AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಸಿಎಂ-ಡಿಸಿಎಂ ನಡೆಸಿದ ‘ಮಹಾ’ ಪ್ರಚಾರಗಳಲ್ಲಿ ಬಿಜೆಪಿಗೆ ಏನಾಯ್ತು?

ಬೆಳಗಾವಿ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡು ಬಿಜೆಪಿ ಗೆಲುವಿನ ಕೇಕೆ ಹಾಕಿದೆ. ಆದ್ರೆ ಕರ್ನಾಟಕದ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಡಿಸಿಎಂ ಲಕ್ಷ್ಮಣ್ ಸವದಿಗೆ ಮಾತ್ರ ಭಾರೀ ಮುಖಭಂಗವಾಗಿದೆ. ನೀರು ಹರಿಸುವ ಭರವಸೆ ವ್ಯರ್ಥವಾಯ್ತು: ಕೊಲ್ಹಾಪುರ ಜಿಲ್ಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದರು. ಪ್ರಚಾರದಲ್ಲಿ ಬಿಎಸ್​ವೈ ಕೃಷ್ಣಾ ನದಿಯಿಂದ ಮಹಾರಾಷ್ಟ್ರಕ್ಕೆ ನೀರು ಹರಿಸುವ ಭರವಸೆಯನ್ನು ನೀಡಿದ್ದರು. ಆದ್ರೆ, ಕೊಲ್ಹಾಪುರ ಜಿಲ್ಲೆಯಲ್ಲಿ ‌ಬಿಜೆಪಿಯು‌ ಒಂದೇ ಒಂದು ಕ್ಷೇತ್ರದಲ್ಲೂ ಗೆದ್ದಿಲ್ಲ. ಡಿಸಿಎಂ ಲಕ್ಷ್ಮಣ ಸವದಿಯೂ ಸಹ […]

ಕರ್ನಾಟಕದ ಸಿಎಂ-ಡಿಸಿಎಂ ನಡೆಸಿದ ‘ಮಹಾ’ ಪ್ರಚಾರಗಳಲ್ಲಿ ಬಿಜೆಪಿಗೆ ಏನಾಯ್ತು?
ಸಾಧು ಶ್ರೀನಾಥ್​
|

Updated on:Oct 24, 2019 | 6:05 PM

Share

ಬೆಳಗಾವಿ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡು ಬಿಜೆಪಿ ಗೆಲುವಿನ ಕೇಕೆ ಹಾಕಿದೆ. ಆದ್ರೆ ಕರ್ನಾಟಕದ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಡಿಸಿಎಂ ಲಕ್ಷ್ಮಣ್ ಸವದಿಗೆ ಮಾತ್ರ ಭಾರೀ ಮುಖಭಂಗವಾಗಿದೆ.

ನೀರು ಹರಿಸುವ ಭರವಸೆ ವ್ಯರ್ಥವಾಯ್ತು: ಕೊಲ್ಹಾಪುರ ಜಿಲ್ಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದರು. ಪ್ರಚಾರದಲ್ಲಿ ಬಿಎಸ್​ವೈ ಕೃಷ್ಣಾ ನದಿಯಿಂದ ಮಹಾರಾಷ್ಟ್ರಕ್ಕೆ ನೀರು ಹರಿಸುವ ಭರವಸೆಯನ್ನು ನೀಡಿದ್ದರು. ಆದ್ರೆ, ಕೊಲ್ಹಾಪುರ ಜಿಲ್ಲೆಯಲ್ಲಿ ‌ಬಿಜೆಪಿಯು‌ ಒಂದೇ ಒಂದು ಕ್ಷೇತ್ರದಲ್ಲೂ ಗೆದ್ದಿಲ್ಲ.

ಡಿಸಿಎಂ ಲಕ್ಷ್ಮಣ ಸವದಿಯೂ ಸಹ ಕೊಲ್ಹಾಪುರ, ಸಾಂಗ್ಲಿ, ಸೊಲ್ಲಾಪುರ ಜಿಲ್ಲೆಯಲ್ಲಿ ಪ್ರಚಾರ ನಡೆಸಿದ್ದರು. ಗಡಿ ಭಾಗದ ಕನ್ನಡಿಗರು, ಲಿಂಗಾಯತರ ಓಟ್ ಬ್ಯಾಂಕ್ ಸೆಳೆಯಲು ಯತ್ನಿಸಿದ್ದರು. ಆದ್ರೆ ರಾಜಾಹುಲಿಯಾಗಿ ಪ್ರಚಾರದ ಅಖಾಡಕ್ಕೆ ಜಂಟಿಯಾಗಿ ಡಿಸಿಎಂ ಲಕ್ಷ್ಮಣ ಸವದಿ ಜೊತೆ ಇಳಿದಿದ್ದ ಸಿಎಂ ಯಡಿಯೂರಪ್ಪಗೆ ಯಾವುದೇ ಫಲ ನೀಡಿಲ್ಲ.

Published On - 6:04 pm, Thu, 24 October 19

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ