AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kambala Record ಕಂಬಳದಲ್ಲಿ ಹೊಸ ದಾಖಲೆ: ಶ್ರೀನಿವಾಸ್ ಗೌಡರ ದಾಖಲೆ ಮುರಿದ ಬೈಂದೂರು ವಿಶ್ವನಾಥ್​

Kambala Record ಕರಾವಳಿಯ ಜನಪದ ಕ್ರೀಡೆ ಕಂಬಳದಲ್ಲಿ ಹೊಸ ದಾಖಲೆಯಾಗಿದ್ದು, ಬೈಂದೂರಿನ‌ ವಿಶ್ವನಾಥ್ ಓಡಿಸಿದ ಕೋಣಗಳು 9.15 ಸೆಕೆಂಡ್​ಗಳಲ್ಲಿ 100 ಮೀಟರ್​ ಓಡಿ ಹೊಸ ದಾಖಲೆ ಸೃಷ್ಟಿಸಿದೆ.

Kambala Record ಕಂಬಳದಲ್ಲಿ ಹೊಸ ದಾಖಲೆ: ಶ್ರೀನಿವಾಸ್ ಗೌಡರ ದಾಖಲೆ ಮುರಿದ ಬೈಂದೂರು ವಿಶ್ವನಾಥ್​
ಕರಾವಳಿಯ ಜನಪದ ಕ್ರೀಡೆ ಕಂಬಳದಲ್ಲಿ ಹೊಸ ದಾಖಲೆ ಸೃಷ್ಟಿಸಿದ ಬೈಂದೂರು ವಿಶ್ವನಾಥ್
shruti hegde
| Edited By: |

Updated on:Jun 23, 2021 | 1:34 PM

Share

ಮಂಗಳೂರು: ಕರಾವಳಿಯ ಜನಪದ ಕ್ರೀಡೆ ಕಂಬಳದಲ್ಲಿ ಹೊಸ ದಾಖಲೆ ಸೃಷ್ಟಿಯಾಗಿದೆ. ಬೈಂದೂರಿನ‌ ವಿಶ್ವನಾಥ್ ಓಡಿಸಿದ ಕೋಣಗಳು 9.15 ಸೆಕೆಂಡ್​ಗಳಲ್ಲಿ 100 ಮೀಟರ್​ ಓಡಿ ಹೊಸ ದಾಖಲೆ ಸೃಷ್ಟಿಸಿವೆ.

ಮಂಗಳೂರಿನ ಕಿನ್ನಿಗೋಳಿ ಸಮೀಪದ ಐಕಳದಲ್ಲಿ ಕಂಬಳ ಏರ್ಪಡಿಸಲಾಗಿತ್ತು. ಬೈಂದೂರಿನ‌ ವಿಶ್ವನಾಥ್ ಓಡಿಸಿದ ಕೋಣಗಳು 9.15 ಸೆಕೆಂಡ್​ಗಳಲ್ಲಿ 100 ಮೀಟರ್​ ಓಡಿವೆ. ಕಂಬಳದ ಉಸೇನ್ ಬೋಲ್ಟ್ ಎಂದು ಖ್ಯಾತರಾಗಿದ್ದ ಶ್ರೀನಿವಾಸ್ ಗೌಡರು ಕಳೆದ ವರ್ಷ 9.55 ಸೆಕೆಂಡ್​ನಲ್ಲಿ ದಾಖಲೆ ಮಾಡಿದ್ದರು. ಈ ಬಾರಿ ವಿಶ್ವನಾಥ್,​ ಶ್ರೀನಿವಾಸ​ ಗೌಡರ ದಾಖಲೆ ಮುರಿದು ಹೊಸ ದಾಖಲೆ ಸೃಷ್ಟಿಸಿದ್ದಾರೆ.

ಕಂಬಳ ಕರಾವಳಿ ಕರ್ನಾಟಕದ ಒಂದು ಜಾನಪದ ಕ್ರೀಡೆ. ದಷ್ಟಪುಷ್ಟವಾಗಿ ಆರೈಕೆ ಮಾಡಿ ಸಾಕಿ, ಬೆಳೆಸಿದ ಕೋಣವನ್ನು ಕ್ರೀಡೆಗಾಗಿ ಸಿದ್ಧಗೊಳಿಸಿರುತ್ತಾರೆ. ಈ ಕೋಣಗಳನ್ನು ಮಣ್ಣಿನ ಗದ್ದೆಯಲ್ಲಿ ಓಡಿಸುವ ಸ್ಪರ್ಧೆಯೇ ಕಂಬಳ. ಹಗಲಿರುಳು ದುಡಿದ ರೈತರು ಮನರಂಜನೆಗಾಗಿ ಮೊದಲಿಗೆ ಪ್ರಾರಂಭಿಸಿದ ಸ್ಪರ್ಧೆ ಇದು. ನಂತರ ಜಾನಪದ ಕ್ರೀಡೆಯಾಗಿ ಜನಪ್ರಿಯವಾಗಿದೆ. ಸ್ಪರ್ಧೆಯಲ್ಲಿ ಓಡುವ ಕೋಣಗಳ ಜೊತೆಗೆ ಓಡಿಸುವ ಸಾರಥಿಯ ಪಾತ್ರವೂ ಮಹತ್ವದ್ದಾಗಿದೆ.

Published On - 4:10 pm, Sun, 7 February 21

Follow Us
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!