AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್ ವಿಷಯಕ್ಕೆ ಪೋಷಕರೊಟ್ಟಿಗೆ ಜಗಳವಾಡಿದ ಸೋದರರು.. ಮನನೊಂದು ಆತ್ಮಹತ್ಯೆಗೆ ಶರಣು, ಎಲ್ಲಿ?

ಮೊಬೈಲ್ ವಿಷಯವಾಗಿ ಪೋಷಕರೊಂದಿಗೆ ಜಗಳವಾಡಿದ ಸೋದರರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಭೂಸನೂರಿನಲ್ಲಿ ನಡೆದಿದೆ. ಸುನಿಲ್(17) ಹಾಗೂ ಶೇಖರ್(12) ಎಂಬ ಸೋದರರಿಬ್ಬರು ಭೂಸನೂರಿನಲ್ಲಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೊಬೈಲ್ ವಿಷಯಕ್ಕೆ ಪೋಷಕರೊಟ್ಟಿಗೆ ಜಗಳವಾಡಿದ ಸೋದರರು.. ಮನನೊಂದು ಆತ್ಮಹತ್ಯೆಗೆ ಶರಣು, ಎಲ್ಲಿ?
ಮೊಬೈಲ್ ವಿಷಯಕ್ಕೆ ಪೋಷಕರೊಟ್ಟಿಗೆ ಜಗಳವಾಡಿದ ಸೋದರರು ಮನನೊಂದು ಆತ್ಮಹತ್ಯೆಗೆ ಶರಣು
KUSHAL V
|

Updated on: Jan 04, 2021 | 6:50 PM

Share

ಕಲಬುರಗಿ: ಮೊಬೈಲ್ ವಿಷಯವಾಗಿ ಪೋಷಕರೊಂದಿಗೆ ಜಗಳವಾಡಿದ ಸೋದರರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಭೂಸನೂರಿನಲ್ಲಿ ನಡೆದಿದೆ. ಸುನಿಲ್(17) ಹಾಗೂ ಶೇಖರ್(12) ಎಂಬ ಸೋದರರಿಬ್ಬರು ಭೂಸನೂರಿನಲ್ಲಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮನೆಯಲ್ಲಿ ತಂದೆ ತಾಯಿ ಜೊತೆ ಜಗಳವಾಡಿದ್ದ ಸೋದರರು ಬಳಿಕ ಹೊಲದಲ್ಲಿರುವ ಬಾವಿ ಬಳಿ ಬಂದಿದ್ದಾರೆ. ಟೊಂಕಕ್ಕೆ ಕಲ್ಲು ಕಟ್ಟಿಕೊಂಡ ಸೋದರರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರಿಗೂ ಈಜು ಬರುತ್ತಿದ್ದ ಹಿನ್ನಲೆಯಲ್ಲಿ ಟೊಂಕಕ್ಕೆ ಕಲ್ಲು ಕಟ್ಟಿಕೊಂಡು ಬಾವಿಗೆ ಹಾರಿದ್ದಾರೆ. ಸದ್ಯ, ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

35 ಎಕರೆ ಜಮೀನಿಗಾಗಿ.. ವೃದ್ಧೆಗೆ ಕಲ್ಲಿನಿಂದ ಹೊಡೆದು ಕೊಲೆಗೈದ ಪಾಪಿಗಳು, ಯಾವೂರಲ್ಲಿ?

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ