ಬೆಂಗಳೂರಿನಲ್ಲಿ ಶಾಂತಿ ಕಾಪಾಡುವಂತೆ ಡಿಸಿಪಿ ಶಶಿಕುಮಾರ್ ಮನವಿ

ಬೆಂಗಳೂರು: ಪೌರತ್ವ ಕಾಯ್ದೆ ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ಹಿನ್ನೆಲೆ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಬೆಂಗಳೂರು ಉತ್ತರ ವಿಭಾಗದ ಡಿಸಿಪಿ ಎನ್.ಶಶಿಕುಮಾರ್ ಮನವಿ ಮಾಡಿದ್ದಾರೆ. ಪ್ರತಿಭಟನೆಗೆ ಅವಕಾಶ ನೀಡಿ ಎಂದು ಮುಖಂಡರು ಡಿಸಿಪಿ ಅವರಿಗೆ ಮನವಿ ಮಾಡಿದ್ದರು. ಅದಕ್ಕೆ ಡಿಸಿಪಿ ಮುಸ್ಲಿಂ ಮುಖಂಡರ ಜೊತೆ ಚಹಾ ಸೇವನೆ ಮಾಡಿ ಸೌಹಾರ್ದತೆಯಿಂದ ಬಾಳೆಹಣ್ಣು ಸೇವಿಸಿದ್ದಾರೆ. ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ ಇರುವ ಕಾರಣ ಪ್ರತಿಭಟನೆಗೆ ಅವಕಾಶವಿಲ್ಲ, ಶಾಂತಿ ಕಪಾಡಿ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಶಾಂತಿ ಕಾಪಾಡುವಂತೆ ಡಿಸಿಪಿ ಶಶಿಕುಮಾರ್ ಮನವಿ
ಸಾಧು ಶ್ರೀನಾಥ್​

Updated on: Dec 20, 2019 | 4:14 PM

ಬೆಂಗಳೂರು: ಪೌರತ್ವ ಕಾಯ್ದೆ ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ಹಿನ್ನೆಲೆ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಬೆಂಗಳೂರು ಉತ್ತರ ವಿಭಾಗದ ಡಿಸಿಪಿ ಎನ್.ಶಶಿಕುಮಾರ್ ಮನವಿ ಮಾಡಿದ್ದಾರೆ. ಪ್ರತಿಭಟನೆಗೆ ಅವಕಾಶ ನೀಡಿ ಎಂದು ಮುಖಂಡರು ಡಿಸಿಪಿ ಅವರಿಗೆ ಮನವಿ ಮಾಡಿದ್ದರು. ಅದಕ್ಕೆ ಡಿಸಿಪಿ ಮುಸ್ಲಿಂ ಮುಖಂಡರ ಜೊತೆ ಚಹಾ ಸೇವನೆ ಮಾಡಿ ಸೌಹಾರ್ದತೆಯಿಂದ ಬಾಳೆಹಣ್ಣು ಸೇವಿಸಿದ್ದಾರೆ. ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ ಇರುವ ಕಾರಣ ಪ್ರತಿಭಟನೆಗೆ ಅವಕಾಶವಿಲ್ಲ, ಶಾಂತಿ ಕಪಾಡಿ ಎಂದು ಹೇಳಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us