AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kambala Record ಕಂಬಳದಲ್ಲಿ ಹೊಸ ದಾಖಲೆ: ಶ್ರೀನಿವಾಸ್ ಗೌಡರ ದಾಖಲೆ ಮುರಿದ ಬೈಂದೂರು ವಿಶ್ವನಾಥ್​

Kambala Record ಕರಾವಳಿಯ ಜನಪದ ಕ್ರೀಡೆ ಕಂಬಳದಲ್ಲಿ ಹೊಸ ದಾಖಲೆಯಾಗಿದ್ದು, ಬೈಂದೂರಿನ‌ ವಿಶ್ವನಾಥ್ ಓಡಿಸಿದ ಕೋಣಗಳು 9.15 ಸೆಕೆಂಡ್​ಗಳಲ್ಲಿ 100 ಮೀಟರ್​ ಓಡಿ ಹೊಸ ದಾಖಲೆ ಸೃಷ್ಟಿಸಿದೆ.

Kambala Record ಕಂಬಳದಲ್ಲಿ ಹೊಸ ದಾಖಲೆ: ಶ್ರೀನಿವಾಸ್ ಗೌಡರ ದಾಖಲೆ ಮುರಿದ ಬೈಂದೂರು ವಿಶ್ವನಾಥ್​
ಕರಾವಳಿಯ ಜನಪದ ಕ್ರೀಡೆ ಕಂಬಳದಲ್ಲಿ ಹೊಸ ದಾಖಲೆ ಸೃಷ್ಟಿಸಿದ ಬೈಂದೂರು ವಿಶ್ವನಾಥ್
shruti hegde
| Edited By: |

Updated on:Jun 23, 2021 | 1:34 PM

Share

ಮಂಗಳೂರು: ಕರಾವಳಿಯ ಜನಪದ ಕ್ರೀಡೆ ಕಂಬಳದಲ್ಲಿ ಹೊಸ ದಾಖಲೆ ಸೃಷ್ಟಿಯಾಗಿದೆ. ಬೈಂದೂರಿನ‌ ವಿಶ್ವನಾಥ್ ಓಡಿಸಿದ ಕೋಣಗಳು 9.15 ಸೆಕೆಂಡ್​ಗಳಲ್ಲಿ 100 ಮೀಟರ್​ ಓಡಿ ಹೊಸ ದಾಖಲೆ ಸೃಷ್ಟಿಸಿವೆ.

ಮಂಗಳೂರಿನ ಕಿನ್ನಿಗೋಳಿ ಸಮೀಪದ ಐಕಳದಲ್ಲಿ ಕಂಬಳ ಏರ್ಪಡಿಸಲಾಗಿತ್ತು. ಬೈಂದೂರಿನ‌ ವಿಶ್ವನಾಥ್ ಓಡಿಸಿದ ಕೋಣಗಳು 9.15 ಸೆಕೆಂಡ್​ಗಳಲ್ಲಿ 100 ಮೀಟರ್​ ಓಡಿವೆ. ಕಂಬಳದ ಉಸೇನ್ ಬೋಲ್ಟ್ ಎಂದು ಖ್ಯಾತರಾಗಿದ್ದ ಶ್ರೀನಿವಾಸ್ ಗೌಡರು ಕಳೆದ ವರ್ಷ 9.55 ಸೆಕೆಂಡ್​ನಲ್ಲಿ ದಾಖಲೆ ಮಾಡಿದ್ದರು. ಈ ಬಾರಿ ವಿಶ್ವನಾಥ್,​ ಶ್ರೀನಿವಾಸ​ ಗೌಡರ ದಾಖಲೆ ಮುರಿದು ಹೊಸ ದಾಖಲೆ ಸೃಷ್ಟಿಸಿದ್ದಾರೆ.

ಕಂಬಳ ಕರಾವಳಿ ಕರ್ನಾಟಕದ ಒಂದು ಜಾನಪದ ಕ್ರೀಡೆ. ದಷ್ಟಪುಷ್ಟವಾಗಿ ಆರೈಕೆ ಮಾಡಿ ಸಾಕಿ, ಬೆಳೆಸಿದ ಕೋಣವನ್ನು ಕ್ರೀಡೆಗಾಗಿ ಸಿದ್ಧಗೊಳಿಸಿರುತ್ತಾರೆ. ಈ ಕೋಣಗಳನ್ನು ಮಣ್ಣಿನ ಗದ್ದೆಯಲ್ಲಿ ಓಡಿಸುವ ಸ್ಪರ್ಧೆಯೇ ಕಂಬಳ. ಹಗಲಿರುಳು ದುಡಿದ ರೈತರು ಮನರಂಜನೆಗಾಗಿ ಮೊದಲಿಗೆ ಪ್ರಾರಂಭಿಸಿದ ಸ್ಪರ್ಧೆ ಇದು. ನಂತರ ಜಾನಪದ ಕ್ರೀಡೆಯಾಗಿ ಜನಪ್ರಿಯವಾಗಿದೆ. ಸ್ಪರ್ಧೆಯಲ್ಲಿ ಓಡುವ ಕೋಣಗಳ ಜೊತೆಗೆ ಓಡಿಸುವ ಸಾರಥಿಯ ಪಾತ್ರವೂ ಮಹತ್ವದ್ದಾಗಿದೆ.

Published On - 4:10 pm, Sun, 7 February 21

Follow Us
shruti hegde
shruti hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು