Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂತನ ಸಚಿವರ ಒತ್ತಡಕ್ಕೆ ಮಣಿದ BSY ಖಾತೆ ಬದಲಾವಣೆ ಮಾಡಿ ಆದೇಶ: ಅಬಕಾರಿ ಕಹಿ ಮರೆತು, ಸಕ್ಕರೆ ಸವಿದ MTB

ಜೆ.ಸಿ.ಮಾಧುಸ್ವಾಮಿ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ  ಹಜ್ ಮತ್ತು ವಕ್ಫ್​ ಖಾತೆ ನೀಡಲಾಗಿದೆ.  ಅಬಕಾರಿ ಖಾತೆ ನಿರಕಾರಿಸಿದ್ದ ಎಂಟಿಬಿ ನಾಗರಾಜ್​ಗೆ ಪೌರಾಡಳಿತ ಮತ್ತು ಸಕ್ಕರೆ ಖಾತೆ ಹಂಚಿಕೆ ಮಾಡಲಾಗಿದೆ.

ನೂತನ ಸಚಿವರ ಒತ್ತಡಕ್ಕೆ ಮಣಿದ BSY ಖಾತೆ ಬದಲಾವಣೆ ಮಾಡಿ ಆದೇಶ: ಅಬಕಾರಿ ಕಹಿ ಮರೆತು, ಸಕ್ಕರೆ ಸವಿದ MTB
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Follow us
ರಾಜೇಶ್ ದುಗ್ಗುಮನೆ
| Updated By: ಸಾಧು ಶ್ರೀನಾಥ್​

Updated on:Jan 22, 2021 | 2:39 PM

ಬೆಂಗಳೂರು: ನೂತನ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ ಅಸಮಾಧಾನದ ಹೊಗೆ ಕಾಣಿಸಿಕೊಂಡಿತ್ತು. ಈಗ ಸಚಿವರ ಬೇಡಿಕೆಗೆ ಮುಖ್ಯಮಂತ್ರಿ ಬಿ.ಎಸ್​​. ಯಡಿಯೂರಪ್ಪ ಮಣಿದಿದ್ದಾರೆ. ನೂತನ ಸಚಿವರಾದ ಎಂಟಿಬಿ ನಾಗರಾಜ್​ ಸೇರಿ ಅನೇಕರ ಖಾತೆ ಬದಲಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಜೆ.ಸಿ.ಮಾಧುಸ್ವಾಮಿಗೆ ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ  ಹಜ್ ಮತ್ತು ವಕ್ಫ್​ ಖಾತೆ ನೀಡಲಾಗಿದೆ.  ಅಬಕಾರಿ ಖಾತೆ ನಿರಕಾರಿಸಿದ್ದ ಎಂಟಿಬಿ ನಾಗರಾಜ್​ಗೆ ಪೌರಾಡಳಿತ ಮತ್ತು ಸಕ್ಕರೆ ಖಾತೆ ಹಂಚಿಕೆ ಮಾಡಲಾಗಿದೆ.   ಅಸಮಾಧಾನಿತ ಕೆ. ಗೋಪಾಲಯ್ಯಗೆ ಅಬಕಾರಿ ಖಾತೆ ನೀಡಲಾಗಿದೆ.

ಆರ್.ಶಂಕರ್​​ಗೆ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಕೆ.ಸಿ.ನಾರಾಯಣಗೌಡಗೆ ಯುವ ಸಬಲೀಕರಣ & ಕ್ರೀಡೆ, KCN​-ಯೋಜನೆ, ಸಾಂಖ್ಯಿಕ & ಕಾರ್ಯಕ್ರಮ ಅನುಷ್ಠಾನ ಜವಾಬ್ದಾರಿ ನೀಡಲಾಗಿದೆ. ಅರವಿಂದ ಲಿಂಬಾವಳಿಗೆ ಅರಣ್ಯ, ಕನ್ನಡ & ಸಂಸ್ಕೃತಿ ಖಾತೆ ಹಂಚಿಕೆ ಮಾಡಲಾಗಿದೆ.

ಪಟ್ಟಿಯಲ್ಲಿ ಸಚಿವರ ಖಾತೆಗಳು ಹೀಗಿವೆ:

1. ಜೆ.ಸಿ.ಮಾಧುಸ್ವಾಮಿ -ವೈದ್ಯಕೀಯ ಶಿಕ್ಷಣ ಇಲಾಖೆ 2. ಜೆ.ಸಿ.ಮಾಧುಸ್ವಾಮಿ -ಹಜ್ ಮತ್ತು ವಕ್ಫ್​ ಖಾತೆ 3. ಎಂಟಿಬಿ ನಾಗರಾಜ್ -ಪೌರಾಡಳಿತ ಮತ್ತು ಸಕ್ಕರೆ ಖಾತೆ 4. ಕೆ.ಗೋಪಾಲಯ್ಯ -ಅಬಕಾರಿ ಖಾತೆ 5. ಆರ್.ಶಂಕರ್ -ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ 6. ಕೆ.ಸಿ. ನಾರಾಯಣಗೌಡ -ಯುವ ಸಬಲೀಕರಣ & ಕ್ರೀಡೆ ಯೋಜನೆ, ಸಾಂಖ್ಯಿಕ & ಕಾರ್ಯಕ್ರಮ ಅನುಷ್ಠಾನ 7. ಅರವಿಂದ ಲಿಂಬಾವಳಿ -ಅರಣ್ಯ, ಕನ್ನಡ & ಸಂಸ್ಕೃತಿ ಖಾತೆ

ಅಬಕಾರಿಯಲ್ಲಿ ಮಾಡೋಕೆ ಏನಿದೆ?: ಚಿಯರ್ಸ್​ ಹೇಳದೆ.. ಅಸಮಾಧಾನದ ಬುಗ್ಗೆ ಚಿಮ್ಮಿಸಿದ MTB ನಾಗರಾಜ್​

Published On - 2:13 pm, Fri, 22 January 21

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ