AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹಾಯಧನ ಪಡೆಯಲು ಆಟೋ ಚಾಲಕರು ಏನು ಮಾಡಬೇಕು? ಇಲ್ಲಿದೆ ಮಾಹಿತಿ

ಬೆಂಗಳೂರು: ಕೊರೊನಾ ಲಾಕ್​ಡೌನ್​ನಿಂದ ಕಂಗಾಲಾಗಿರುವ ಆಟೋ, ಟ್ಯಾಕ್ಸಿ ಚಾಲಕರಿಗೆ ಸಹಾಯಧನ ವಿತರಣೆ ಸಂಬಂಧ ಸಾರಿಗೆ ಇಲಾಖೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಚಾಲನಾ ಅನುಜ್ಞಾಪತ್ರ, ಬ್ಯಾಡ್ಜ್​ ಹೊಂದಿರುವ ಫಲಾನುಭವಿಗಳು ಮಾತ್ರ 5,000 ಸಹಾಯಧನ ಪಡೆಯಲು ಅರ್ಹರಾಗಿರುತ್ತಾರೆ. ಮಾರ್ಚ್ 1ಕ್ಕೆ ಚಾಲ್ತಿಯಲ್ಲಿರುವ ಅನುಜ್ಞಾ ಪತ್ರದ ವಿವರಗಳನ್ನು ನೀಡಬೇಕು. ಇದರ ಜೊತೆಗೆ ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆ, ವಾಹನ ನೋಂದಣಿ ಸಂಖ್ಯೆ ಸೇರಿದಂತೆ ಅಗತ್ಯವಿರುವ ಎಲ್ಲಾ ಮಾಹಿತಿಗಳನ್ನು ಪೋರ್ಟಲ್​ನಲ್ಲಿ ನಮೂದಿಸಬೇಕು. ಅಲ್ಲದೆ, ಕೊರೊನಾ ಸಂದರ್ಭದಲ್ಲಿ ಆದಾಯ ಕಳೆದುಕೊಂಡಿರುವ ಬಗ್ಗೆಯೂ ಸೆಲ್ಫ್​ ಡಿಕ್ಲರೇಷನ್ […]

ಸಹಾಯಧನ ಪಡೆಯಲು ಆಟೋ ಚಾಲಕರು ಏನು ಮಾಡಬೇಕು? ಇಲ್ಲಿದೆ ಮಾಹಿತಿ
ಸಾಧು ಶ್ರೀನಾಥ್​
|

Updated on:May 08, 2020 | 7:13 PM

Share

ಬೆಂಗಳೂರು: ಕೊರೊನಾ ಲಾಕ್​ಡೌನ್​ನಿಂದ ಕಂಗಾಲಾಗಿರುವ ಆಟೋ, ಟ್ಯಾಕ್ಸಿ ಚಾಲಕರಿಗೆ ಸಹಾಯಧನ ವಿತರಣೆ ಸಂಬಂಧ ಸಾರಿಗೆ ಇಲಾಖೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಚಾಲನಾ ಅನುಜ್ಞಾಪತ್ರ, ಬ್ಯಾಡ್ಜ್​ ಹೊಂದಿರುವ ಫಲಾನುಭವಿಗಳು ಮಾತ್ರ 5,000 ಸಹಾಯಧನ ಪಡೆಯಲು ಅರ್ಹರಾಗಿರುತ್ತಾರೆ.

ಮಾರ್ಚ್ 1ಕ್ಕೆ ಚಾಲ್ತಿಯಲ್ಲಿರುವ ಅನುಜ್ಞಾ ಪತ್ರದ ವಿವರಗಳನ್ನು ನೀಡಬೇಕು. ಇದರ ಜೊತೆಗೆ ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆ, ವಾಹನ ನೋಂದಣಿ ಸಂಖ್ಯೆ ಸೇರಿದಂತೆ ಅಗತ್ಯವಿರುವ ಎಲ್ಲಾ ಮಾಹಿತಿಗಳನ್ನು ಪೋರ್ಟಲ್​ನಲ್ಲಿ ನಮೂದಿಸಬೇಕು. ಅಲ್ಲದೆ, ಕೊರೊನಾ ಸಂದರ್ಭದಲ್ಲಿ ಆದಾಯ ಕಳೆದುಕೊಂಡಿರುವ ಬಗ್ಗೆಯೂ ಸೆಲ್ಫ್​ ಡಿಕ್ಲರೇಷನ್ ಕೊಡಬೇಕಾಗಿದೆ.

ಆಟೋ ಹಾಗೂ ಟ್ಯಾಕ್ಸಿ ಚಾಲಕರು ಸಹಾಯಧನ ಪಡೆಯಲು ಸೇವಾ ಸಿಂಧು ಌಪ್​ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಈಗಾಗಲೇ ಈ ಸಂಬಂಧ ಕರಡು ಮಾರ್ಗಸೂಚಿಯನ್ನು ಸಾರಿಗೆ ಇಲಾಖೆ ಸಿದ್ಧಪಡಿಸಿದ್ದು, ಇನ್ನಷ್ಟೇ ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳಬೇಕಿದೆ.

Published On - 7:07 pm, Fri, 8 May 20

Follow Us
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​