AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BS Yediyurappa: ಲಂಡನ್​ ಪ್ರವಾಸದಲ್ಲಿ ಥೇಮ್ಸ್​ ನದಿ ತೀರದಲ್ಲಿರುವ ಬಸವೇಶ್ವರರ ಪ್ರತಿಮೆಗೆ ನಮನ ಸಲ್ಲಿಸಿದ ಅಪ್ಪ-ಮಗ

Jagajyothi Basaveshwara statue: ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಪುತ್ರ ಬಿ ​ವೈ ವಿಜಯೇಂದ್ರ ಇಬ್ಬರೂ ಲ್ಯಾಂಬೆತ್​ನ ಥೇಮ್ಸ್​ ನದಿ ತೀರದಲ್ಲಿರುವ ಜಗಜ್ಯೋತಿ ಬಸವೇಶ್ವರರ ಪ್ರತಿಮೆಗೆ ನಮನ ಸಲ್ಲಿಸಿದರು.

BS Yediyurappa: ಲಂಡನ್​ ಪ್ರವಾಸದಲ್ಲಿ ಥೇಮ್ಸ್​ ನದಿ ತೀರದಲ್ಲಿರುವ ಬಸವೇಶ್ವರರ  ಪ್ರತಿಮೆಗೆ ನಮನ ಸಲ್ಲಿಸಿದ ಅಪ್ಪ-ಮಗ
ಲಂಡನ್​ ಪ್ರವಾಸದಲ್ಲಿ ಥೇಮ್ಸ್​ ನದಿ ತೀರದಲ್ಲಿರುವ ಬಸವೇಶ್ವರರ ಪ್ರತಿಮೆಗೆ ನಮನ ಸಲ್ಲಿಸಿದ ಅಪ್ಪ-ಮಗ
TV9 Web
| Edited By: |

Updated on: Jul 02, 2022 | 7:39 PM

Share

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಮತ್ತು ಅವರ ಪುತ್ರ ಬಿ ​ವೈ ವಿಜಯೇಂದ್ರ (BY Vijayendra) ಕುಟುಂಬ ಸಮೇತ ಇತ್ತೀಚೆಗೆ ಲಂಡನ್​ ಪ್ರವಾಸಕ್ಕೆ ತೆರಳಿದ್ದರು. ಆ ವೇಳೆ ಅಪ್ಪ-ಮಗ ಇಬ್ಬರೂ ಲ್ಯಾಂಬೆತ್​ನ ಥೇಮ್ಸ್​ ನದಿ ತೀರದಲ್ಲಿರುವ ಜಗಜ್ಯೋತಿ ಬಸವೇಶ್ವರರ ಪ್ರತಿಮೆಗೆ (Jagajyothi Basaveshwara statue) ನಮನ ಸಲ್ಲಿಸಿದರು.

ಈ ಬಗ್ಗೆ ಬಿ.ಎಸ್. ಯಡಿಯೂರಪ್ಪ ಮತ್ತು ಬಿ ​ವೈ ವಿಜಯೇಂದ್ರ ಇಬ್ಬರೂ ತಮ್ಮ ಖಾತೆಗಳಿಂದ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 2015ರ ನವೆಂಬರ್ 14ರಂದು 12ನೇ ಶತಮಾನದ ಕ್ರಾಂತಿಕಾರಿ ಸಂತ ಬಸವೇಶ್ವರರ ಪ್ರತಿಮೆಯನ್ನು ಅನಾವರಣಗೊಳಿಸಿದರು.

ಬಿ.ಎಸ್. ಯಡಿಯೂರಪ್ಪ ಟ್ವೀಟ್ ಸಾರಾಂಶ:

ಕಳೆದ ವಾರ ಲಂಡನ್ ಪ್ರವಾಸದ ಸಂದರ್ಭದಲ್ಲಿ, ಲ್ಯಾಂಬೆತ್ ನಲ್ಲಿರುವ ವಿಶ್ವಗುರು ಅಣ್ಣ ಬಸವಣ್ಣನವರ ಪ್ರತಿಮೆಗೆ ನಮನಗಳನ್ನು ಸಲ್ಲಿಸಲಾಯಿತು.

ಬಿ ​ವೈ ವಿಜಯೇಂದ್ರ ಟ್ವೀಟ್ ಸಾರಾಂಶ:

ಪೂಜ್ಯ ತಂದೆಯವರಾದ ಶ್ರೀ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ, ಲಂಡನ್’ನ ಲ್ಯಾಂಬೆತ್’ನಲ್ಲಿರುವ ವಿಶ್ವಗುರು, ಭಕ್ತಿ ಭಂಡಾರಿ ಅಣ್ಣ ಬಸವಣ್ಣನವರ ಪ್ರತಿಮೆಗೆ ನಮನ ಸಲ್ಲಿಸಿದ ಸಂದರ್ಭ.

Also Read:

ಸಿದ್ದರಾಮಯ್ಯ ಪುಸ್ತಕ ಬರೀ ಸುಳ್ಳಿನ ಕಂತೆ ಎಂದು ಅಂಕಿಅಂಶ ಮುಂದಿಟ್ಟ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?