಟ್ಟ ಬೆಳವಣೆಗೆ. ಈ ವರ್ತನೆಯನ್ನು ರೋಹಿಣಿ ಸಿಂಧೂರಿ ಸರಿಪಡಿಸಿಕೊಳ್ಳಬೇಕು ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: ರೋಹಿಣಿ ಸಿಂಧೂರಿ ಒಳ್ಳೆ ಆಡಳಿತಗಾರ್ತಿ ಅಂತ ಅಂದುಕೊಂಡಿದ್ದೀರಾ? ಮಾಜಿ ಸಚಿವ ಎ.ಮಂಜು ಪ್ರಶ್ನೆ

Follow Us
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?