AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kambala Record ಕಂಬಳದಲ್ಲಿ ಹೊಸ ದಾಖಲೆ: ಶ್ರೀನಿವಾಸ್ ಗೌಡರ ದಾಖಲೆ ಮುರಿದ ಬೈಂದೂರು ವಿಶ್ವನಾಥ್​

Kambala Record ಕರಾವಳಿಯ ಜನಪದ ಕ್ರೀಡೆ ಕಂಬಳದಲ್ಲಿ ಹೊಸ ದಾಖಲೆಯಾಗಿದ್ದು, ಬೈಂದೂರಿನ‌ ವಿಶ್ವನಾಥ್ ಓಡಿಸಿದ ಕೋಣಗಳು 9.15 ಸೆಕೆಂಡ್​ಗಳಲ್ಲಿ 100 ಮೀಟರ್​ ಓಡಿ ಹೊಸ ದಾಖಲೆ ಸೃಷ್ಟಿಸಿದೆ.

Kambala Record ಕಂಬಳದಲ್ಲಿ ಹೊಸ ದಾಖಲೆ: ಶ್ರೀನಿವಾಸ್ ಗೌಡರ ದಾಖಲೆ ಮುರಿದ ಬೈಂದೂರು ವಿಶ್ವನಾಥ್​
ಕರಾವಳಿಯ ಜನಪದ ಕ್ರೀಡೆ ಕಂಬಳದಲ್ಲಿ ಹೊಸ ದಾಖಲೆ ಸೃಷ್ಟಿಸಿದ ಬೈಂದೂರು ವಿಶ್ವನಾಥ್
shruti hegde
| Updated By: Digi Tech Desk|

Updated on:Jun 23, 2021 | 1:34 PM

Share

ಮಂಗಳೂರು: ಕರಾವಳಿಯ ಜನಪದ ಕ್ರೀಡೆ ಕಂಬಳದಲ್ಲಿ ಹೊಸ ದಾಖಲೆ ಸೃಷ್ಟಿಯಾಗಿದೆ. ಬೈಂದೂರಿನ‌ ವಿಶ್ವನಾಥ್ ಓಡಿಸಿದ ಕೋಣಗಳು 9.15 ಸೆಕೆಂಡ್​ಗಳಲ್ಲಿ 100 ಮೀಟರ್​ ಓಡಿ ಹೊಸ ದಾಖಲೆ ಸೃಷ್ಟಿಸಿವೆ.

ಮಂಗಳೂರಿನ ಕಿನ್ನಿಗೋಳಿ ಸಮೀಪದ ಐಕಳದಲ್ಲಿ ಕಂಬಳ ಏರ್ಪಡಿಸಲಾಗಿತ್ತು. ಬೈಂದೂರಿನ‌ ವಿಶ್ವನಾಥ್ ಓಡಿಸಿದ ಕೋಣಗಳು 9.15 ಸೆಕೆಂಡ್​ಗಳಲ್ಲಿ 100 ಮೀಟರ್​ ಓಡಿವೆ. ಕಂಬಳದ ಉಸೇನ್ ಬೋಲ್ಟ್ ಎಂದು ಖ್ಯಾತರಾಗಿದ್ದ ಶ್ರೀನಿವಾಸ್ ಗೌಡರು ಕಳೆದ ವರ್ಷ 9.55 ಸೆಕೆಂಡ್​ನಲ್ಲಿ ದಾಖಲೆ ಮಾಡಿದ್ದರು. ಈ ಬಾರಿ ವಿಶ್ವನಾಥ್,​ ಶ್ರೀನಿವಾಸ​ ಗೌಡರ ದಾಖಲೆ ಮುರಿದು ಹೊಸ ದಾಖಲೆ ಸೃಷ್ಟಿಸಿದ್ದಾರೆ.

ಕಂಬಳ ಕರಾವಳಿ ಕರ್ನಾಟಕದ ಒಂದು ಜಾನಪದ ಕ್ರೀಡೆ. ದಷ್ಟಪುಷ್ಟವಾಗಿ ಆರೈಕೆ ಮಾಡಿ ಸಾಕಿ, ಬೆಳೆಸಿದ ಕೋಣವನ್ನು ಕ್ರೀಡೆಗಾಗಿ ಸಿದ್ಧಗೊಳಿಸಿರುತ್ತಾರೆ. ಈ ಕೋಣಗಳನ್ನು ಮಣ್ಣಿನ ಗದ್ದೆಯಲ್ಲಿ ಓಡಿಸುವ ಸ್ಪರ್ಧೆಯೇ ಕಂಬಳ. ಹಗಲಿರುಳು ದುಡಿದ ರೈತರು ಮನರಂಜನೆಗಾಗಿ ಮೊದಲಿಗೆ ಪ್ರಾರಂಭಿಸಿದ ಸ್ಪರ್ಧೆ ಇದು. ನಂತರ ಜಾನಪದ ಕ್ರೀಡೆಯಾಗಿ ಜನಪ್ರಿಯವಾಗಿದೆ. ಸ್ಪರ್ಧೆಯಲ್ಲಿ ಓಡುವ ಕೋಣಗಳ ಜೊತೆಗೆ ಓಡಿಸುವ ಸಾರಥಿಯ ಪಾತ್ರವೂ ಮಹತ್ವದ್ದಾಗಿದೆ.

Published On - 4:10 pm, Sun, 7 February 21

ಮಹಾರಾಷ್ಟ್ರದಲ್ಲಿ ವ್ಯಕ್ತಿ ಮೇಲೆ 7 ಬೀದಿ ನಾಯಿಗಳ ದಾಳಿ
ಮಹಾರಾಷ್ಟ್ರದಲ್ಲಿ ವ್ಯಕ್ತಿ ಮೇಲೆ 7 ಬೀದಿ ನಾಯಿಗಳ ದಾಳಿ
ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿರುವ ವಕೀಲರು
ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿರುವ ವಕೀಲರು
ರಾಜಣ್ಣ ಕ್ಯಾಬಿನೆಟ್​ಗೆ ವಾಪಸ್ಸಾದರೆ ನನ್ನ ಸ್ವಾಗತವಿದೆ: ಡಿಕೆ ಸುರೇಶ್
ರಾಜಣ್ಣ ಕ್ಯಾಬಿನೆಟ್​ಗೆ ವಾಪಸ್ಸಾದರೆ ನನ್ನ ಸ್ವಾಗತವಿದೆ: ಡಿಕೆ ಸುರೇಶ್
ಸಿದ್ದರಾಮಯ್ಯ ತಮ್ಮಿಂದಾದ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ: ವಿ ಸೋಮಣ್ಣ
ಸಿದ್ದರಾಮಯ್ಯ ತಮ್ಮಿಂದಾದ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ: ವಿ ಸೋಮಣ್ಣ
ಮುಸುಕುಧಾರಿ​ ಬಂಧನ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
ಮುಸುಕುಧಾರಿ​ ಬಂಧನ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
ಚಿನ್ನಯ್ಯನ ಅಣ್ಣ ತಾನಾಸಿಯ ವಿಚಾರಣೆಯನ್ನೂ ನಡೆಸುತ್ತಿರುವ ಎಸ್ಐಟಿ
ಚಿನ್ನಯ್ಯನ ಅಣ್ಣ ತಾನಾಸಿಯ ವಿಚಾರಣೆಯನ್ನೂ ನಡೆಸುತ್ತಿರುವ ಎಸ್ಐಟಿ
ನನ್ನನ್ನು ಎಸ್​ಐಟಿ ವಿಚಾರಣೆಗೆ ಕರೆದರೆ ಹೋಗುತ್ತೇನೆ: ಗಿರೀಶ್ ಮಟ್ಟಣ್ಣನವರ್
ನನ್ನನ್ನು ಎಸ್​ಐಟಿ ವಿಚಾರಣೆಗೆ ಕರೆದರೆ ಹೋಗುತ್ತೇನೆ: ಗಿರೀಶ್ ಮಟ್ಟಣ್ಣನವರ್
ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ರಾಸ್ ಟೇಲರ್
ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ರಾಸ್ ಟೇಲರ್
ಅವನ ತಂದೆ-ತಾಯಿ ತಮಿಳುನಾಡಿಂದ ಬಂದು ನಮ್ಮೂರಲ್ಲಿ ನೆಲೆಸಿದ್ದರು: ಗ್ರಾಮಸ್ಥರು
ಅವನ ತಂದೆ-ತಾಯಿ ತಮಿಳುನಾಡಿಂದ ಬಂದು ನಮ್ಮೂರಲ್ಲಿ ನೆಲೆಸಿದ್ದರು: ಗ್ರಾಮಸ್ಥರು
ಮಾಸ್ಕ್​​​ಮ್ಯಾನ್​​ ಚಿನ್ನಯ್ಯ ಎಸ್​ಐಟಿ ವಶಕ್ಕೆ, ಬೆಳ್ತಂಗಡಿ ಕೋರ್ಟ್ ಆದೇಶ
ಮಾಸ್ಕ್​​​ಮ್ಯಾನ್​​ ಚಿನ್ನಯ್ಯ ಎಸ್​ಐಟಿ ವಶಕ್ಕೆ, ಬೆಳ್ತಂಗಡಿ ಕೋರ್ಟ್ ಆದೇಶ