AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂತನ ಸಚಿವರ ಒತ್ತಡಕ್ಕೆ ಮಣಿದ BSY ಖಾತೆ ಬದಲಾವಣೆ ಮಾಡಿ ಆದೇಶ: ಅಬಕಾರಿ ಕಹಿ ಮರೆತು, ಸಕ್ಕರೆ ಸವಿದ MTB

ಜೆ.ಸಿ.ಮಾಧುಸ್ವಾಮಿ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ  ಹಜ್ ಮತ್ತು ವಕ್ಫ್​ ಖಾತೆ ನೀಡಲಾಗಿದೆ.  ಅಬಕಾರಿ ಖಾತೆ ನಿರಕಾರಿಸಿದ್ದ ಎಂಟಿಬಿ ನಾಗರಾಜ್​ಗೆ ಪೌರಾಡಳಿತ ಮತ್ತು ಸಕ್ಕರೆ ಖಾತೆ ಹಂಚಿಕೆ ಮಾಡಲಾಗಿದೆ.

ನೂತನ ಸಚಿವರ ಒತ್ತಡಕ್ಕೆ ಮಣಿದ BSY ಖಾತೆ ಬದಲಾವಣೆ ಮಾಡಿ ಆದೇಶ: ಅಬಕಾರಿ ಕಹಿ ಮರೆತು, ಸಕ್ಕರೆ ಸವಿದ MTB
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ರಾಜೇಶ್ ದುಗ್ಗುಮನೆ
| Updated By: ಸಾಧು ಶ್ರೀನಾಥ್​|

Updated on:Jan 22, 2021 | 2:39 PM

Share

ಬೆಂಗಳೂರು: ನೂತನ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ ಅಸಮಾಧಾನದ ಹೊಗೆ ಕಾಣಿಸಿಕೊಂಡಿತ್ತು. ಈಗ ಸಚಿವರ ಬೇಡಿಕೆಗೆ ಮುಖ್ಯಮಂತ್ರಿ ಬಿ.ಎಸ್​​. ಯಡಿಯೂರಪ್ಪ ಮಣಿದಿದ್ದಾರೆ. ನೂತನ ಸಚಿವರಾದ ಎಂಟಿಬಿ ನಾಗರಾಜ್​ ಸೇರಿ ಅನೇಕರ ಖಾತೆ ಬದಲಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಜೆ.ಸಿ.ಮಾಧುಸ್ವಾಮಿಗೆ ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ  ಹಜ್ ಮತ್ತು ವಕ್ಫ್​ ಖಾತೆ ನೀಡಲಾಗಿದೆ.  ಅಬಕಾರಿ ಖಾತೆ ನಿರಕಾರಿಸಿದ್ದ ಎಂಟಿಬಿ ನಾಗರಾಜ್​ಗೆ ಪೌರಾಡಳಿತ ಮತ್ತು ಸಕ್ಕರೆ ಖಾತೆ ಹಂಚಿಕೆ ಮಾಡಲಾಗಿದೆ.   ಅಸಮಾಧಾನಿತ ಕೆ. ಗೋಪಾಲಯ್ಯಗೆ ಅಬಕಾರಿ ಖಾತೆ ನೀಡಲಾಗಿದೆ.

ಆರ್.ಶಂಕರ್​​ಗೆ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಕೆ.ಸಿ.ನಾರಾಯಣಗೌಡಗೆ ಯುವ ಸಬಲೀಕರಣ & ಕ್ರೀಡೆ, KCN​-ಯೋಜನೆ, ಸಾಂಖ್ಯಿಕ & ಕಾರ್ಯಕ್ರಮ ಅನುಷ್ಠಾನ ಜವಾಬ್ದಾರಿ ನೀಡಲಾಗಿದೆ. ಅರವಿಂದ ಲಿಂಬಾವಳಿಗೆ ಅರಣ್ಯ, ಕನ್ನಡ & ಸಂಸ್ಕೃತಿ ಖಾತೆ ಹಂಚಿಕೆ ಮಾಡಲಾಗಿದೆ.

ಪಟ್ಟಿಯಲ್ಲಿ ಸಚಿವರ ಖಾತೆಗಳು ಹೀಗಿವೆ:

1. ಜೆ.ಸಿ.ಮಾಧುಸ್ವಾಮಿ -ವೈದ್ಯಕೀಯ ಶಿಕ್ಷಣ ಇಲಾಖೆ 2. ಜೆ.ಸಿ.ಮಾಧುಸ್ವಾಮಿ -ಹಜ್ ಮತ್ತು ವಕ್ಫ್​ ಖಾತೆ 3. ಎಂಟಿಬಿ ನಾಗರಾಜ್ -ಪೌರಾಡಳಿತ ಮತ್ತು ಸಕ್ಕರೆ ಖಾತೆ 4. ಕೆ.ಗೋಪಾಲಯ್ಯ -ಅಬಕಾರಿ ಖಾತೆ 5. ಆರ್.ಶಂಕರ್ -ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ 6. ಕೆ.ಸಿ. ನಾರಾಯಣಗೌಡ -ಯುವ ಸಬಲೀಕರಣ & ಕ್ರೀಡೆ ಯೋಜನೆ, ಸಾಂಖ್ಯಿಕ & ಕಾರ್ಯಕ್ರಮ ಅನುಷ್ಠಾನ 7. ಅರವಿಂದ ಲಿಂಬಾವಳಿ -ಅರಣ್ಯ, ಕನ್ನಡ & ಸಂಸ್ಕೃತಿ ಖಾತೆ

ಅಬಕಾರಿಯಲ್ಲಿ ಮಾಡೋಕೆ ಏನಿದೆ?: ಚಿಯರ್ಸ್​ ಹೇಳದೆ.. ಅಸಮಾಧಾನದ ಬುಗ್ಗೆ ಚಿಮ್ಮಿಸಿದ MTB ನಾಗರಾಜ್​

Published On - 2:13 pm, Fri, 22 January 21

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?