AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BS Yediyurappa: ಲಂಡನ್​ ಪ್ರವಾಸದಲ್ಲಿ ಥೇಮ್ಸ್​ ನದಿ ತೀರದಲ್ಲಿರುವ ಬಸವೇಶ್ವರರ ಪ್ರತಿಮೆಗೆ ನಮನ ಸಲ್ಲಿಸಿದ ಅಪ್ಪ-ಮಗ

Jagajyothi Basaveshwara statue: ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಪುತ್ರ ಬಿ ​ವೈ ವಿಜಯೇಂದ್ರ ಇಬ್ಬರೂ ಲ್ಯಾಂಬೆತ್​ನ ಥೇಮ್ಸ್​ ನದಿ ತೀರದಲ್ಲಿರುವ ಜಗಜ್ಯೋತಿ ಬಸವೇಶ್ವರರ ಪ್ರತಿಮೆಗೆ ನಮನ ಸಲ್ಲಿಸಿದರು.

BS Yediyurappa: ಲಂಡನ್​ ಪ್ರವಾಸದಲ್ಲಿ ಥೇಮ್ಸ್​ ನದಿ ತೀರದಲ್ಲಿರುವ ಬಸವೇಶ್ವರರ  ಪ್ರತಿಮೆಗೆ ನಮನ ಸಲ್ಲಿಸಿದ ಅಪ್ಪ-ಮಗ
ಲಂಡನ್​ ಪ್ರವಾಸದಲ್ಲಿ ಥೇಮ್ಸ್​ ನದಿ ತೀರದಲ್ಲಿರುವ ಬಸವೇಶ್ವರರ ಪ್ರತಿಮೆಗೆ ನಮನ ಸಲ್ಲಿಸಿದ ಅಪ್ಪ-ಮಗ
TV9 Web
| Edited By: |

Updated on: Jul 02, 2022 | 7:39 PM

Share

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಮತ್ತು ಅವರ ಪುತ್ರ ಬಿ ​ವೈ ವಿಜಯೇಂದ್ರ (BY Vijayendra) ಕುಟುಂಬ ಸಮೇತ ಇತ್ತೀಚೆಗೆ ಲಂಡನ್​ ಪ್ರವಾಸಕ್ಕೆ ತೆರಳಿದ್ದರು. ಆ ವೇಳೆ ಅಪ್ಪ-ಮಗ ಇಬ್ಬರೂ ಲ್ಯಾಂಬೆತ್​ನ ಥೇಮ್ಸ್​ ನದಿ ತೀರದಲ್ಲಿರುವ ಜಗಜ್ಯೋತಿ ಬಸವೇಶ್ವರರ ಪ್ರತಿಮೆಗೆ (Jagajyothi Basaveshwara statue) ನಮನ ಸಲ್ಲಿಸಿದರು.

ಈ ಬಗ್ಗೆ ಬಿ.ಎಸ್. ಯಡಿಯೂರಪ್ಪ ಮತ್ತು ಬಿ ​ವೈ ವಿಜಯೇಂದ್ರ ಇಬ್ಬರೂ ತಮ್ಮ ಖಾತೆಗಳಿಂದ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 2015ರ ನವೆಂಬರ್ 14ರಂದು 12ನೇ ಶತಮಾನದ ಕ್ರಾಂತಿಕಾರಿ ಸಂತ ಬಸವೇಶ್ವರರ ಪ್ರತಿಮೆಯನ್ನು ಅನಾವರಣಗೊಳಿಸಿದರು.

ಬಿ.ಎಸ್. ಯಡಿಯೂರಪ್ಪ ಟ್ವೀಟ್ ಸಾರಾಂಶ:

ಕಳೆದ ವಾರ ಲಂಡನ್ ಪ್ರವಾಸದ ಸಂದರ್ಭದಲ್ಲಿ, ಲ್ಯಾಂಬೆತ್ ನಲ್ಲಿರುವ ವಿಶ್ವಗುರು ಅಣ್ಣ ಬಸವಣ್ಣನವರ ಪ್ರತಿಮೆಗೆ ನಮನಗಳನ್ನು ಸಲ್ಲಿಸಲಾಯಿತು.

ಬಿ ​ವೈ ವಿಜಯೇಂದ್ರ ಟ್ವೀಟ್ ಸಾರಾಂಶ:

ಪೂಜ್ಯ ತಂದೆಯವರಾದ ಶ್ರೀ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ, ಲಂಡನ್’ನ ಲ್ಯಾಂಬೆತ್’ನಲ್ಲಿರುವ ವಿಶ್ವಗುರು, ಭಕ್ತಿ ಭಂಡಾರಿ ಅಣ್ಣ ಬಸವಣ್ಣನವರ ಪ್ರತಿಮೆಗೆ ನಮನ ಸಲ್ಲಿಸಿದ ಸಂದರ್ಭ.

Also Read:

ಸಿದ್ದರಾಮಯ್ಯ ಪುಸ್ತಕ ಬರೀ ಸುಳ್ಳಿನ ಕಂತೆ ಎಂದು ಅಂಕಿಅಂಶ ಮುಂದಿಟ್ಟ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು