AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುನಿರತ್ನಗೆ ಬೈಎಲೆಕ್ಷನ್‌ ಗೆದ್ದ ಕೂಡಲೇ ಮಂತ್ರಿ ಸ್ಥಾನ -ಸಿಎಂ BSY ಭರವಸೆ

ಬೆಂಗಳೂರು: ಬೈಎಲೆಕ್ಷನ್‌ನಲ್ಲಿ ಗೆದ್ದ ಕೂಡಲೇ ಮುನಿರತ್ನಗೆ ಮಂತ್ರಿ ಸ್ಥಾನ ನೀಡುತ್ತೇನೆ. ನೂರಕ್ಕೆ ನೂರರಷ್ಟು ಮುನಿರತ್ನಗೆ ಸಚಿವ ಸ್ಥಾನ ಕೊಡುತ್ತೇನೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ. ನಾವು ಯಾವುದೇ ಜಾತಿ ರಾಜಕಾರಣವನ್ನು ಮಾಡುತ್ತಿಲ್ಲ. ನಮ್ಮ ಸಂಪುಟದಲ್ಲಿ ಈಗಾಗಲೇ ಒಕ್ಕಲಿಗ ಸಚಿವರು ಇದ್ದಾರೆ. ಎಲ್ಲ ಸಮುದಾಯವನ್ನು ಒಟ್ಟಿಗೆ ತೆಗೆದುಕೊಂಡು ಹೋಗ್ತೇವೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದರು. ಉಪಚುನಾವಣೆ ಮುಗಿದ ಕೂಡಲೇ ದೆಹಲಿಗೆ ಹೋಗುತ್ತೇನೆ. ಸಂಪುಟ ವಿಸ್ತರಣೆ ಅಥವಾ ಪುನಾರಚನೆಯ ಬಗ್ಗೆ ದೆಹಲಿಗೆ ಹೋದ ಬಳಿಕ ಅಲ್ಲಿ ನಿರ್ಧಾರ ಮಾಡಲಾಗುವುದು ಎಂದು […]

ಮುನಿರತ್ನಗೆ ಬೈಎಲೆಕ್ಷನ್‌ ಗೆದ್ದ ಕೂಡಲೇ ಮಂತ್ರಿ ಸ್ಥಾನ -ಸಿಎಂ BSY ಭರವಸೆ
KUSHAL V
|

Updated on: Oct 31, 2020 | 12:32 PM

Share

ಬೆಂಗಳೂರು: ಬೈಎಲೆಕ್ಷನ್‌ನಲ್ಲಿ ಗೆದ್ದ ಕೂಡಲೇ ಮುನಿರತ್ನಗೆ ಮಂತ್ರಿ ಸ್ಥಾನ ನೀಡುತ್ತೇನೆ. ನೂರಕ್ಕೆ ನೂರರಷ್ಟು ಮುನಿರತ್ನಗೆ ಸಚಿವ ಸ್ಥಾನ ಕೊಡುತ್ತೇನೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ನಾವು ಯಾವುದೇ ಜಾತಿ ರಾಜಕಾರಣವನ್ನು ಮಾಡುತ್ತಿಲ್ಲ. ನಮ್ಮ ಸಂಪುಟದಲ್ಲಿ ಈಗಾಗಲೇ ಒಕ್ಕಲಿಗ ಸಚಿವರು ಇದ್ದಾರೆ. ಎಲ್ಲ ಸಮುದಾಯವನ್ನು ಒಟ್ಟಿಗೆ ತೆಗೆದುಕೊಂಡು ಹೋಗ್ತೇವೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದರು.

ಉಪಚುನಾವಣೆ ಮುಗಿದ ಕೂಡಲೇ ದೆಹಲಿಗೆ ಹೋಗುತ್ತೇನೆ. ಸಂಪುಟ ವಿಸ್ತರಣೆ ಅಥವಾ ಪುನಾರಚನೆಯ ಬಗ್ಗೆ ದೆಹಲಿಗೆ ಹೋದ ಬಳಿಕ ಅಲ್ಲಿ ನಿರ್ಧಾರ ಮಾಡಲಾಗುವುದು ಎಂದು ಹೇಳಿದರು. ಸಚಿವ ಸಂಪುಟ ಈಗಾಗಲೇ ವಿಸ್ತರಣೆ ಮಾಡಬೇಕಾಗಿತ್ತು. ಬೇರೆ ಬೇರೆ ಕಾರಣಗಳಿಂದ ವಿಸ್ತರಣೆ ಮಾಡಲು ಆಗಿಲ್ಲ ಎಂದು ಹೇಳಿದರು.

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'