AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಯಮ ಉಲ್ಲಂಘನೆ ಆಗಿಲ್ಲ, ಥ್ಯಾಂಕ್ಸ್ ಕುಮಾರಸ್ವಾಮಿ: ಸಿಎಂ ಯಡಿಯೂರಪ್ಪ!

ಬೆಂಗಳೂರು: ಕೊರೊನಾ ವಿರುದ್ಧದ ಯುದ್ಧದಲ್ಲಿ ಲಾಕ್​ಡೌನ್ 2.0 ಜಾರಿಯಲ್ಲಿರುವಾಗ ಸೋಮವಾರದಿಂದ ರಾಜ್ಯದಲ್ಲಿ ಏನೆಲ್ಲ ಸೇವೆಗಳು ಇರುತ್ತವೆ. ಯಾವ ಕ್ಷೇತ್ರಗಳು ಕಾರ್ಯಗತವಾಗಬಹುದು ಎಂಬುದರ ಬಗ್ಗೆ ಸರ್ಕಾರದ ನಿರ್ಧಾರವನ್ನು ತಿಳಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಇದೀಗತಾನೆ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ, ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಪುತ್ರನ ವಿವಾಹ ವಿಚಾರವನ್ನು ಪ್ರಸ್ತಾಪಿಸಿದ ಸಿಎಂ ಯಡಿಯೂರಪ್ಪ, ಅವರ ಕುಟುಂಬ ಅತ್ಯಂತ ದೊಡ್ಡ ಕುಟುಂಬ. ಸರ್ಕಾರದಿಂದ ಅನುಮತಿ‌ ಪಡೆದು ಮದುವೆ ಮಾಡಿದ್ದಾರೆ. ಅನುಮತಿಯಂತೆ ಅತ್ಯಂತ ಕಡಿಮೆ ಜನರು ಭಾಗವಹಿಸಿದ್ದರು. ಯಾವುದೇ ನಿಯಮ […]

ನಿಯಮ ಉಲ್ಲಂಘನೆ ಆಗಿಲ್ಲ, ಥ್ಯಾಂಕ್ಸ್ ಕುಮಾರಸ್ವಾಮಿ: ಸಿಎಂ ಯಡಿಯೂರಪ್ಪ!
ಸಾಧು ಶ್ರೀನಾಥ್​
|

Updated on:Apr 18, 2020 | 3:17 PM

Share

ಬೆಂಗಳೂರು: ಕೊರೊನಾ ವಿರುದ್ಧದ ಯುದ್ಧದಲ್ಲಿ ಲಾಕ್​ಡೌನ್ 2.0 ಜಾರಿಯಲ್ಲಿರುವಾಗ ಸೋಮವಾರದಿಂದ ರಾಜ್ಯದಲ್ಲಿ ಏನೆಲ್ಲ ಸೇವೆಗಳು ಇರುತ್ತವೆ. ಯಾವ ಕ್ಷೇತ್ರಗಳು ಕಾರ್ಯಗತವಾಗಬಹುದು ಎಂಬುದರ ಬಗ್ಗೆ ಸರ್ಕಾರದ ನಿರ್ಧಾರವನ್ನು ತಿಳಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಇದೀಗತಾನೆ ಸುದ್ದಿಗೋಷ್ಠಿ ನಡೆಸಿದರು.

ಈ ವೇಳೆ, ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಪುತ್ರನ ವಿವಾಹ ವಿಚಾರವನ್ನು ಪ್ರಸ್ತಾಪಿಸಿದ ಸಿಎಂ ಯಡಿಯೂರಪ್ಪ, ಅವರ ಕುಟುಂಬ ಅತ್ಯಂತ ದೊಡ್ಡ ಕುಟುಂಬ. ಸರ್ಕಾರದಿಂದ ಅನುಮತಿ‌ ಪಡೆದು ಮದುವೆ ಮಾಡಿದ್ದಾರೆ. ಅನುಮತಿಯಂತೆ ಅತ್ಯಂತ ಕಡಿಮೆ ಜನರು ಭಾಗವಹಿಸಿದ್ದರು. ಯಾವುದೇ ನಿಯಮ ಉಲ್ಲಂಘನೆ ಆಗಿಲ್ಲ. ಲಾಕ್‌ಡೌನ್ ಪಾಲಿಸಿದ್ದಕ್ಕೆ ಕುಮಾರಸ್ವಾಮಿಗೆ ಅಭಿನಂದನೆ ಸಲ್ಲಿಸುವೆ ಎಂದು ಹೇಳಿದರು.

Published On - 3:15 pm, Sat, 18 April 20

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ