AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BS Yediyurappa: ಬಿಜೆಪಿಯ ಒಬ್ಬ ಕಾರ್ಯಕರ್ತನಾದ ನನಗೆ ಬಿಎಸ್​ ಯಡಿಯೂರಪ್ಪ ಭಾಷಣ ಸ್ಫೂರ್ತಿದಾಯಕ: ಪ್ರಧಾನಿ ಮೋದಿ ಕನ್ನಡದಲ್ಲಿ ಟ್ವೀಟ್

ಬಿಎಸ್​ ಯಡಿಯೂರಪ್ಪ ಅವರು ಬುಧವಾರ (ಫೆ.22) ರಂದು ವಿಧಾನಸಭೆಯಲ್ಲಿ ಮಾಡಿದ ಭಾಷಣದ ತುಣಕನ್ನು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡು, ಕನ್ನಡದಲ್ಲಿ ಟ್ವೀಟ್​ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. "ಬಿಜೆಪಿಯ ಒಬ್ಬ ಕಾರ್ಯಕರ್ತನಾದ ನನಗೆ ಈ ಭಾಷಣ ಸ್ಫೂರ್ತಿದಾಯಕ ಎಂದು ಹೇಳಿದ್ದಾರೆ. ​​

ವಿವೇಕ ಬಿರಾದಾರ
|

Updated on:Feb 24, 2023 | 2:21 PM

Share

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ (BS Yediyurappa) ಅವರು ಮತ್ತ ಚುನಾವಣೆಗೆ ಸ್ಪರ್ಧಿಸಲ್ಲ ಎಂದು ನಿರ್ಧರಿಸಿದ್ದು, ಇಂದು (ಫೆ.24) ವಿಧಾನಸಭೆಯಲ್ಲಿ ಕೊನೆಯ ಭಾಷಣವನ್ನು ಮಾಡಿದ್ದಾರೆ. ಇನ್ನು ಬಿಎಸ್​ ಯಡಿಯೂರಪ್ಪ ಅವರು ಬುಧವಾರ (ಫೆ.22) ರಂದು ವಿಧಾನಸಭೆಯಲ್ಲಿ ಮಾಡಿದ ಭಾಷಣದ ತುಣಕನ್ನು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡು, ಕನ್ನಡದಲ್ಲಿ ಟ್ವೀಟ್​ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ಬಿಜೆಪಿಯ ಒಬ್ಬ ಕಾರ್ಯಕರ್ತನಾದ ನನಗೆ ಈ ಭಾಷಣ ಸ್ಫೂರ್ತಿದಾಯಕ. ಇದರಲ್ಲಿ ನಮ್ಮ ಪಕ್ಷದ ನೈತಿಕತೆಯೂ ಅಡಕವಾಗಿದೆ. ಇದು ಖಂಡಿತವಾಗಿಯೂ ಇತರೆ ಕಾರ್ಯಕರ್ತರಿಗೂ ಸ್ಫೂರ್ತಿ ನೀಡುತ್ತದೆ” ಎಂದು ಟ್ವೀಟ್​ ಮಾಡಿದ್ದಾರೆ.

ಪ್ರಧಾನಿ ಮೋದಿಯನ್ನು ಕೊಂಡಾಡಿದ ಸಿಎಂ ಬಸವರಾಜ ಬೊಮ್ಮಾಯಿ ​

ಒಳಿತನ್ನು ಮೆಚ್ಚಿ ಬೆನ್ನು ತಟ್ಟುವ ಪ್ರಧಾನಿ ನರೇಂದ್ರ ಮೋದಿ ಅವರ ಗುಣ ಅನುಕರಣೀಯ. ಬಜೆಟ್ ಬಗ್ಗೆ ಬಿ ಎಸ್​ ಯಡಿಯೂರಪ್ಪ ಅವರು ವ್ಯಕ್ತಪಡಿಸಿದ ಶ್ಲಾಘನೆಯ ಮಾತು ನನಗೆ ಪ್ರೇರಣೆ. ಮಾಜಿ ಮುಖ್ಯಮಂತ್ರಿ ಬಿ.ಎಸ್​​.ಯಡಿಯೂರಪ್ಪ ಅವರು ನನ್ನ ಮಾರ್ಗದರ್ಶಕರು. ಯಡಿಯೂರಪ್ಪ ಅವರ ಭಾಷಣವನ್ನು ಪ್ರಧಾನಿ ಮೋದಿಯವರು ಕೊಂಡಾಡಿದ್ದು ಹೆಮ್ಮೆಯ ಸಂಗತಿ. ತಾವೊಬ್ಬ ಕಾರ್ಯಕರ್ತ ಎನ್ನುವ ಮೂಲಕ ಎಲ್ಲರಿಗೂ ಮಾದರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಟ್ವೀಟ್​ ಮಾಡಿದ್ದಾರೆ.

ರಾಜ್ಯದ ಮತ್ತಷ್ಟ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:49 pm, Fri, 24 February 23

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು