AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್ ವಿಷಯಕ್ಕೆ ಪೋಷಕರೊಟ್ಟಿಗೆ ಜಗಳವಾಡಿದ ಸೋದರರು.. ಮನನೊಂದು ಆತ್ಮಹತ್ಯೆಗೆ ಶರಣು, ಎಲ್ಲಿ?

ಮೊಬೈಲ್ ವಿಷಯವಾಗಿ ಪೋಷಕರೊಂದಿಗೆ ಜಗಳವಾಡಿದ ಸೋದರರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಭೂಸನೂರಿನಲ್ಲಿ ನಡೆದಿದೆ. ಸುನಿಲ್(17) ಹಾಗೂ ಶೇಖರ್(12) ಎಂಬ ಸೋದರರಿಬ್ಬರು ಭೂಸನೂರಿನಲ್ಲಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೊಬೈಲ್ ವಿಷಯಕ್ಕೆ ಪೋಷಕರೊಟ್ಟಿಗೆ ಜಗಳವಾಡಿದ ಸೋದರರು.. ಮನನೊಂದು ಆತ್ಮಹತ್ಯೆಗೆ ಶರಣು, ಎಲ್ಲಿ?
ಮೊಬೈಲ್ ವಿಷಯಕ್ಕೆ ಪೋಷಕರೊಟ್ಟಿಗೆ ಜಗಳವಾಡಿದ ಸೋದರರು ಮನನೊಂದು ಆತ್ಮಹತ್ಯೆಗೆ ಶರಣು
KUSHAL V
|

Updated on: Jan 04, 2021 | 6:50 PM

Share

ಕಲಬುರಗಿ: ಮೊಬೈಲ್ ವಿಷಯವಾಗಿ ಪೋಷಕರೊಂದಿಗೆ ಜಗಳವಾಡಿದ ಸೋದರರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಭೂಸನೂರಿನಲ್ಲಿ ನಡೆದಿದೆ. ಸುನಿಲ್(17) ಹಾಗೂ ಶೇಖರ್(12) ಎಂಬ ಸೋದರರಿಬ್ಬರು ಭೂಸನೂರಿನಲ್ಲಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮನೆಯಲ್ಲಿ ತಂದೆ ತಾಯಿ ಜೊತೆ ಜಗಳವಾಡಿದ್ದ ಸೋದರರು ಬಳಿಕ ಹೊಲದಲ್ಲಿರುವ ಬಾವಿ ಬಳಿ ಬಂದಿದ್ದಾರೆ. ಟೊಂಕಕ್ಕೆ ಕಲ್ಲು ಕಟ್ಟಿಕೊಂಡ ಸೋದರರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರಿಗೂ ಈಜು ಬರುತ್ತಿದ್ದ ಹಿನ್ನಲೆಯಲ್ಲಿ ಟೊಂಕಕ್ಕೆ ಕಲ್ಲು ಕಟ್ಟಿಕೊಂಡು ಬಾವಿಗೆ ಹಾರಿದ್ದಾರೆ. ಸದ್ಯ, ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

35 ಎಕರೆ ಜಮೀನಿಗಾಗಿ.. ವೃದ್ಧೆಗೆ ಕಲ್ಲಿನಿಂದ ಹೊಡೆದು ಕೊಲೆಗೈದ ಪಾಪಿಗಳು, ಯಾವೂರಲ್ಲಿ?

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?