AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಬಂದಿದ್ದ ಇಂಗ್ಲೆಂಡ್​ನ ರಾಣಿ ಎಲಿಜಬೆತ್: ಇಲ್ಲಿದೆ ಯದುವೀರ ಕೃಷ್ಣದತ್ತ ಒಡೆಯರ್ ಹಂಚಿಕೊಂಡ ವಿಡಿಯೊ

ಇಂಗ್ಲೆಂಡಿನ ರಾಣಿ ಎಲಿಜಬೆತ್-II, 1950 ರ ದಶಕದ ಉತ್ತರಾರ್ಧದಲ್ಲಿ ಬೆಂಗಳೂರಿಗೆ ಭೇಟಿ ನೀಡಿದಾಗ, ಅಂದಿನ ರಾಜ್ಯಪಾಲರು ಮತ್ತು ಮೈಸೂರು ರಾಜ್ಯದ ಮಾಜಿ ಮಹಾರಾಜ ಶ್ರೀ ಜಯಚಾಮರಾಜೇಂದ್ರ ಒಡೆಯರ್​ ಅವರನ್ನು ಬೇಟಿ ಮಾಡಿದ್ದರು. 

ಬೆಂಗಳೂರಿಗೆ ಬಂದಿದ್ದ ಇಂಗ್ಲೆಂಡ್​ನ ರಾಣಿ ಎಲಿಜಬೆತ್: ಇಲ್ಲಿದೆ ಯದುವೀರ ಕೃಷ್ಣದತ್ತ ಒಡೆಯರ್ ಹಂಚಿಕೊಂಡ ವಿಡಿಯೊ
TV9 Web
| Edited By: |

Updated on:Sep 09, 2022 | 11:55 AM

Share

ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಬ್ರಿಟನ್​ನ ರಾಣಿ ಎರಡನೇ ಎಲಿಜಬೆತ್ (Queen Elizabeth II)​ ಅವರು ನಿನ್ನೆ (ಸೆಪ್ಟೆಂಬರ್ 8) ನಿಧನ ಹೊಂದಿದ್ದಾರೆ. ಇಂಗ್ಲೆಂಡಿನ ರಾಣಿ ಎಲಿಜಬೆತ್-II, 1950 ರ ದಶಕದ ಉತ್ತರಾರ್ಧದಲ್ಲಿ ಬೆಂಗಳೂರಿಗೆ ಭೇಟಿ ನೀಡಿದಾಗ, ಅಂದಿನ ರಾಜ್ಯಪಾಲರು ಮತ್ತು ಮೈಸೂರು ರಾಜ್ಯದ ಮಾಜಿ ಮಹಾರಾಜ ಶ್ರೀ ಜಯಚಾಮರಾಜೇಂದ್ರ ಒಡೆಯರ್​ ಅವರನ್ನು ಬೇಟಿ ಮಾಡಿದ್ದರು.

Britain Queen Elizabeth II

ಬ್ರಿಟನ್​ನ ರಾಣಿ ಎರಡನೇ ಎಲಿಜಬೆತ್ (Queen Elizabeth II)​ ಅವರು ನಿನ್ನೆ ನಿಧನ ಹೊಂದಿದ ಬಳಿಕ ಮೈಸೂರಿನ ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಸಂತಾಪ ಸೂಚಿಸಿದ್ದಾರೆ. ಜೊತೆಗೆ ರಾಣಿ ಎರಡನೇ ಎಲಿಜಬೆತ್​ ಅವರು ಬೆಂಗಳೂರಿಗೆ ಭೇಟಿ ನೀಡಿದ್ದು, ನನ್ನ ಅಜ್ಜ ಮಹಾರಾಜ ಜಯಚಾಮರಾಜೇಂದ್ರ ಒಡೆಯರ್​ರೊಂದಿಗೆ ಸುತ್ತಾಡಿದ್ದು ನಮಗೆ ನೆನಪಿದೆ ಎಂದು ಸಾಮಾಜಿಕ ಜಾಲಣಗಳಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

Published On - 11:29 am, Fri, 9 September 22