AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಗ್ರೀನ್ ಜೋನ್​ಗಳಲ್ಲಿ ಬಸ್ ಸಂಚಾರ ಶುರು

ಬೆಂಗಳೂರು: ಲಾಕ್​ಡೌನ್ ಪಾರ್ಟ್ 2 ಮುಗಿದು ಇಂದಿನಿಂದ ಮೂರನೇ ಪಾರ್ಟ್ ಆರಂಭವಾಗಿದೆ. ಆದ್ರೆ ಲೌಕ್​ಡೌನ್ ಇಷ್ಟು ದಿನ ಇದ್ದಂತೆ ಇರೋದಿಲ್ಲ. ರಾಜ್ಯ ಸರ್ಕಾರ ಸಡಿಲಿಕೆಯನ್ನು ಮಾಡಿದೆ. ರಾಜ್ಯದ ಗ್ರೀನ್ ಜೋನ್ ಜಿಲ್ಲೆಗಳಲ್ಲಿ ಇಂದಿನಿಂದ ಬಸ್ ಸಂಚಾರ ಆರಂಭವಾಗಲಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 7ರವರೆಗೆ ಮಾತ್ರ ಬಸ್ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಸಾಮಾಜಿಕ ಅಂತರವಿರಬೇಕು, ಮಾಸ್ಕ್ ಕಡ್ಡಾಯ, ಒಂದು ಬಸ್ ಗೆ 20ರಿಂದ 25 ಜನರು ಮಾತ್ರ ಪ್ರಯಾಣ ಮಾಡಬಹುದಾಗಿದೆ. ಪ್ರತಿ ಟ್ರಿಪ್ ಗೂ ಸ್ಯಾನಿಟೈಸ್ ಮಾಡುವ […]

ಇಂದಿನಿಂದ ಗ್ರೀನ್ ಜೋನ್​ಗಳಲ್ಲಿ ಬಸ್ ಸಂಚಾರ ಶುರು
ಸಾಧು ಶ್ರೀನಾಥ್​
|

Updated on:May 04, 2020 | 6:45 AM

Share

ಬೆಂಗಳೂರು: ಲಾಕ್​ಡೌನ್ ಪಾರ್ಟ್ 2 ಮುಗಿದು ಇಂದಿನಿಂದ ಮೂರನೇ ಪಾರ್ಟ್ ಆರಂಭವಾಗಿದೆ. ಆದ್ರೆ ಲೌಕ್​ಡೌನ್ ಇಷ್ಟು ದಿನ ಇದ್ದಂತೆ ಇರೋದಿಲ್ಲ. ರಾಜ್ಯ ಸರ್ಕಾರ ಸಡಿಲಿಕೆಯನ್ನು ಮಾಡಿದೆ. ರಾಜ್ಯದ ಗ್ರೀನ್ ಜೋನ್ ಜಿಲ್ಲೆಗಳಲ್ಲಿ ಇಂದಿನಿಂದ ಬಸ್ ಸಂಚಾರ ಆರಂಭವಾಗಲಿದೆ.

ಬೆಳಗ್ಗೆ 7 ಗಂಟೆಯಿಂದ ಸಂಜೆ 7ರವರೆಗೆ ಮಾತ್ರ ಬಸ್ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಸಾಮಾಜಿಕ ಅಂತರವಿರಬೇಕು, ಮಾಸ್ಕ್ ಕಡ್ಡಾಯ, ಒಂದು ಬಸ್ ಗೆ 20ರಿಂದ 25 ಜನರು ಮಾತ್ರ ಪ್ರಯಾಣ ಮಾಡಬಹುದಾಗಿದೆ. ಪ್ರತಿ ಟ್ರಿಪ್ ಗೂ ಸ್ಯಾನಿಟೈಸ್ ಮಾಡುವ ವ್ಯವಸ್ಥೆ ಮಾಡಲಾಗಿದೆ.

ಗ್ರೀನ್ ಜೋನ್ ಜಿಲ್ಲೆಗಳಾದ ಕೋಲಾರ, ಹಾವೇರಿ, ಕೊಪ್ಪಳ, ರಾಯಚೂರು, ಚಿಕ್ಕಮಗಳೂರು, ಚಾಮರಾಜನಗರ, ಯಾದಗಿರಿ, ಉಡುಪಿ, ರಾಮನಗರ, ಮಂಡ್ಯ, ತುಮಕೂರು, ಗದಗ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಶಿವಮೊಗ್ಗ, ಹಾಸನ ಸೇರಿದಂತೆ ಗ್ರೀನ್ ಜೋನ್​ನಲ್ಲಿ ಬಸ್ ಸಂಚಾರ ಶುರುವಾಗಲಿದೆ.

Published On - 6:44 am, Mon, 4 May 20

Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ