AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪ ರಾಜ ಇದ್ದಂತೆ.. ಕೇಳುವುದು ಪ್ರಜೆಗಳ ಹಕ್ಕು, ಕೊಡುವ ಧರ್ಮ ಅವರದ್ದು- ನಿರಂಜನಾನಂದಪುರಿ ಶ್ರೀ

ಕುರುಬರಿಗೆ ಎಸ್​​ಟಿ ಮೀಸಲಾತಿ ನೀಡಲು ಕುಲಶಾಸ್ತ್ರ ಅಧ್ಯಯನ ಅಗತ್ಯವಿಲ್ಲ. ಒಂದು ವೇಳೆ ಕುಲಶಾಸ್ತ್ರ ಅಧ್ಯಯನ ಬೇಕು ಎಂದರೆ ಅದಕ್ಕೂ ಸಿದ್ಧ ಎಂದರು ನಿರಂಜನಾನಂದಪುರಿ ಶ್ರೀ.

ಯಡಿಯೂರಪ್ಪ ರಾಜ ಇದ್ದಂತೆ.. ಕೇಳುವುದು ಪ್ರಜೆಗಳ ಹಕ್ಕು, ಕೊಡುವ ಧರ್ಮ ಅವರದ್ದು- ನಿರಂಜನಾನಂದಪುರಿ ಶ್ರೀ
ನಿರಂಜನಾನಂದ ಪುರಿ ಸ್ವಾಮೀಜಿ
ರಾಜೇಶ್ ದುಗ್ಗುಮನೆ
| Edited By: |

Updated on: Feb 10, 2021 | 8:20 PM

Share

ದಾವಣಗೆರೆ: ಕುರುಬರಿಗೆ ಎಸ್​ಟಿ ಮೀಸಲಾತಿ ನೀಡಬೇಕು ಎನ್ನುವ ಕುರಿತು ನಾವು ನಡೆಸಿದ ಪಾದಯಾತ್ರೆ ಸಾರ್ಥಕವಾಗಿದೆ. ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ರಾಜ ಇದ್ದಂತೆ. ಬೇಡುವುದು ಪ್ರಜೆಗಳಾದ ನಮ್ಮ ಹಕ್ಕು. ಅವರಿಗೆ ಕೊಡುವ ಧರ್ಮವಿದೆ. ಯಡಿಯೂರಪ್ಪ ನ್ಯಾಯ ಕೊಡುತ್ತಾರೆ ಎಂಬ ನಂಬಿಕೆ ಇದೆ ಎಂದು ಕನಕ ಗುರುಪೀಠದ ನಿರಂಜನಾನಂದಪುರಿ ಶ್ರೀ ಹೇಳಿದ್ದಾರೆ.

ಇಂದು ಪಾದಯಾತ್ರೆ ಮುಗಿಸಿ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೂಡಿಯ ಕನಕ ಗುರುಪೀಠದ ಶಾಖಾ ಮಠಕ್ಕೆ ಮರಳಿದ ನಿರಂಜನಾನಂದಪುರಿ ಶ್ರೀ ಈ ಹೇಳಿಕೆ ನೀಡಿದ್ದಾರೆ. ಬೇರೆ ಸ್ವಾಮೀಜಿಗಳಂತೆ ನಾನು ಡೆಡ್​​ಲೈನ್​ ಕೊಡುವುದಿಲ್ಲ. ಫೆಬ್ರವರಿ 14ರಂದು ಗೃಹ ಸಚಿವರ ಜೊತೆಗೆ ಮಾತುಕತೆ ಇದೆ. ಹೋರಾಟ ಸಮಿತಿಗಳ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ನಾವು ಹೇಳಿದಾಗ ಭಕ್ತರು ಹೋರಾಟಕ್ಕೆ ಸಜ್ಜಾಗಿರಬೇಕು ಎಂದು ಕರೆ ನೀಡಿದ್ದಾರೆ.

ಕುರುಬರಿಗೆ ಎಸ್​​ಟಿ ಮೀಸಲಾತಿ ನೀಡಲು ಕುಲಶಾಸ್ತ್ರ ಅಧ್ಯಯನ ಅಗತ್ಯವಿಲ್ಲ. ಒಂದು ವೇಳೆ ಕುಲಶಾಸ್ತ್ರ ಅಧ್ಯಯನ ಬೇಕು ಎಂದರೆ ಅದಕ್ಕೂ ಸಿದ್ಧ. ಈಗಾಗಲೇ ಕುಲಶಾಸ್ತ್ರ ಅಧ್ಯಯನ ಶೇ.90 ರಷ್ಟು ಮುಕ್ತಾಯವಾಗಿದೆ. ಒಂದೆರಡು ತಿಂಗಳಲ್ಲಿ ಸಂಪೂರ್ಣವಾಗಿ ವರದಿ ಸಿದ್ಧವಾಗಲಿದೆ ಎಂದರು.

ಇನ್ನು, ಎಸ್​​ಟಿ ಮೀಸಲಾತಿ ಪಾದಯಾತ್ರೆಗೆ ಸಿದ್ದರಾಮಯ್ಯ ಬೆಂಬಲ ಸೂಚಿಸಿರಲಿಲ್ಲ. ಈ ವಿಚಾರಕ್ಕೆ ಸಂಬಂಧಿಸಿ ಮಾತನಾಡಿರುವ ನಿರಂಜನಾನಂದಪುರಿ ಶ್ರೀ, ಸಿದ್ದು ಅಹಿಂದ ನಾಯಕ. ಅವರು ಒಂದು ಜಾತಿಗೆ ಮಾತ್ರ ಸೀಮಿತ ಆಗುವುದಿಲ್ಲ. ಅವರದ್ದೇ ಆದ ಸೈದ್ಧಾಂತಿಕ ನಿಲುವುಗಳಿವೆ. ಅವರನ್ನ ಒಂದು ಜಾತಿಗೆ ಸೀಮಿತ ಮಾಡುವುದು ಬೇಡ ಎಂದರು.

ಇದನ್ನೂ ಓದಿ:    ಪಾದಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ: ಕಾಗಿನೆಲೆ ನಿರಂಜನಾನಂದಪುರಿ ಶ್ರೀ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?