AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BS Yediyurappa: ಲಂಡನ್​ ಪ್ರವಾಸದಲ್ಲಿ ಥೇಮ್ಸ್​ ನದಿ ತೀರದಲ್ಲಿರುವ ಬಸವೇಶ್ವರರ ಪ್ರತಿಮೆಗೆ ನಮನ ಸಲ್ಲಿಸಿದ ಅಪ್ಪ-ಮಗ

Jagajyothi Basaveshwara statue: ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಪುತ್ರ ಬಿ ​ವೈ ವಿಜಯೇಂದ್ರ ಇಬ್ಬರೂ ಲ್ಯಾಂಬೆತ್​ನ ಥೇಮ್ಸ್​ ನದಿ ತೀರದಲ್ಲಿರುವ ಜಗಜ್ಯೋತಿ ಬಸವೇಶ್ವರರ ಪ್ರತಿಮೆಗೆ ನಮನ ಸಲ್ಲಿಸಿದರು.

BS Yediyurappa: ಲಂಡನ್​ ಪ್ರವಾಸದಲ್ಲಿ ಥೇಮ್ಸ್​ ನದಿ ತೀರದಲ್ಲಿರುವ ಬಸವೇಶ್ವರರ  ಪ್ರತಿಮೆಗೆ ನಮನ ಸಲ್ಲಿಸಿದ ಅಪ್ಪ-ಮಗ
ಲಂಡನ್​ ಪ್ರವಾಸದಲ್ಲಿ ಥೇಮ್ಸ್​ ನದಿ ತೀರದಲ್ಲಿರುವ ಬಸವೇಶ್ವರರ ಪ್ರತಿಮೆಗೆ ನಮನ ಸಲ್ಲಿಸಿದ ಅಪ್ಪ-ಮಗ
TV9 Web
| Edited By: ಸಾಧು ಶ್ರೀನಾಥ್​|

Updated on: Jul 02, 2022 | 7:39 PM

Share

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಮತ್ತು ಅವರ ಪುತ್ರ ಬಿ ​ವೈ ವಿಜಯೇಂದ್ರ (BY Vijayendra) ಕುಟುಂಬ ಸಮೇತ ಇತ್ತೀಚೆಗೆ ಲಂಡನ್​ ಪ್ರವಾಸಕ್ಕೆ ತೆರಳಿದ್ದರು. ಆ ವೇಳೆ ಅಪ್ಪ-ಮಗ ಇಬ್ಬರೂ ಲ್ಯಾಂಬೆತ್​ನ ಥೇಮ್ಸ್​ ನದಿ ತೀರದಲ್ಲಿರುವ ಜಗಜ್ಯೋತಿ ಬಸವೇಶ್ವರರ ಪ್ರತಿಮೆಗೆ (Jagajyothi Basaveshwara statue) ನಮನ ಸಲ್ಲಿಸಿದರು.

ಈ ಬಗ್ಗೆ ಬಿ.ಎಸ್. ಯಡಿಯೂರಪ್ಪ ಮತ್ತು ಬಿ ​ವೈ ವಿಜಯೇಂದ್ರ ಇಬ್ಬರೂ ತಮ್ಮ ಖಾತೆಗಳಿಂದ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 2015ರ ನವೆಂಬರ್ 14ರಂದು 12ನೇ ಶತಮಾನದ ಕ್ರಾಂತಿಕಾರಿ ಸಂತ ಬಸವೇಶ್ವರರ ಪ್ರತಿಮೆಯನ್ನು ಅನಾವರಣಗೊಳಿಸಿದರು.

ಬಿ.ಎಸ್. ಯಡಿಯೂರಪ್ಪ ಟ್ವೀಟ್ ಸಾರಾಂಶ:

ಕಳೆದ ವಾರ ಲಂಡನ್ ಪ್ರವಾಸದ ಸಂದರ್ಭದಲ್ಲಿ, ಲ್ಯಾಂಬೆತ್ ನಲ್ಲಿರುವ ವಿಶ್ವಗುರು ಅಣ್ಣ ಬಸವಣ್ಣನವರ ಪ್ರತಿಮೆಗೆ ನಮನಗಳನ್ನು ಸಲ್ಲಿಸಲಾಯಿತು.

ಬಿ ​ವೈ ವಿಜಯೇಂದ್ರ ಟ್ವೀಟ್ ಸಾರಾಂಶ:

ಪೂಜ್ಯ ತಂದೆಯವರಾದ ಶ್ರೀ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ, ಲಂಡನ್’ನ ಲ್ಯಾಂಬೆತ್’ನಲ್ಲಿರುವ ವಿಶ್ವಗುರು, ಭಕ್ತಿ ಭಂಡಾರಿ ಅಣ್ಣ ಬಸವಣ್ಣನವರ ಪ್ರತಿಮೆಗೆ ನಮನ ಸಲ್ಲಿಸಿದ ಸಂದರ್ಭ.

Also Read:

ಸಿದ್ದರಾಮಯ್ಯ ಪುಸ್ತಕ ಬರೀ ಸುಳ್ಳಿನ ಕಂತೆ ಎಂದು ಅಂಕಿಅಂಶ ಮುಂದಿಟ್ಟ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

Follow Us
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ