AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರದ ಸಾಲು ಮರದ ತಿಮ್ಮಕ್ಕ ಪಾರ್ಕ್​ನಲ್ಲೀಗ ಚಿಟ್ಟೆಗಳ ಕಲರವ

ಕಾರವಾರ: ಪಟ ಪಟನೇ ರೆಕ್ಕೆ ಬಡಿಯುತ್ತಾ ಮಕರಂದ ಹೀರುವ ಪತಂಗ. ಹೂವಿಂದ ಹೂವಿಗೆ ಹಾರುತ್ತಾ ನಲಿದಾಡುವ ಕಲರ್​ಫುಲ್ ಬಟರ್​ಫ್ಲೈಸ್. ಸುಂದರ ಚಿಟ್ಟೆಗಳನ್ನ ನೋಡಲು ಇಲ್ಲಿ ಪ್ರವಾಸಿಗರ ದಂಡೇ ಹರಿದು ಬರುತ್ತೆ. ಉತ್ತರಕನ್ನಡ ಜಿಲ್ಲೆ ಕಾರವಾರದಲ್ಲಿರೋ ಚಿಟ್ಟೆ ಪಾರ್ಕ್​ನ ವೈಭವ ನೋಡೋದೆ ಚೆಂದ. ಕಾರವಾರ ನಗರದ ರಾಷ್ಟ್ರೀಯ ಹೆದ್ದಾರಿ 66ರ ಕೋಡಿಭಾಗ್ ಬಳಿ ಇರೋ ಸಾಲು ಮರದ ತಿಮ್ಮಕ್ಕ ವೃಕ್ಷ ಉದ್ಯಾನವನದಲ್ಲೀಗ ಚಿಟ್ಟೆಗಳ ಕಲರವ ಶುರುವಾಗಿದೆ. ಅದಕ್ಕೆ ಕಾರಣ ಉದ್ಯಾನವನದ 10 ಗುಂಟೆ ಪ್ರದೇಶವನ್ನ ಚಿಟ್ಟೆ ಪಾರ್ಕಾಗಿ ಮಾರ್ಪಾಡು […]

ಕಾರವಾರದ ಸಾಲು ಮರದ ತಿಮ್ಮಕ್ಕ ಪಾರ್ಕ್​ನಲ್ಲೀಗ ಚಿಟ್ಟೆಗಳ ಕಲರವ
ಸಾಧು ಶ್ರೀನಾಥ್​
|

Updated on:Dec 12, 2019 | 8:05 AM

Share

ಕಾರವಾರ: ಪಟ ಪಟನೇ ರೆಕ್ಕೆ ಬಡಿಯುತ್ತಾ ಮಕರಂದ ಹೀರುವ ಪತಂಗ. ಹೂವಿಂದ ಹೂವಿಗೆ ಹಾರುತ್ತಾ ನಲಿದಾಡುವ ಕಲರ್​ಫುಲ್ ಬಟರ್​ಫ್ಲೈಸ್. ಸುಂದರ ಚಿಟ್ಟೆಗಳನ್ನ ನೋಡಲು ಇಲ್ಲಿ ಪ್ರವಾಸಿಗರ ದಂಡೇ ಹರಿದು ಬರುತ್ತೆ. ಉತ್ತರಕನ್ನಡ ಜಿಲ್ಲೆ ಕಾರವಾರದಲ್ಲಿರೋ ಚಿಟ್ಟೆ ಪಾರ್ಕ್​ನ ವೈಭವ ನೋಡೋದೆ ಚೆಂದ.

ಕಾರವಾರ ನಗರದ ರಾಷ್ಟ್ರೀಯ ಹೆದ್ದಾರಿ 66ರ ಕೋಡಿಭಾಗ್ ಬಳಿ ಇರೋ ಸಾಲು ಮರದ ತಿಮ್ಮಕ್ಕ ವೃಕ್ಷ ಉದ್ಯಾನವನದಲ್ಲೀಗ ಚಿಟ್ಟೆಗಳ ಕಲರವ ಶುರುವಾಗಿದೆ. ಅದಕ್ಕೆ ಕಾರಣ ಉದ್ಯಾನವನದ 10 ಗುಂಟೆ ಪ್ರದೇಶವನ್ನ ಚಿಟ್ಟೆ ಪಾರ್ಕಾಗಿ ಮಾರ್ಪಾಡು ಮಾಡುತ್ತಿರೋದು. ಬಟರ್​ಫ್ಲೈ ಪಾರ್ಕ್​ನಲ್ಲಿ ಸದರ್ನ್​ ಬರ್ಡ್​ ವಿಂಗ್ ಸೇರಿದಂತೆ ಸುಮಾರು 40ಕ್ಕೂ ಹೆಚ್ಚು ಪ್ರಭೇದದ ಚಿಟ್ಟೆಗಳು ಆಶ್ರಯ ಪಡೆದಿವೆ.

ಆರಂಭಿಕ ಹಂತದಲ್ಲಿ ಚಿಟ್ಟೆಗಳು ಪರಾಗಸ್ಪರ್ಶ ನಡೆಸಲು ಅನುಕೂಲವಾಗುವಂತೆ ಹೆಚ್ಚು ಮಕರಂದವಿರುವ ಚಿಕ್ಕ ಚಿಕ್ಕ ಹೂವಿನ ಗಿಡಗಳನ್ನ ಬೆಳೆಸಲಾಗಿದೆ. ಗಿಡಗಳಿಗೆ ನೀರಿನ ವ್ಯವಸ್ಥೆ ಜೊತೆಗೆ ಹೆಚ್ಚಿನ ಉಷ್ಣಾಂಶವಿರೋ ಹಿನ್ನೆಲೆ ನೆರಳಿನ ವ್ಯವಸ್ಥೆ ಕೂಡ ಮಾಡಲಾಗಿದೆ. ಅಲ್ಲದೆ ಪಾರ್ಕ್​ನಲ್ಲಿ ಫಲಕಗಳನ್ನ ಅಳವಡಿಸಲಾಗಿದ್ದು, ಚಿಟ್ಟೆಗಳ ಬಗ್ಗೆ ಪ್ರವಾಸಿಗರಿಗೆ ಮಾಹಿತಿ ನೀಡಲಾಗ್ತಿದೆ.

ಸದ್ಯ ಪ್ರಾಯೋಗಿಕವಾಗಿ ರೂಪಿಸಿರುವ ಚಿಟ್ಟೆ ಪಾರ್ಕ್​ಗೆ ಸಾಕಷ್ಟು ಚಿಟ್ಟೆಗಳು ಆಗಮಿಸುತ್ತಿದ್ದು, ಆಶ್ರಯ ಪಡೆಯುತ್ತಿವೆ. ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಿದ್ದ ಸಾಲು ಮರದ ತಿಮ್ಮಕ್ಕ ಪಾರ್ಕ್​ನಲ್ಲೀಗ ಚಿಟ್ಟೆಗಳ ಕಲರವ ಆರಂಭವಾಗಿದೆ.

Published On - 8:04 am, Thu, 12 December 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ