AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಬಂದಿದ್ದ ಇಂಗ್ಲೆಂಡ್​ನ ರಾಣಿ ಎಲಿಜಬೆತ್: ಇಲ್ಲಿದೆ ಯದುವೀರ ಕೃಷ್ಣದತ್ತ ಒಡೆಯರ್ ಹಂಚಿಕೊಂಡ ವಿಡಿಯೊ

ಇಂಗ್ಲೆಂಡಿನ ರಾಣಿ ಎಲಿಜಬೆತ್-II, 1950 ರ ದಶಕದ ಉತ್ತರಾರ್ಧದಲ್ಲಿ ಬೆಂಗಳೂರಿಗೆ ಭೇಟಿ ನೀಡಿದಾಗ, ಅಂದಿನ ರಾಜ್ಯಪಾಲರು ಮತ್ತು ಮೈಸೂರು ರಾಜ್ಯದ ಮಾಜಿ ಮಹಾರಾಜ ಶ್ರೀ ಜಯಚಾಮರಾಜೇಂದ್ರ ಒಡೆಯರ್​ ಅವರನ್ನು ಬೇಟಿ ಮಾಡಿದ್ದರು. 

ಬೆಂಗಳೂರಿಗೆ ಬಂದಿದ್ದ ಇಂಗ್ಲೆಂಡ್​ನ ರಾಣಿ ಎಲಿಜಬೆತ್: ಇಲ್ಲಿದೆ ಯದುವೀರ ಕೃಷ್ಣದತ್ತ ಒಡೆಯರ್ ಹಂಚಿಕೊಂಡ ವಿಡಿಯೊ
TV9 Web
| Edited By: |

Updated on:Sep 09, 2022 | 11:55 AM

Share

ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಬ್ರಿಟನ್​ನ ರಾಣಿ ಎರಡನೇ ಎಲಿಜಬೆತ್ (Queen Elizabeth II)​ ಅವರು ನಿನ್ನೆ (ಸೆಪ್ಟೆಂಬರ್ 8) ನಿಧನ ಹೊಂದಿದ್ದಾರೆ. ಇಂಗ್ಲೆಂಡಿನ ರಾಣಿ ಎಲಿಜಬೆತ್-II, 1950 ರ ದಶಕದ ಉತ್ತರಾರ್ಧದಲ್ಲಿ ಬೆಂಗಳೂರಿಗೆ ಭೇಟಿ ನೀಡಿದಾಗ, ಅಂದಿನ ರಾಜ್ಯಪಾಲರು ಮತ್ತು ಮೈಸೂರು ರಾಜ್ಯದ ಮಾಜಿ ಮಹಾರಾಜ ಶ್ರೀ ಜಯಚಾಮರಾಜೇಂದ್ರ ಒಡೆಯರ್​ ಅವರನ್ನು ಬೇಟಿ ಮಾಡಿದ್ದರು.

Britain Queen Elizabeth II

ಬ್ರಿಟನ್​ನ ರಾಣಿ ಎರಡನೇ ಎಲಿಜಬೆತ್ (Queen Elizabeth II)​ ಅವರು ನಿನ್ನೆ ನಿಧನ ಹೊಂದಿದ ಬಳಿಕ ಮೈಸೂರಿನ ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಸಂತಾಪ ಸೂಚಿಸಿದ್ದಾರೆ. ಜೊತೆಗೆ ರಾಣಿ ಎರಡನೇ ಎಲಿಜಬೆತ್​ ಅವರು ಬೆಂಗಳೂರಿಗೆ ಭೇಟಿ ನೀಡಿದ್ದು, ನನ್ನ ಅಜ್ಜ ಮಹಾರಾಜ ಜಯಚಾಮರಾಜೇಂದ್ರ ಒಡೆಯರ್​ರೊಂದಿಗೆ ಸುತ್ತಾಡಿದ್ದು ನಮಗೆ ನೆನಪಿದೆ ಎಂದು ಸಾಮಾಜಿಕ ಜಾಲಣಗಳಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

Published On - 11:29 am, Fri, 9 September 22

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್