AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂತನ ಸಚಿವರ ಒತ್ತಡಕ್ಕೆ ಮಣಿದ BSY ಖಾತೆ ಬದಲಾವಣೆ ಮಾಡಿ ಆದೇಶ: ಅಬಕಾರಿ ಕಹಿ ಮರೆತು, ಸಕ್ಕರೆ ಸವಿದ MTB

ಜೆ.ಸಿ.ಮಾಧುಸ್ವಾಮಿ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ  ಹಜ್ ಮತ್ತು ವಕ್ಫ್​ ಖಾತೆ ನೀಡಲಾಗಿದೆ.  ಅಬಕಾರಿ ಖಾತೆ ನಿರಕಾರಿಸಿದ್ದ ಎಂಟಿಬಿ ನಾಗರಾಜ್​ಗೆ ಪೌರಾಡಳಿತ ಮತ್ತು ಸಕ್ಕರೆ ಖಾತೆ ಹಂಚಿಕೆ ಮಾಡಲಾಗಿದೆ.

ನೂತನ ಸಚಿವರ ಒತ್ತಡಕ್ಕೆ ಮಣಿದ BSY ಖಾತೆ ಬದಲಾವಣೆ ಮಾಡಿ ಆದೇಶ: ಅಬಕಾರಿ ಕಹಿ ಮರೆತು, ಸಕ್ಕರೆ ಸವಿದ MTB
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ರಾಜೇಶ್ ದುಗ್ಗುಮನೆ
| Edited By: |

Updated on:Jan 22, 2021 | 2:39 PM

Share

ಬೆಂಗಳೂರು: ನೂತನ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ ಅಸಮಾಧಾನದ ಹೊಗೆ ಕಾಣಿಸಿಕೊಂಡಿತ್ತು. ಈಗ ಸಚಿವರ ಬೇಡಿಕೆಗೆ ಮುಖ್ಯಮಂತ್ರಿ ಬಿ.ಎಸ್​​. ಯಡಿಯೂರಪ್ಪ ಮಣಿದಿದ್ದಾರೆ. ನೂತನ ಸಚಿವರಾದ ಎಂಟಿಬಿ ನಾಗರಾಜ್​ ಸೇರಿ ಅನೇಕರ ಖಾತೆ ಬದಲಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಜೆ.ಸಿ.ಮಾಧುಸ್ವಾಮಿಗೆ ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ  ಹಜ್ ಮತ್ತು ವಕ್ಫ್​ ಖಾತೆ ನೀಡಲಾಗಿದೆ.  ಅಬಕಾರಿ ಖಾತೆ ನಿರಕಾರಿಸಿದ್ದ ಎಂಟಿಬಿ ನಾಗರಾಜ್​ಗೆ ಪೌರಾಡಳಿತ ಮತ್ತು ಸಕ್ಕರೆ ಖಾತೆ ಹಂಚಿಕೆ ಮಾಡಲಾಗಿದೆ.   ಅಸಮಾಧಾನಿತ ಕೆ. ಗೋಪಾಲಯ್ಯಗೆ ಅಬಕಾರಿ ಖಾತೆ ನೀಡಲಾಗಿದೆ.

ಆರ್.ಶಂಕರ್​​ಗೆ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಕೆ.ಸಿ.ನಾರಾಯಣಗೌಡಗೆ ಯುವ ಸಬಲೀಕರಣ & ಕ್ರೀಡೆ, KCN​-ಯೋಜನೆ, ಸಾಂಖ್ಯಿಕ & ಕಾರ್ಯಕ್ರಮ ಅನುಷ್ಠಾನ ಜವಾಬ್ದಾರಿ ನೀಡಲಾಗಿದೆ. ಅರವಿಂದ ಲಿಂಬಾವಳಿಗೆ ಅರಣ್ಯ, ಕನ್ನಡ & ಸಂಸ್ಕೃತಿ ಖಾತೆ ಹಂಚಿಕೆ ಮಾಡಲಾಗಿದೆ.

ಪಟ್ಟಿಯಲ್ಲಿ ಸಚಿವರ ಖಾತೆಗಳು ಹೀಗಿವೆ:

1. ಜೆ.ಸಿ.ಮಾಧುಸ್ವಾಮಿ -ವೈದ್ಯಕೀಯ ಶಿಕ್ಷಣ ಇಲಾಖೆ 2. ಜೆ.ಸಿ.ಮಾಧುಸ್ವಾಮಿ -ಹಜ್ ಮತ್ತು ವಕ್ಫ್​ ಖಾತೆ 3. ಎಂಟಿಬಿ ನಾಗರಾಜ್ -ಪೌರಾಡಳಿತ ಮತ್ತು ಸಕ್ಕರೆ ಖಾತೆ 4. ಕೆ.ಗೋಪಾಲಯ್ಯ -ಅಬಕಾರಿ ಖಾತೆ 5. ಆರ್.ಶಂಕರ್ -ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ 6. ಕೆ.ಸಿ. ನಾರಾಯಣಗೌಡ -ಯುವ ಸಬಲೀಕರಣ & ಕ್ರೀಡೆ ಯೋಜನೆ, ಸಾಂಖ್ಯಿಕ & ಕಾರ್ಯಕ್ರಮ ಅನುಷ್ಠಾನ 7. ಅರವಿಂದ ಲಿಂಬಾವಳಿ -ಅರಣ್ಯ, ಕನ್ನಡ & ಸಂಸ್ಕೃತಿ ಖಾತೆ

ಅಬಕಾರಿಯಲ್ಲಿ ಮಾಡೋಕೆ ಏನಿದೆ?: ಚಿಯರ್ಸ್​ ಹೇಳದೆ.. ಅಸಮಾಧಾನದ ಬುಗ್ಗೆ ಚಿಮ್ಮಿಸಿದ MTB ನಾಗರಾಜ್​

Published On - 2:13 pm, Fri, 22 January 21

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ