AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಫೈರಿಂಗ್‌: ವಿದೇಶಗಳಿಂದ ಪೊಲೀಸರಿಗೆ ಬರ್ತಿವೆ ಬೆದರಿಕೆಯ ಕರೆ‌ಗಳು!

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದಂತಹ ಪ್ರತಿಭಟನೆ ವೇಳೆ ಪೊಲೀಸರಿಂದ ಆದ ಫೈರಿಂಗ್‌ಗೆ ಇಬ್ಬರು ಮೃತಪಟ್ಟಿದ್ದರು. ಈ ಗೋಲಿಬಾರ್​ ಸಂಬಂಧ ವ್ಯಾಪಕ ಟೀಕೆ ಟಿಪ್ಪಣಿಗಳು ಬಂದಿದ್ದವು. ಈಗ ಈ ವಿವಾದಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮಂಗಳೂರು ಪೊಲೀಸರಿಗೆ ವಿದೇಶಗಳಿಂದ ಬೆದರಿಕೆಯ ಕರೆಗಳು ಬರುತ್ತಿವೆಯಂತೆ. ಪೊಲೀಸ್ ಫೈರಿಂಗ್‌ನಲ್ಲಿ ಪೊಲೀಸರೊಬ್ಬರು ಗುಂಡು ಹಾರಿಸಿ ನಂತರ ಒಂದು ಹೆಣಾನೂ ಬಿದ್ದಿಲ್ಲ ಎನ್ನುವ ವಿಡಿಯೋ ವೈರಲ್ ಆಗಿತ್ತು. ಈ ವಿಚಾರ ಸಂಬಂಧಿಸಿ ಕದ್ರಿ ಠಾಣೆ ಇನ್ಸ್‌ಪೆಕ್ಟರ್ ಶಾಂತಾರಾಮ್​ಗೆ ವಿದೇಶಗಳಿಂದ ಬೆದರಿಕೆ […]

ಮಂಗಳೂರು ಫೈರಿಂಗ್‌: ವಿದೇಶಗಳಿಂದ ಪೊಲೀಸರಿಗೆ ಬರ್ತಿವೆ ಬೆದರಿಕೆಯ ಕರೆ‌ಗಳು!
ಸಾಧು ಶ್ರೀನಾಥ್​
|

Updated on: Dec 24, 2019 | 11:26 AM

Share

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದಂತಹ ಪ್ರತಿಭಟನೆ ವೇಳೆ ಪೊಲೀಸರಿಂದ ಆದ ಫೈರಿಂಗ್‌ಗೆ ಇಬ್ಬರು ಮೃತಪಟ್ಟಿದ್ದರು. ಈ ಗೋಲಿಬಾರ್​ ಸಂಬಂಧ ವ್ಯಾಪಕ ಟೀಕೆ ಟಿಪ್ಪಣಿಗಳು ಬಂದಿದ್ದವು. ಈಗ ಈ ವಿವಾದಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮಂಗಳೂರು ಪೊಲೀಸರಿಗೆ ವಿದೇಶಗಳಿಂದ ಬೆದರಿಕೆಯ ಕರೆಗಳು ಬರುತ್ತಿವೆಯಂತೆ.

ಪೊಲೀಸ್ ಫೈರಿಂಗ್‌ನಲ್ಲಿ ಪೊಲೀಸರೊಬ್ಬರು ಗುಂಡು ಹಾರಿಸಿ ನಂತರ ಒಂದು ಹೆಣಾನೂ ಬಿದ್ದಿಲ್ಲ ಎನ್ನುವ ವಿಡಿಯೋ ವೈರಲ್ ಆಗಿತ್ತು. ಈ ವಿಚಾರ ಸಂಬಂಧಿಸಿ ಕದ್ರಿ ಠಾಣೆ ಇನ್ಸ್‌ಪೆಕ್ಟರ್ ಶಾಂತಾರಾಮ್​ಗೆ ವಿದೇಶಗಳಿಂದ ಬೆದರಿಕೆ ಕರೆ‌ ಬಂದಿದೆಯಂತೆ. ನಿರಂತರವಾಗಿ ಹಿಂದಿ ಭಾಷೆಯಲ್ಲಿ ಬೆದರಿಕೆ ಕರೆಗಳು ಬರುತ್ತಿವೆ ಎಂದು ಇನ್ಸ್‌ಪೆಕ್ಟರ್ ಶಾಂತಾರಾಮ್ ಪಾಂಡೇಶ್ವರ ಪೊಲೀಸ್ ಠಾಣೆ, ಹಾಗೂ ಸೈಬರ್ ಕ್ರೈಂ ಪೊಲೀಸರ ಬಳಿ ದೂರು ದಾಖಲಿಸಿದ್ದಾರೆ.

ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ