AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಂಡದಲ್ಲಿ ಎತ್ತುಗಳ ಮೈ ತೊಳೆಯಲು ಹೋಗಿದ್ದ ಸಹೋದರರು ನೀರುಪಾಲು

ಗದಗ: ಎತ್ತುಗಳ ಮೈ ತೊಳೆಯಲು ಹೋಗಿದ್ದ ಸಹೋದರರು ಅಕ್ರಮ ಮಣ್ಣು ಗಣಿಗಾರಿಕೆ ನಡೆದ ಹೊಂಡದಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕಳಸಾಪುರ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮಣ್(18), ವಿಕಾಸ್(11) ಮೃತ ಸಹೋದರರು. ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಅಕ್ರಮವಾಗಿ ಜಮೀನಿನಲ್ಲಿ ಮಣ್ಣು ತೆಗೆದಿದ್ದಾರೆ. ಇದರಿಂದ ಜಮೀನಿನಲ್ಲಿ ಹೊಂಡ ನಿರ್ಮಾಣವಾಗಿ, ಮಳೆಯಿಂದ ನೀರು ಶೇಖರಣೆಯಾಗಿದೆ. ಎತ್ತುಗಳ ಮೈ ತೊಳೆಯುವ ವೇಳೆ ನೀರಿನ ಆಳ ತಿಳಿಯದೆ ಒಬ್ಬ ಸಹೋದರ ಹೊಂಡದಲ್ಲಿ ಮುಳುಗಿದ್ದಾನೆ. ಈ ವೇಳೆ ಸಹೋದರನನ್ನು ರಕ್ಷಿಸಲು ಹೋಗಿ ಮತ್ತೊಬ್ಬ ಸಹ ಹೊಂಡದಲ್ಲಿ ಮುಳುಗಿ […]

ಹೊಂಡದಲ್ಲಿ ಎತ್ತುಗಳ ಮೈ ತೊಳೆಯಲು ಹೋಗಿದ್ದ ಸಹೋದರರು ನೀರುಪಾಲು
ಸಾಧು ಶ್ರೀನಾಥ್​
|

Updated on:Dec 16, 2019 | 6:59 PM

Share

ಗದಗ: ಎತ್ತುಗಳ ಮೈ ತೊಳೆಯಲು ಹೋಗಿದ್ದ ಸಹೋದರರು ಅಕ್ರಮ ಮಣ್ಣು ಗಣಿಗಾರಿಕೆ ನಡೆದ ಹೊಂಡದಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕಳಸಾಪುರ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮಣ್(18), ವಿಕಾಸ್(11) ಮೃತ ಸಹೋದರರು.

ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಅಕ್ರಮವಾಗಿ ಜಮೀನಿನಲ್ಲಿ ಮಣ್ಣು ತೆಗೆದಿದ್ದಾರೆ. ಇದರಿಂದ ಜಮೀನಿನಲ್ಲಿ ಹೊಂಡ ನಿರ್ಮಾಣವಾಗಿ, ಮಳೆಯಿಂದ ನೀರು ಶೇಖರಣೆಯಾಗಿದೆ. ಎತ್ತುಗಳ ಮೈ ತೊಳೆಯುವ ವೇಳೆ ನೀರಿನ ಆಳ ತಿಳಿಯದೆ ಒಬ್ಬ ಸಹೋದರ ಹೊಂಡದಲ್ಲಿ ಮುಳುಗಿದ್ದಾನೆ. ಈ ವೇಳೆ ಸಹೋದರನನ್ನು ರಕ್ಷಿಸಲು ಹೋಗಿ ಮತ್ತೊಬ್ಬ ಸಹ ಹೊಂಡದಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಹೆದ್ದಾರಿ ನಿರ್ಮಾಣಕ್ಕಾಗಿ ಅಕ್ರಮವಾಗಿ ಮಣ್ಣು ಸಾಗಾಟ ಮಾಡಿದ್ರಿಂದಲೇ ನನ್ನ ಮೊಮ್ಮಕ್ಕಳು ಬಲಿಯಾಗಿದ್ದಾರೆ ಎಂದು ಅಜ್ಜ ಚೆನ್ನಪ್ಪ ಚವ್ಹಾಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಅಕ್ರಮವಾಗಿ ಮಣ್ಣು ಲೂಟಿ ಮಾಡಿದವ್ರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

Published On - 6:58 pm, Mon, 16 December 19

ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ