AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂತನ ಸಚಿವರ ಒತ್ತಡಕ್ಕೆ ಮಣಿದ BSY ಖಾತೆ ಬದಲಾವಣೆ ಮಾಡಿ ಆದೇಶ: ಅಬಕಾರಿ ಕಹಿ ಮರೆತು, ಸಕ್ಕರೆ ಸವಿದ MTB

ಜೆ.ಸಿ.ಮಾಧುಸ್ವಾಮಿ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ  ಹಜ್ ಮತ್ತು ವಕ್ಫ್​ ಖಾತೆ ನೀಡಲಾಗಿದೆ.  ಅಬಕಾರಿ ಖಾತೆ ನಿರಕಾರಿಸಿದ್ದ ಎಂಟಿಬಿ ನಾಗರಾಜ್​ಗೆ ಪೌರಾಡಳಿತ ಮತ್ತು ಸಕ್ಕರೆ ಖಾತೆ ಹಂಚಿಕೆ ಮಾಡಲಾಗಿದೆ.

ನೂತನ ಸಚಿವರ ಒತ್ತಡಕ್ಕೆ ಮಣಿದ BSY ಖಾತೆ ಬದಲಾವಣೆ ಮಾಡಿ ಆದೇಶ: ಅಬಕಾರಿ ಕಹಿ ಮರೆತು, ಸಕ್ಕರೆ ಸವಿದ MTB
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ರಾಜೇಶ್ ದುಗ್ಗುಮನೆ
| Edited By: |

Updated on:Jan 22, 2021 | 2:39 PM

Share

ಬೆಂಗಳೂರು: ನೂತನ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ ಅಸಮಾಧಾನದ ಹೊಗೆ ಕಾಣಿಸಿಕೊಂಡಿತ್ತು. ಈಗ ಸಚಿವರ ಬೇಡಿಕೆಗೆ ಮುಖ್ಯಮಂತ್ರಿ ಬಿ.ಎಸ್​​. ಯಡಿಯೂರಪ್ಪ ಮಣಿದಿದ್ದಾರೆ. ನೂತನ ಸಚಿವರಾದ ಎಂಟಿಬಿ ನಾಗರಾಜ್​ ಸೇರಿ ಅನೇಕರ ಖಾತೆ ಬದಲಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಜೆ.ಸಿ.ಮಾಧುಸ್ವಾಮಿಗೆ ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ  ಹಜ್ ಮತ್ತು ವಕ್ಫ್​ ಖಾತೆ ನೀಡಲಾಗಿದೆ.  ಅಬಕಾರಿ ಖಾತೆ ನಿರಕಾರಿಸಿದ್ದ ಎಂಟಿಬಿ ನಾಗರಾಜ್​ಗೆ ಪೌರಾಡಳಿತ ಮತ್ತು ಸಕ್ಕರೆ ಖಾತೆ ಹಂಚಿಕೆ ಮಾಡಲಾಗಿದೆ.   ಅಸಮಾಧಾನಿತ ಕೆ. ಗೋಪಾಲಯ್ಯಗೆ ಅಬಕಾರಿ ಖಾತೆ ನೀಡಲಾಗಿದೆ.

ಆರ್.ಶಂಕರ್​​ಗೆ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಕೆ.ಸಿ.ನಾರಾಯಣಗೌಡಗೆ ಯುವ ಸಬಲೀಕರಣ & ಕ್ರೀಡೆ, KCN​-ಯೋಜನೆ, ಸಾಂಖ್ಯಿಕ & ಕಾರ್ಯಕ್ರಮ ಅನುಷ್ಠಾನ ಜವಾಬ್ದಾರಿ ನೀಡಲಾಗಿದೆ. ಅರವಿಂದ ಲಿಂಬಾವಳಿಗೆ ಅರಣ್ಯ, ಕನ್ನಡ & ಸಂಸ್ಕೃತಿ ಖಾತೆ ಹಂಚಿಕೆ ಮಾಡಲಾಗಿದೆ.

ಪಟ್ಟಿಯಲ್ಲಿ ಸಚಿವರ ಖಾತೆಗಳು ಹೀಗಿವೆ:

1. ಜೆ.ಸಿ.ಮಾಧುಸ್ವಾಮಿ -ವೈದ್ಯಕೀಯ ಶಿಕ್ಷಣ ಇಲಾಖೆ 2. ಜೆ.ಸಿ.ಮಾಧುಸ್ವಾಮಿ -ಹಜ್ ಮತ್ತು ವಕ್ಫ್​ ಖಾತೆ 3. ಎಂಟಿಬಿ ನಾಗರಾಜ್ -ಪೌರಾಡಳಿತ ಮತ್ತು ಸಕ್ಕರೆ ಖಾತೆ 4. ಕೆ.ಗೋಪಾಲಯ್ಯ -ಅಬಕಾರಿ ಖಾತೆ 5. ಆರ್.ಶಂಕರ್ -ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ 6. ಕೆ.ಸಿ. ನಾರಾಯಣಗೌಡ -ಯುವ ಸಬಲೀಕರಣ & ಕ್ರೀಡೆ ಯೋಜನೆ, ಸಾಂಖ್ಯಿಕ & ಕಾರ್ಯಕ್ರಮ ಅನುಷ್ಠಾನ 7. ಅರವಿಂದ ಲಿಂಬಾವಳಿ -ಅರಣ್ಯ, ಕನ್ನಡ & ಸಂಸ್ಕೃತಿ ಖಾತೆ

ಅಬಕಾರಿಯಲ್ಲಿ ಮಾಡೋಕೆ ಏನಿದೆ?: ಚಿಯರ್ಸ್​ ಹೇಳದೆ.. ಅಸಮಾಧಾನದ ಬುಗ್ಗೆ ಚಿಮ್ಮಿಸಿದ MTB ನಾಗರಾಜ್​

Published On - 2:13 pm, Fri, 22 January 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ