ಆರ್ ಆರ್ ನಗರದಲ್ಲಿ ಸ್ಥಗಿತಗೊಂಡಿರುವ ಕಾಮಗಾರಿಗಳನ್ನು ಯಡಿಯೂರಪ್ಪಗೆ ತೋರಿಸಿದ ಶಾಸಕ ಮುನಿರತ್ನ

ಕೆರೆ ಅಭಿವೃದ್ಧಿ ಕಾಮಗಾರಿಗಾಗಿ ಬಿಜೆಪಿ ಸರಕಾರ ಬಿಡುಗಡೆ ಮಾಡಿದ್ದ ರೂ. 42 ಕೋಟಿ ಅನುದಾನವನ್ನು ಈಗಿನ ಸರ್ಕಾರ ಬೇರೆ ಕಾಮಗಾರಿಗಳಿಗೆ ಡೈವರ್ಟ್ ಮಾಡಿದೆ ಎಂದು ಹೇಳಿದ ಮುನಿರತ್ನ ಕೆರೆ ನಡುಭಾಗದಲ್ಲಿ ರಸ್ತೆ ಇದೆಯೆಂಬ ಸಬೂಬು ನೀಡಲಾಗಿದೆ ಎಂದರು. ಮಾಜಿ ಸಚಿವ ಹಾಗೂ ಶಾಸಕ ಡಾ ಸಿಎನ್ ಅಶ್ವಥ್ ನಾರಾಯಣ ಮತ್ತು ಇತರ ಸ್ಥಳೀಯ ಮುಖಂಡರು ಯಡಿಯೂರಪ್ಪ ಮತ್ತು ಮುನಿರತ್ನ ಅವರೊಂದಿಗಿದ್ದರು.

ಆರ್ ಆರ್ ನಗರದಲ್ಲಿ ಸ್ಥಗಿತಗೊಂಡಿರುವ ಕಾಮಗಾರಿಗಳನ್ನು ಯಡಿಯೂರಪ್ಪಗೆ ತೋರಿಸಿದ ಶಾಸಕ ಮುನಿರತ್ನ
|

Updated on: Nov 09, 2023 | 1:23 PM

ಬೆಂಗಳೂರು: ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು (Munirathna Naidu) ಇಂದು ತಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರ ಬಂದ ನಂತರ ಸ್ಥಗಿತಗೊಂಡಿರುವ ಕಾಮಗಾರಿಗಳನ್ನು ಮಾಜು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ (BS Yediyurappa) ತೋರಿಸುವಾಗ ಉಗ್ರ ರೂಪ ತಳೆದಿದ್ದರು. ಕೆರೆ ಹೂಳೆತ್ತುವ ಕೆಲಸ, ಪಾರ್ಕ್ ನಿರ್ಮಾಣ (park construction) ರಸ್ತೆ ಕಾಮಗಾರಿ ಮೊದಲಾದವುಗಳನ್ನೆಲ್ಲ ಯಡಿಯೂರಪ್ಪನವರಿಗೆ ವಿವರಿಸುವಾಗ ಅವರ ಮುಖದಲ್ಲಿ ಕೋಪ ವ್ಯಕ್ತವಾಗುತ್ತಿದ್ದುದನ್ನು ದೃಶ್ಯಗಳಲ್ಲಿ ಗಮನಿಸಬಹುದು. ಕೆರೆ ಅಭಿವೃದ್ಧಿ ಕಾಮಗಾರಿಗಾಗಿ ಬಿಜೆಪಿ ಸರಕಾರ ಬಿಡುಗಡೆ ಮಾಡಿದ್ದ ರೂ. 42 ಕೋಟಿ ಅನುದಾನವನ್ನು ಈಗಿನ ಸರ್ಕಾರ ಬೇರೆ ಕಾಮಗಾರಿಗಳಿಗೆ ಡೈವರ್ಟ್ ಮಾಡಿದೆ ಎಂದು ಹೇಳಿದ ಮುನಿರತ್ನ ಕೆರೆ ನಡುಭಾಗದಲ್ಲಿ ರಸ್ತೆ ಇದೆಯೆಂಬ ಸಬೂಬು ನೀಡಲಾಗಿದೆ ಎಂದರು. ಮಾಜಿ ಸಚಿವ ಹಾಗೂ ಶಾಸಕ ಡಾ ಸಿಎನ್ ಅಶ್ವಥ್ ನಾರಾಯಣ ಮತ್ತು ಇತರ ಸ್ಥಳೀಯ ಮುಖಂಡರು ಯಡಿಯೂರಪ್ಪ ಮತ್ತು ಮುನಿರತ್ನ ಅವರೊಂದಿಗಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ
ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ
ಜಮೀರ್ ಅಹ್ಮದ್ ವಜಾ ಮಾಡುವಂತೆ  ಸದನದಲ್ಲಿ ಬಿಜೆಪಿ ಶಾಸಕರಿಂದ ಪ್ರತಿಭಟನೆ
ಜಮೀರ್ ಅಹ್ಮದ್ ವಜಾ ಮಾಡುವಂತೆ  ಸದನದಲ್ಲಿ ಬಿಜೆಪಿ ಶಾಸಕರಿಂದ ಪ್ರತಿಭಟನೆ
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ
ಅಧಿಕಾರಿಯೊಬ್ಬರ ವಿರುದ್ಧ ರೌಡಿಯಂತೆ ವರ್ತಿಸೋದು ಶಾಸಕ  ಹರೀಶ್ ಗೆ ಶೋಭೆಯಲ್ಲ!
ಅಧಿಕಾರಿಯೊಬ್ಬರ ವಿರುದ್ಧ ರೌಡಿಯಂತೆ ವರ್ತಿಸೋದು ಶಾಸಕ  ಹರೀಶ್ ಗೆ ಶೋಭೆಯಲ್ಲ!
ಸಿದ್ದರಾಮಯ್ಯ ಸರ್ಕಾರ ಈಗ ಮೇನಲ್ಲಿ ಪತನವಾಗುತ್ತೆ ಅಂತಿದ್ದಾರೆ ಕುಮಾರಸ್ವಾಮಿ
ಸಿದ್ದರಾಮಯ್ಯ ಸರ್ಕಾರ ಈಗ ಮೇನಲ್ಲಿ ಪತನವಾಗುತ್ತೆ ಅಂತಿದ್ದಾರೆ ಕುಮಾರಸ್ವಾಮಿ
ಸುಪ್ರೀಂ ಕೋರ್ಟ್ ತೀರ್ಪು ನೇರ ಪ್ರಸಾರ
ಸುಪ್ರೀಂ ಕೋರ್ಟ್ ತೀರ್ಪು ನೇರ ಪ್ರಸಾರ