ಕೆಐಎಡಿಬಿ ಭೂ ಹಂಚಿಕೆ ವಿವಾದ: ಪ್ರಕರಣ ರದ್ದು ಕೋರಿ ಮುಖ್ಯಮಂತ್ರಿ ಸುಪ್ರೀಂಕೋರ್ಟ್​ಗೆ ಯಡಿಯೂರಪ್ಪ ಅರ್ಜಿ

ನಕಲಿ ದಾಖಲೆ ಸೃಷ್ಟಿಸಿ ಜಮೀನು ಹಿಂಪಡೆದಿದ್ದಾರೆ ಎಂದು ಆರೋಪಿಸಿ ಯಡಿಯೂರಪ್ಪ, ಸಚಿವ ನಿರಾಣಿ ವಿರುದ್ಧದ ಆಲಂ ಪಾಷಾ ಖಾಸಗಿ ದೂರು ದಾಖಲಿಸಿದ್ದರು. 

ಕೆಐಎಡಿಬಿ ಭೂ ಹಂಚಿಕೆ ವಿವಾದ: ಪ್ರಕರಣ ರದ್ದು ಕೋರಿ ಮುಖ್ಯಮಂತ್ರಿ ಸುಪ್ರೀಂಕೋರ್ಟ್​ಗೆ ಯಡಿಯೂರಪ್ಪ ಅರ್ಜಿ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Edited By:

Updated on: Jan 18, 2021 | 7:31 PM

ಬೆಂಗಳೂರು: ಕೆಐಎಡಿಬಿ ಭೂಮಿ ಹಂಚಿಕೆ ವಿವಾದಕ್ಕೆ ಸಂಬಂಧಿಸಿದ ಪ್ರಕರಣ ರದ್ದು ಮಾಡುವಂತೆ ಕೋರಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸುಪ್ರೀಂಕೋರ್ಟ್​​ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಆಲಂ ಪಾಷಾ ಕಂಪನಿಗೆ ನೀಡಿದ್ದ ಜಮೀನನ್ನು ಸರ್ಕಾರ ವಾಪಾಸು ಪಡೆದಿತ್ತು.  ನಕಲಿ ದಾಖಲೆ ಸೃಷ್ಟಿಸಿ ಜಮೀನು ಹಿಂಪಡೆದಿದ್ದಾರೆ ಎಂದು ಆರೋಪಿಸಿ ಯಡಿಯೂರಪ್ಪ, ಸಚಿವ ನಿರಾಣಿ ವಿರುದ್ಧದ ಆಲಂ ಪಾಷಾ ಖಾಸಗಿ ದೂರು ದಾಖಲಿಸಿದ್ದರು.  ಖಾಸಗಿ ದೂರು ಮುಂದುವರಿಸಲು ಹೈಕೋರ್ಟ್ ಆದೇಶಿಸಿತ್ತು. ಹೀಗಾಗಿ, ಪ್ರಕರಣ ರದ್ದು ಮಾಡುವಂತೆ ಕೋರಿ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದಾರೆ.

ಬೆಳ್ಳಂದೂರು ಜಮೀನು ಡಿನೋಟಿಫಿಕೇಶನ್ ಕೇಸ್‌: ಸಿಎಂ B.S. ಯಡಿಯೂರಪ್ಪಗೆ ಬಿಗ್‌ ರಿಲೀಫ್‌

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us