AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪ್ಪಾರಪೇಟೆ ಪೊಲೀಸರಿಂದ ಸಾರಿಗೆ ನೌಕರರ ಮುಖಂಡ ಚಂದ್ರು ಬಂಧನ

ಗಾಂಧಿನಗರದ ಕೋಡಿಹಳ್ಳಿ ಚಂದ್ರಶೇಖರ್ ಕಚೇರಿಯಲ್ಲಿಯೇ ಅವರನ್ನು ಬಂಧಿಸಲಾಗಿದೆ. ಪಶ್ಚಿಮ ವಿಭಾಗ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ ಇನ್ನೂ 15 ಜನರನ್ನು ಪೊಲೀಸರು ಕರೆದುಕೊಂಡು ಹೋಗುತ್ತಿದ್ದಾರೆ.

ಉಪ್ಪಾರಪೇಟೆ ಪೊಲೀಸರಿಂದ ಸಾರಿಗೆ ನೌಕರರ ಮುಖಂಡ ಚಂದ್ರು ಬಂಧನ
ಸಾಧು ಶ್ರೀನಾಥ್​
|

Updated on:Apr 19, 2021 | 12:31 PM

Share

ಬೆಂಗಳೂರು: ಸಾರಿಗೆ ಸಿಬ್ಬಂದಿ ಪ್ರತಿಭಟನೆ, ಚಾಲಕರ​ ಮೇಲೆ ಹಲ್ಲೆ, ಸರ್ಕಾರಿ ಬಸ್​​ಗಳ ಮೇಲೆ ಕಲ್ಲು ತೂರಾಟ ಹಿನ್ನೆಲೆ ಬೆಂಗಳೂರಿನಲ್ಲಿ ಸಾರಿಗೆ ನೌಕರರ ಮುಖಂಡ ಚಂದ್ರು ಬಂಧನವಾಗಿದೆ. ಗಾಂಧಿನಗರದ ಸಾರಿಗೆ ನೌಕರರ ಮುಖಂಡ ಚಂದ್ರು ಅವರ ಕಚೇರಿಯಲ್ಲಿಯೇ ಬಂಧಿಸಲಾಗಿದೆ. ಪಶ್ಚಿಮ ವಿಭಾಗ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಚಂದ್ರು ಸೇರಿದಂತೆ ಇನ್ನೂ 15 ಜನರನ್ನು ಪೊಲೀಸರು ಕರೆದುಕೊಂಡು ಹೋಗಿದ್ದಾರೆ. ಇದೇ ವೇಳೆ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಈ ಸುದ್ದಿ ಇದೀಗ ಬ್ರೇಕ್ ಆಗಿದೆ. ನಾವು ಈ ಸುದ್ದಿಯ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತಿದ್ದೇವೆ. ಎಲ್ಲರಿಗಿಂತ ಮೊದಲು ನಿಮಗೆ ಬ್ರೇಕಿಂಗ್ ಸುದ್ದಿ ತಲುಪಬೇಕು ಎಂಬುದು ನಮ್ಮ ಉದ್ದೇಶ. ಈ ಸುದ್ದಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ತಿಳಿದುಕೊಳ್ಳಲು ಈ ಪೇಜನ್ನು ರೀಫ್ರೇಶ್ ಮಾಡಿ. ಮತ್ತು ನಮ್ಮ ಇತರೇ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:08 pm, Mon, 19 April 21

ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ