AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kambala Record ಕಂಬಳದಲ್ಲಿ ಹೊಸ ದಾಖಲೆ: ಶ್ರೀನಿವಾಸ್ ಗೌಡರ ದಾಖಲೆ ಮುರಿದ ಬೈಂದೂರು ವಿಶ್ವನಾಥ್​

Kambala Record ಕರಾವಳಿಯ ಜನಪದ ಕ್ರೀಡೆ ಕಂಬಳದಲ್ಲಿ ಹೊಸ ದಾಖಲೆಯಾಗಿದ್ದು, ಬೈಂದೂರಿನ‌ ವಿಶ್ವನಾಥ್ ಓಡಿಸಿದ ಕೋಣಗಳು 9.15 ಸೆಕೆಂಡ್​ಗಳಲ್ಲಿ 100 ಮೀಟರ್​ ಓಡಿ ಹೊಸ ದಾಖಲೆ ಸೃಷ್ಟಿಸಿದೆ.

Kambala Record ಕಂಬಳದಲ್ಲಿ ಹೊಸ ದಾಖಲೆ: ಶ್ರೀನಿವಾಸ್ ಗೌಡರ ದಾಖಲೆ ಮುರಿದ ಬೈಂದೂರು ವಿಶ್ವನಾಥ್​
ಕರಾವಳಿಯ ಜನಪದ ಕ್ರೀಡೆ ಕಂಬಳದಲ್ಲಿ ಹೊಸ ದಾಖಲೆ ಸೃಷ್ಟಿಸಿದ ಬೈಂದೂರು ವಿಶ್ವನಾಥ್
Follow us
shruti hegde
| Updated By: Digi Tech Desk

Updated on:Jun 23, 2021 | 1:34 PM

ಮಂಗಳೂರು: ಕರಾವಳಿಯ ಜನಪದ ಕ್ರೀಡೆ ಕಂಬಳದಲ್ಲಿ ಹೊಸ ದಾಖಲೆ ಸೃಷ್ಟಿಯಾಗಿದೆ. ಬೈಂದೂರಿನ‌ ವಿಶ್ವನಾಥ್ ಓಡಿಸಿದ ಕೋಣಗಳು 9.15 ಸೆಕೆಂಡ್​ಗಳಲ್ಲಿ 100 ಮೀಟರ್​ ಓಡಿ ಹೊಸ ದಾಖಲೆ ಸೃಷ್ಟಿಸಿವೆ.

ಮಂಗಳೂರಿನ ಕಿನ್ನಿಗೋಳಿ ಸಮೀಪದ ಐಕಳದಲ್ಲಿ ಕಂಬಳ ಏರ್ಪಡಿಸಲಾಗಿತ್ತು. ಬೈಂದೂರಿನ‌ ವಿಶ್ವನಾಥ್ ಓಡಿಸಿದ ಕೋಣಗಳು 9.15 ಸೆಕೆಂಡ್​ಗಳಲ್ಲಿ 100 ಮೀಟರ್​ ಓಡಿವೆ. ಕಂಬಳದ ಉಸೇನ್ ಬೋಲ್ಟ್ ಎಂದು ಖ್ಯಾತರಾಗಿದ್ದ ಶ್ರೀನಿವಾಸ್ ಗೌಡರು ಕಳೆದ ವರ್ಷ 9.55 ಸೆಕೆಂಡ್​ನಲ್ಲಿ ದಾಖಲೆ ಮಾಡಿದ್ದರು. ಈ ಬಾರಿ ವಿಶ್ವನಾಥ್,​ ಶ್ರೀನಿವಾಸ​ ಗೌಡರ ದಾಖಲೆ ಮುರಿದು ಹೊಸ ದಾಖಲೆ ಸೃಷ್ಟಿಸಿದ್ದಾರೆ.

ಕಂಬಳ ಕರಾವಳಿ ಕರ್ನಾಟಕದ ಒಂದು ಜಾನಪದ ಕ್ರೀಡೆ. ದಷ್ಟಪುಷ್ಟವಾಗಿ ಆರೈಕೆ ಮಾಡಿ ಸಾಕಿ, ಬೆಳೆಸಿದ ಕೋಣವನ್ನು ಕ್ರೀಡೆಗಾಗಿ ಸಿದ್ಧಗೊಳಿಸಿರುತ್ತಾರೆ. ಈ ಕೋಣಗಳನ್ನು ಮಣ್ಣಿನ ಗದ್ದೆಯಲ್ಲಿ ಓಡಿಸುವ ಸ್ಪರ್ಧೆಯೇ ಕಂಬಳ. ಹಗಲಿರುಳು ದುಡಿದ ರೈತರು ಮನರಂಜನೆಗಾಗಿ ಮೊದಲಿಗೆ ಪ್ರಾರಂಭಿಸಿದ ಸ್ಪರ್ಧೆ ಇದು. ನಂತರ ಜಾನಪದ ಕ್ರೀಡೆಯಾಗಿ ಜನಪ್ರಿಯವಾಗಿದೆ. ಸ್ಪರ್ಧೆಯಲ್ಲಿ ಓಡುವ ಕೋಣಗಳ ಜೊತೆಗೆ ಓಡಿಸುವ ಸಾರಥಿಯ ಪಾತ್ರವೂ ಮಹತ್ವದ್ದಾಗಿದೆ.

Published On - 4:10 pm, Sun, 7 February 21

ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ