AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಗೆ ಹೋಗಿ ನಾಯಕರಿಗೆ ದೂರು ನೀಡಿ ಆದ್ರೆ ಇಲ್ಲಿ ಹಗುರವಾಗಿ ಮಾತನಾಡಿ ಪಕ್ಷಕ್ಕೆ ಧಕ್ಕೆ ತರಬೇಡಿ -ಸಿಎಂ ಯಡಿಯೂರಪ್ಪ

ಎನಾದ್ರೂ ಅಸಮಾಧಾನ ಇದ್ರೆ ದೆಹಲಿಗೆ ಹೋಗಿ ದೆಹಲಿಗೆ ಹೋಗಿ ವರಿಷ್ಠರಿಗೆ ದೂರು ನೀಡಿ ಆದ್ರೆ ಇಲ್ಲಿ ಹಗುರವಾಗಿ ಮಾತನಾಡಿ ಪಕ್ಷಕ್ಕೆ ಧಕ್ಕೆ ತರಬೇಡಿ. ಇದಕ್ಕೆ ನನ್ನದೇನೂ ಅಭ್ಯಂತರವಿಲ್ಲ. ಏನೇ ಇದ್ದರೂ ಬಿಜೆಪಿ ವರಿಷ್ಠರು ನೋಡಿಕೊಳ್ಳುತ್ತಾರೆ ಎಂದು ಬೆಂಗಳೂರಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪರವರು ನೇರವಾಗಿ ನುಡಿದಿದ್ದಾರೆ.

ದೆಹಲಿಗೆ ಹೋಗಿ ನಾಯಕರಿಗೆ ದೂರು ನೀಡಿ ಆದ್ರೆ ಇಲ್ಲಿ ಹಗುರವಾಗಿ ಮಾತನಾಡಿ ಪಕ್ಷಕ್ಕೆ ಧಕ್ಕೆ ತರಬೇಡಿ -ಸಿಎಂ ಯಡಿಯೂರಪ್ಪ
ಸಿಎಂ ಬಿ.ಎಸ್.ಯಡಿಯೂರಪ್ಪ (ಸಂಗ್ರಹ ಚಿತ್ರ)
Follow us
ಆಯೇಷಾ ಬಾನು
|

Updated on: Jan 14, 2021 | 9:41 AM

ಬೆಂಗಳೂರು: ಸಚಿವ ಸಂಪುಟದಲ್ಲಿ ಸ್ಥಾನ ಸಿಗದೇ ಇರೋದಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. ಸಚಿವಾಕಾಂಕ್ಷಿಗಳು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪರ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ. ಈ ಬಗ್ಗೆ ರಾಜ್ಯದ ಮುಖ್ಯ ಮಂತ್ರಿ ಯಡಿಯೂರಪ್ಪ ಅಸಮಾಧಾನಿತ ಶಾಸಕರ ವಿರುದ್ಧ ಗುಡುಗಿದ್ದಾರೆ.

ಸಂಪುಟ ವಿಸ್ತರಣೆ ಬಗ್ಗೆ ಶಾಸಕರಿಗೆ ವಿರೋಧವಿದ್ದರೆ ದೆಹಲಿಗೆ ಹೋಗಿ, ನಾಯಕರಿಗೆ ದೂರು ನೀಡಿ ಎಂದು ನೇರ ನುಡಿಯಲ್ಲಿ ಗುಡುಗಿದ್ದಾರೆ. ಎನಾದ್ರೂ ಅಸಮಾಧಾನ ಇದ್ರೆ ದೆಹಲಿಗೆ ಹೋಗಿ ದೆಹಲಿಗೆ ಹೋಗಿ ವರಿಷ್ಠರಿಗೆ ದೂರು ನೀಡಿ ಆದ್ರೆ ಇಲ್ಲಿ ಹಗುರವಾಗಿ ಮಾತನಾಡಿ ಪಕ್ಷಕ್ಕೆ ಧಕ್ಕೆ ತರಬೇಡಿ. ಇದಕ್ಕೆ ನನ್ನದೇನೂ ಅಭ್ಯಂತರವಿಲ್ಲ. ಏನೇ ಇದ್ದರೂ ಬಿಜೆಪಿ ವರಿಷ್ಠರು ನೋಡಿಕೊಳ್ಳುತ್ತಾರೆ ಎಂದು ಬೆಂಗಳೂರಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪರವರು ನೇರವಾಗಿ ನುಡಿದಿದ್ದಾರೆ.

ಸಂಪುಟ ಸಂಕಟ: ಥರಗುಟ್ಟುವ ಚಳಿಯಲ್ಲಿ ದೆಹಲಿಯತ್ತ ಪ್ರಯಾಣ ಬೆಳೆಸಿದ ರೇಣುಕಾಚಾರ್ಯ

ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ