AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kambala Record ಕಂಬಳದಲ್ಲಿ ಹೊಸ ದಾಖಲೆ: ಶ್ರೀನಿವಾಸ್ ಗೌಡರ ದಾಖಲೆ ಮುರಿದ ಬೈಂದೂರು ವಿಶ್ವನಾಥ್​

Kambala Record ಕರಾವಳಿಯ ಜನಪದ ಕ್ರೀಡೆ ಕಂಬಳದಲ್ಲಿ ಹೊಸ ದಾಖಲೆಯಾಗಿದ್ದು, ಬೈಂದೂರಿನ‌ ವಿಶ್ವನಾಥ್ ಓಡಿಸಿದ ಕೋಣಗಳು 9.15 ಸೆಕೆಂಡ್​ಗಳಲ್ಲಿ 100 ಮೀಟರ್​ ಓಡಿ ಹೊಸ ದಾಖಲೆ ಸೃಷ್ಟಿಸಿದೆ.

Kambala Record ಕಂಬಳದಲ್ಲಿ ಹೊಸ ದಾಖಲೆ: ಶ್ರೀನಿವಾಸ್ ಗೌಡರ ದಾಖಲೆ ಮುರಿದ ಬೈಂದೂರು ವಿಶ್ವನಾಥ್​
ಕರಾವಳಿಯ ಜನಪದ ಕ್ರೀಡೆ ಕಂಬಳದಲ್ಲಿ ಹೊಸ ದಾಖಲೆ ಸೃಷ್ಟಿಸಿದ ಬೈಂದೂರು ವಿಶ್ವನಾಥ್
shruti hegde
| Edited By: |

Updated on:Jun 23, 2021 | 1:34 PM

Share

ಮಂಗಳೂರು: ಕರಾವಳಿಯ ಜನಪದ ಕ್ರೀಡೆ ಕಂಬಳದಲ್ಲಿ ಹೊಸ ದಾಖಲೆ ಸೃಷ್ಟಿಯಾಗಿದೆ. ಬೈಂದೂರಿನ‌ ವಿಶ್ವನಾಥ್ ಓಡಿಸಿದ ಕೋಣಗಳು 9.15 ಸೆಕೆಂಡ್​ಗಳಲ್ಲಿ 100 ಮೀಟರ್​ ಓಡಿ ಹೊಸ ದಾಖಲೆ ಸೃಷ್ಟಿಸಿವೆ.

ಮಂಗಳೂರಿನ ಕಿನ್ನಿಗೋಳಿ ಸಮೀಪದ ಐಕಳದಲ್ಲಿ ಕಂಬಳ ಏರ್ಪಡಿಸಲಾಗಿತ್ತು. ಬೈಂದೂರಿನ‌ ವಿಶ್ವನಾಥ್ ಓಡಿಸಿದ ಕೋಣಗಳು 9.15 ಸೆಕೆಂಡ್​ಗಳಲ್ಲಿ 100 ಮೀಟರ್​ ಓಡಿವೆ. ಕಂಬಳದ ಉಸೇನ್ ಬೋಲ್ಟ್ ಎಂದು ಖ್ಯಾತರಾಗಿದ್ದ ಶ್ರೀನಿವಾಸ್ ಗೌಡರು ಕಳೆದ ವರ್ಷ 9.55 ಸೆಕೆಂಡ್​ನಲ್ಲಿ ದಾಖಲೆ ಮಾಡಿದ್ದರು. ಈ ಬಾರಿ ವಿಶ್ವನಾಥ್,​ ಶ್ರೀನಿವಾಸ​ ಗೌಡರ ದಾಖಲೆ ಮುರಿದು ಹೊಸ ದಾಖಲೆ ಸೃಷ್ಟಿಸಿದ್ದಾರೆ.

ಕಂಬಳ ಕರಾವಳಿ ಕರ್ನಾಟಕದ ಒಂದು ಜಾನಪದ ಕ್ರೀಡೆ. ದಷ್ಟಪುಷ್ಟವಾಗಿ ಆರೈಕೆ ಮಾಡಿ ಸಾಕಿ, ಬೆಳೆಸಿದ ಕೋಣವನ್ನು ಕ್ರೀಡೆಗಾಗಿ ಸಿದ್ಧಗೊಳಿಸಿರುತ್ತಾರೆ. ಈ ಕೋಣಗಳನ್ನು ಮಣ್ಣಿನ ಗದ್ದೆಯಲ್ಲಿ ಓಡಿಸುವ ಸ್ಪರ್ಧೆಯೇ ಕಂಬಳ. ಹಗಲಿರುಳು ದುಡಿದ ರೈತರು ಮನರಂಜನೆಗಾಗಿ ಮೊದಲಿಗೆ ಪ್ರಾರಂಭಿಸಿದ ಸ್ಪರ್ಧೆ ಇದು. ನಂತರ ಜಾನಪದ ಕ್ರೀಡೆಯಾಗಿ ಜನಪ್ರಿಯವಾಗಿದೆ. ಸ್ಪರ್ಧೆಯಲ್ಲಿ ಓಡುವ ಕೋಣಗಳ ಜೊತೆಗೆ ಓಡಿಸುವ ಸಾರಥಿಯ ಪಾತ್ರವೂ ಮಹತ್ವದ್ದಾಗಿದೆ.

Published On - 4:10 pm, Sun, 7 February 21

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ