AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಹೊಸ ತಗಾದೆ, ಗುತ್ತಿಗೆ ವೈದ್ಯರ ನೇಮಕಾತಿ OK, ಆದ್ರೆ ಷರತ್ತು ಅನ್ವಯಿಸುತ್ತೆ

ಬೆಂಗಳೂರು: ಗುತ್ತಿಗೆ ವೈದ್ಯರನ್ನ ಖಾಯಂ ಮಾಡುವ ವಿಚಾರದಲ್ಲಿ ಸರ್ಕಾರ ಕೆಲ ಷರತ್ತುಗಳನ್ನ ವಿಧಿಸಿದೆ. ವೈದ್ಯರು ಸಲ್ಲಿಸಿರುವ ಸೇವಾವಧಿಯ ಪ್ರತಿ ಆರು ತಿಂಗಳ ಅವಧಿಗೆ 2.5 ಗ್ರೇಸ್‌ ಮಾರ್ಕ್ಸ್‌ ನೀಡಲು ತೀರ್ಮಾನಿಸಿದೆ. ಇದರಂತೆ ಗರಿಷ್ಠ 30ರಷ್ಟು ಗ್ರೇಸ್‌ ಮಾರ್ಕ್ಸ್‌ಗಳನ್ನ ವೈದ್ಯರಿಗೆ ನೀಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ. ಮಾಧುಸ್ವಾಮಿ ತಿಳಿಸಿದರು. ರಾಜ್ಯದಲ್ಲಿ ಹೂಡಿಕೆ ಪ್ರಮಾಣ ಹೆಚ್ಚಿಸಲು ಅಮೆರಿಕಾದ ಬೋಸ್ಟನ್‌ ಕನ್ಸಲ್ಟಿಂಗ್‌ ಸಂಸ್ಥೆಯನ್ನ ನಾಲೇಜ್‌ ಪಾರ್ಟ್‌ನರ್‌ ಆಗಿ ಸರ್ಕಾರ […]

ಸರ್ಕಾರದ ಹೊಸ ತಗಾದೆ, ಗುತ್ತಿಗೆ ವೈದ್ಯರ ನೇಮಕಾತಿ OK, ಆದ್ರೆ ಷರತ್ತು ಅನ್ವಯಿಸುತ್ತೆ
Guru
| Edited By: |

Updated on:Jul 09, 2020 | 5:38 PM

Share

ಬೆಂಗಳೂರು: ಗುತ್ತಿಗೆ ವೈದ್ಯರನ್ನ ಖಾಯಂ ಮಾಡುವ ವಿಚಾರದಲ್ಲಿ ಸರ್ಕಾರ ಕೆಲ ಷರತ್ತುಗಳನ್ನ ವಿಧಿಸಿದೆ. ವೈದ್ಯರು ಸಲ್ಲಿಸಿರುವ ಸೇವಾವಧಿಯ ಪ್ರತಿ ಆರು ತಿಂಗಳ ಅವಧಿಗೆ 2.5 ಗ್ರೇಸ್‌ ಮಾರ್ಕ್ಸ್‌ ನೀಡಲು ತೀರ್ಮಾನಿಸಿದೆ. ಇದರಂತೆ ಗರಿಷ್ಠ 30ರಷ್ಟು ಗ್ರೇಸ್‌ ಮಾರ್ಕ್ಸ್‌ಗಳನ್ನ ವೈದ್ಯರಿಗೆ ನೀಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ. ಮಾಧುಸ್ವಾಮಿ ತಿಳಿಸಿದರು.

ರಾಜ್ಯದಲ್ಲಿ ಹೂಡಿಕೆ ಪ್ರಮಾಣ ಹೆಚ್ಚಿಸಲು ಅಮೆರಿಕಾದ ಬೋಸ್ಟನ್‌ ಕನ್ಸಲ್ಟಿಂಗ್‌ ಸಂಸ್ಥೆಯನ್ನ ನಾಲೇಜ್‌ ಪಾರ್ಟ್‌ನರ್‌ ಆಗಿ ಸರ್ಕಾರ ನೇಮಿಸಿದೆ ಎಂದು ಮಾಧುಸ್ವಾಮಿ ತಿಳಿಸಿದರು. ಈ ಸಂಸ್ಥೆಗೆ ರಾಜ್ಯದಲ್ಲಿ ಹೂಡಿಕೆ ಮಾಡಲು ಹೂಡಿಕೆದಾರರನ್ನು ಕರೆತರುವ ಜವಾಬ್ದಾರಿ ನೀಡಲಾಗಿದೆ ಎಂದು ಸಚಿವ ಮಾಧುಸ್ವಾಮಿ ಹೇಳಿದರು.

ಈ ಮಧ್ಯೆ ಆಶಾ ಕಾರ್ಯಕರ್ತೆಯರ ಬೇಡಿಕೆಗೆ ಮಾತ್ರ ಸೊಪ್ಪು ಹಾಕದ ಸರ್ಕಾರ ಇದಲ್ಲದೇ ಐದು ವಿದ್ಯುತ್ ಕಂಪನಿಗಳಿಗೆ 2500 ಕೋಟಿ ಸಾಲವನ್ನ ಸರ್ಕಾರ ನೀಡಲಿದೆ. ಮೆಡಿಕಲ್ ಎಮರ್ಜೆನ್ಸಿ ಸಮಯದಲ್ಲಿ ಉಪಯೋಗಕ್ಕಾಗಿ ಗ್ಯಾಸ್ ಪೈಪ್ ಲೈನ್ ಅಳವಡಿಕೆ, ಹೈ ಫ್ಲೋ ಆಕ್ಸಿಜನ್ ಅಳವಡಿಕೆಗಾಗಿ ಉಪರಕಣಗಳಿಗೆ ಅನುದಾನ ಮಂಜೂರು ಮತ್ತು ವಿಜಯಪುರ ಏರ್‌ಪೋರ್ಟ್‌ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆಯನ್ನ ಸಚಿವ ಸಂಪುಟ ನೀಡಿದೆಯೆಂದು ಮಾಧುಸ್ವಾಮಿ ತಿಳಿಸಿದ್ದಾರೆ. ಆದ್ರೆ  ವೈದ್ಯರ ಬೇಡಿಕೆ ಈಡೇರಿಸಿದ ಸರ್ಕಾರ ಆಶಾ ಕಾರ್ಯಕರ್ತೆಯರ ಬೇಡಿಕೆಗೆ ಮಾತ್ರ ಸೊಪ್ಪು ಹಾಕಿಲ್ಲ.

Published On - 2:56 pm, Thu, 9 July 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!