AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಗ್ರೀನ್ ಜೋನ್​ಗಳಲ್ಲಿ ಬಸ್ ಸಂಚಾರ ಶುರು

ಬೆಂಗಳೂರು: ಲಾಕ್​ಡೌನ್ ಪಾರ್ಟ್ 2 ಮುಗಿದು ಇಂದಿನಿಂದ ಮೂರನೇ ಪಾರ್ಟ್ ಆರಂಭವಾಗಿದೆ. ಆದ್ರೆ ಲೌಕ್​ಡೌನ್ ಇಷ್ಟು ದಿನ ಇದ್ದಂತೆ ಇರೋದಿಲ್ಲ. ರಾಜ್ಯ ಸರ್ಕಾರ ಸಡಿಲಿಕೆಯನ್ನು ಮಾಡಿದೆ. ರಾಜ್ಯದ ಗ್ರೀನ್ ಜೋನ್ ಜಿಲ್ಲೆಗಳಲ್ಲಿ ಇಂದಿನಿಂದ ಬಸ್ ಸಂಚಾರ ಆರಂಭವಾಗಲಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 7ರವರೆಗೆ ಮಾತ್ರ ಬಸ್ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಸಾಮಾಜಿಕ ಅಂತರವಿರಬೇಕು, ಮಾಸ್ಕ್ ಕಡ್ಡಾಯ, ಒಂದು ಬಸ್ ಗೆ 20ರಿಂದ 25 ಜನರು ಮಾತ್ರ ಪ್ರಯಾಣ ಮಾಡಬಹುದಾಗಿದೆ. ಪ್ರತಿ ಟ್ರಿಪ್ ಗೂ ಸ್ಯಾನಿಟೈಸ್ ಮಾಡುವ […]

ಇಂದಿನಿಂದ ಗ್ರೀನ್ ಜೋನ್​ಗಳಲ್ಲಿ ಬಸ್ ಸಂಚಾರ ಶುರು
ಸಾಧು ಶ್ರೀನಾಥ್​
|

Updated on:May 04, 2020 | 6:45 AM

Share

ಬೆಂಗಳೂರು: ಲಾಕ್​ಡೌನ್ ಪಾರ್ಟ್ 2 ಮುಗಿದು ಇಂದಿನಿಂದ ಮೂರನೇ ಪಾರ್ಟ್ ಆರಂಭವಾಗಿದೆ. ಆದ್ರೆ ಲೌಕ್​ಡೌನ್ ಇಷ್ಟು ದಿನ ಇದ್ದಂತೆ ಇರೋದಿಲ್ಲ. ರಾಜ್ಯ ಸರ್ಕಾರ ಸಡಿಲಿಕೆಯನ್ನು ಮಾಡಿದೆ. ರಾಜ್ಯದ ಗ್ರೀನ್ ಜೋನ್ ಜಿಲ್ಲೆಗಳಲ್ಲಿ ಇಂದಿನಿಂದ ಬಸ್ ಸಂಚಾರ ಆರಂಭವಾಗಲಿದೆ.

ಬೆಳಗ್ಗೆ 7 ಗಂಟೆಯಿಂದ ಸಂಜೆ 7ರವರೆಗೆ ಮಾತ್ರ ಬಸ್ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಸಾಮಾಜಿಕ ಅಂತರವಿರಬೇಕು, ಮಾಸ್ಕ್ ಕಡ್ಡಾಯ, ಒಂದು ಬಸ್ ಗೆ 20ರಿಂದ 25 ಜನರು ಮಾತ್ರ ಪ್ರಯಾಣ ಮಾಡಬಹುದಾಗಿದೆ. ಪ್ರತಿ ಟ್ರಿಪ್ ಗೂ ಸ್ಯಾನಿಟೈಸ್ ಮಾಡುವ ವ್ಯವಸ್ಥೆ ಮಾಡಲಾಗಿದೆ.

ಗ್ರೀನ್ ಜೋನ್ ಜಿಲ್ಲೆಗಳಾದ ಕೋಲಾರ, ಹಾವೇರಿ, ಕೊಪ್ಪಳ, ರಾಯಚೂರು, ಚಿಕ್ಕಮಗಳೂರು, ಚಾಮರಾಜನಗರ, ಯಾದಗಿರಿ, ಉಡುಪಿ, ರಾಮನಗರ, ಮಂಡ್ಯ, ತುಮಕೂರು, ಗದಗ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಶಿವಮೊಗ್ಗ, ಹಾಸನ ಸೇರಿದಂತೆ ಗ್ರೀನ್ ಜೋನ್​ನಲ್ಲಿ ಬಸ್ ಸಂಚಾರ ಶುರುವಾಗಲಿದೆ.

Published On - 6:44 am, Mon, 4 May 20

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್