AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಬಂದಿದ್ದ ಇಂಗ್ಲೆಂಡ್​ನ ರಾಣಿ ಎಲಿಜಬೆತ್: ಇಲ್ಲಿದೆ ಯದುವೀರ ಕೃಷ್ಣದತ್ತ ಒಡೆಯರ್ ಹಂಚಿಕೊಂಡ ವಿಡಿಯೊ

ಇಂಗ್ಲೆಂಡಿನ ರಾಣಿ ಎಲಿಜಬೆತ್-II, 1950 ರ ದಶಕದ ಉತ್ತರಾರ್ಧದಲ್ಲಿ ಬೆಂಗಳೂರಿಗೆ ಭೇಟಿ ನೀಡಿದಾಗ, ಅಂದಿನ ರಾಜ್ಯಪಾಲರು ಮತ್ತು ಮೈಸೂರು ರಾಜ್ಯದ ಮಾಜಿ ಮಹಾರಾಜ ಶ್ರೀ ಜಯಚಾಮರಾಜೇಂದ್ರ ಒಡೆಯರ್​ ಅವರನ್ನು ಬೇಟಿ ಮಾಡಿದ್ದರು. 

ಬೆಂಗಳೂರಿಗೆ ಬಂದಿದ್ದ ಇಂಗ್ಲೆಂಡ್​ನ ರಾಣಿ ಎಲಿಜಬೆತ್: ಇಲ್ಲಿದೆ ಯದುವೀರ ಕೃಷ್ಣದತ್ತ ಒಡೆಯರ್ ಹಂಚಿಕೊಂಡ ವಿಡಿಯೊ
TV9 Web
| Edited By: |

Updated on:Sep 09, 2022 | 11:55 AM

Share

ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಬ್ರಿಟನ್​ನ ರಾಣಿ ಎರಡನೇ ಎಲಿಜಬೆತ್ (Queen Elizabeth II)​ ಅವರು ನಿನ್ನೆ (ಸೆಪ್ಟೆಂಬರ್ 8) ನಿಧನ ಹೊಂದಿದ್ದಾರೆ. ಇಂಗ್ಲೆಂಡಿನ ರಾಣಿ ಎಲಿಜಬೆತ್-II, 1950 ರ ದಶಕದ ಉತ್ತರಾರ್ಧದಲ್ಲಿ ಬೆಂಗಳೂರಿಗೆ ಭೇಟಿ ನೀಡಿದಾಗ, ಅಂದಿನ ರಾಜ್ಯಪಾಲರು ಮತ್ತು ಮೈಸೂರು ರಾಜ್ಯದ ಮಾಜಿ ಮಹಾರಾಜ ಶ್ರೀ ಜಯಚಾಮರಾಜೇಂದ್ರ ಒಡೆಯರ್​ ಅವರನ್ನು ಬೇಟಿ ಮಾಡಿದ್ದರು.

Britain Queen Elizabeth II

ಬ್ರಿಟನ್​ನ ರಾಣಿ ಎರಡನೇ ಎಲಿಜಬೆತ್ (Queen Elizabeth II)​ ಅವರು ನಿನ್ನೆ ನಿಧನ ಹೊಂದಿದ ಬಳಿಕ ಮೈಸೂರಿನ ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಸಂತಾಪ ಸೂಚಿಸಿದ್ದಾರೆ. ಜೊತೆಗೆ ರಾಣಿ ಎರಡನೇ ಎಲಿಜಬೆತ್​ ಅವರು ಬೆಂಗಳೂರಿಗೆ ಭೇಟಿ ನೀಡಿದ್ದು, ನನ್ನ ಅಜ್ಜ ಮಹಾರಾಜ ಜಯಚಾಮರಾಜೇಂದ್ರ ಒಡೆಯರ್​ರೊಂದಿಗೆ ಸುತ್ತಾಡಿದ್ದು ನಮಗೆ ನೆನಪಿದೆ ಎಂದು ಸಾಮಾಜಿಕ ಜಾಲಣಗಳಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

Published On - 11:29 am, Fri, 9 September 22

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?