AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಆಚರಣೆ ವೇಳೆ ನುಗ್ಗಿದ ಗೂಳಿ, ತಪ್ಪಿದ ಭಾರಿ ಅನಾಹುತ!

ಬೆಳಗಾವಿ: ನಗರದಲ್ಲಿ ತಡರಾತ್ರಿ ಹೊಸ ಆಚರಣೆ ವೇಳೆ ಸ್ವಲ್ಪದರಲ್ಲೇ ಭಾರಿ ಅನಾಹುತವೊಂದು ತಪ್ಪಿದೆ. ನಗರದ ಕ್ಯಾಂಪ್ ಪ್ರದೇಶದಲ್ಲಿ ಹೊಸ ವರ್ಷಾಚರಣೆ ಸಂಭ್ರಮದಲ್ಲಿದ್ದ ಜನರ ಮಧ್ಯೆ ಗೂಳಿ ನುಗ್ಗಿದೆ. ಕ್ಯಾಂಪ್ ಪ್ರದೇಶದ ಗೌಳಿ ಗಲ್ಲಿಯಲ್ಲಿ ಓಲ್ಡ್‌ಮ್ಯಾನ್ ದಹಿಸಲಾಗುತ್ತಿತ್ತು. ಇದನ್ನು ನೋಡಲು ಅಪಾರ ಜನಸ್ತೋಮ ಆಗಮಿಸಿತ್ತು. ಈ ವೇಳೆ ಏಕಾಏಕಿ ರಸ್ತೆ ಮೇಲೆ ನಿಂತಿದ್ದ ಜನರ ಮಧ್ಯೆ ಗೂಳಿ ನುಗ್ಗಿದೆ. ಮಹಿಳೆಯರು, ಮಕ್ಕಳಿಗೆ ಗುದ್ದಿದ ಗೂಳಿ ಬಳಿಕ ರಸ್ತೆಯಲ್ಲಿದ್ದ ಕಾರಿಗೂ ಗುದ್ದಿದೆ. ಬಳಿಕ ವ್ಯಕ್ತಿಯೋರ್ವ ಗೂಳಿಯ ಬಾಲ ಹಿಡಿದು ಹೊರಗೆ […]

ಹೊಸ ಆಚರಣೆ ವೇಳೆ ನುಗ್ಗಿದ ಗೂಳಿ, ತಪ್ಪಿದ ಭಾರಿ ಅನಾಹುತ!
ಸಾಧು ಶ್ರೀನಾಥ್​
|

Updated on: Jan 01, 2020 | 9:18 AM

Share

ಬೆಳಗಾವಿ: ನಗರದಲ್ಲಿ ತಡರಾತ್ರಿ ಹೊಸ ಆಚರಣೆ ವೇಳೆ ಸ್ವಲ್ಪದರಲ್ಲೇ ಭಾರಿ ಅನಾಹುತವೊಂದು ತಪ್ಪಿದೆ. ನಗರದ ಕ್ಯಾಂಪ್ ಪ್ರದೇಶದಲ್ಲಿ ಹೊಸ ವರ್ಷಾಚರಣೆ ಸಂಭ್ರಮದಲ್ಲಿದ್ದ ಜನರ ಮಧ್ಯೆ ಗೂಳಿ ನುಗ್ಗಿದೆ.

ಕ್ಯಾಂಪ್ ಪ್ರದೇಶದ ಗೌಳಿ ಗಲ್ಲಿಯಲ್ಲಿ ಓಲ್ಡ್‌ಮ್ಯಾನ್ ದಹಿಸಲಾಗುತ್ತಿತ್ತು. ಇದನ್ನು ನೋಡಲು ಅಪಾರ ಜನಸ್ತೋಮ ಆಗಮಿಸಿತ್ತು. ಈ ವೇಳೆ ಏಕಾಏಕಿ ರಸ್ತೆ ಮೇಲೆ ನಿಂತಿದ್ದ ಜನರ ಮಧ್ಯೆ ಗೂಳಿ ನುಗ್ಗಿದೆ. ಮಹಿಳೆಯರು, ಮಕ್ಕಳಿಗೆ ಗುದ್ದಿದ ಗೂಳಿ ಬಳಿಕ ರಸ್ತೆಯಲ್ಲಿದ್ದ ಕಾರಿಗೂ ಗುದ್ದಿದೆ. ಬಳಿಕ ವ್ಯಕ್ತಿಯೋರ್ವ ಗೂಳಿಯ ಬಾಲ ಹಿಡಿದು ಹೊರಗೆ ಓಡಿಸಿದ್ದಾನೆ.

ಘಟನೆಯಲ್ಲಿ ನಾಲ್ವರು ಮಹಿಳೆಯರು ಮತ್ತು ಓರ್ವ ಬಾಲಕನಿಗೆ ಗಾಯಗಳಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಆಗಿಲ್ಲ. ಗಾಯಾಳುಗಳು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜನರ ಮಧ್ಯೆ ಗೂಳಿ ನುಗ್ಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್