AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಬ್ಬಾ….ಅದೇನು ಕಿಲಾಡಿತನ: ಬುರ್ಖಾ ಮಹಿಳೆಯರ ಕರಾಮತ್ತು ಸಿಸಿಟಿವಿಯಲ್ಲಿ ಸೆರೆ

ಬುರ್ಖಾ (Burqa) ಹಾಕಿಕೊಂಡು ಬಂದ ಮಹಿಳೆಯರು ಗೃಹಬಳಕೆಯ ಸಾಮಾಗ್ರಿಗಳನ್ನು ಕ್ಷಣಮಾತ್ರದಲ್ಲಿ ಕಳ್ಳತನ (Theft) ಮಾಡಿಕೊಂಡು ಎಸ್ಕೇಪ್ ಆಗಿದ್ದಾರೆ. ಈ ಘಟನೆ ಕೊಪ್ಪಳ (Koppal) ಜಿಲ್ಲೆಯ ಕಾರಟಗಿ (Karatagi) ಪಟ್ಟಣದಲ್ಲಿ ನಡೆದಿದೆ. ವಿಎ ಬಜಾರ್‌ನಲ್ಲಿ ಜೂನ್ 18ರಂದು ಘಟನೆ ನಡೆದಿದ್ದು, ಕಳ್ಳಿಯರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬುರ್ಖಾ ಧರಿಸಿಕೊಂಡು ಬಂದ ಇಬ್ಬರು ಮಹಿಳೆಯರು ಆಹಾರ ಸಾಮಾಗ್ರಿಗಳನ್ನು ಬುರ್ಖಾದೊಳಗೆ ಹಾಕಿಕೊಂಡು ಎಸ್ಕೇಪ್ ಆಗಿದ್ದಾರೆ.

ರಮೇಶ್ ಬಿ. ಜವಳಗೇರಾ
|

Updated on:Jun 29, 2025 | 1:55 PM

Share

ಕೊಪ್ಪಳ, (ಜೂನ್ 29): ಬುರ್ಖಾ (Burqa) ಹಾಕಿಕೊಂಡು ಬಂದ ಮಹಿಳೆಯರು ಗೃಹಬಳಕೆಯ ಸಾಮಾಗ್ರಿಗಳನ್ನು ಕ್ಷಣಮಾತ್ರದಲ್ಲಿ ಕಳ್ಳತನ (Theft) ಮಾಡಿಕೊಂಡು ಎಸ್ಕೇಪ್ ಆಗಿದ್ದಾರೆ. ಈ ಘಟನೆ ಕೊಪ್ಪಳ (Koppal) ಜಿಲ್ಲೆಯ ಕಾರಟಗಿ (Karatagi) ಪಟ್ಟಣದಲ್ಲಿ ನಡೆದಿದೆ. ವಿಎ ಬಜಾರ್‌ನಲ್ಲಿ ಜೂನ್ 18ರಂದು ಘಟನೆ ನಡೆದಿದ್ದು, ಕಳ್ಳಿಯರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬುರ್ಖಾ ಧರಿಸಿಕೊಂಡು ಬಂದ ಇಬ್ಬರು ಮಹಿಳೆಯರು ಆಹಾರ ಸಾಮಾಗ್ರಿಗಳನ್ನು ಬುರ್ಖಾದೊಳಗೆ ಹಾಕಿಕೊಂಡು ಎಸ್ಕೇಪ್ ಆಗಿದ್ದಾರೆ.

Published On - 1:54 pm, Sun, 29 June 25

Follow Us
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ