AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹಾಯಧನ ಪಡೆಯಲು ಆಟೋ ಚಾಲಕರು ಏನು ಮಾಡಬೇಕು? ಇಲ್ಲಿದೆ ಮಾಹಿತಿ

ಬೆಂಗಳೂರು: ಕೊರೊನಾ ಲಾಕ್​ಡೌನ್​ನಿಂದ ಕಂಗಾಲಾಗಿರುವ ಆಟೋ, ಟ್ಯಾಕ್ಸಿ ಚಾಲಕರಿಗೆ ಸಹಾಯಧನ ವಿತರಣೆ ಸಂಬಂಧ ಸಾರಿಗೆ ಇಲಾಖೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಚಾಲನಾ ಅನುಜ್ಞಾಪತ್ರ, ಬ್ಯಾಡ್ಜ್​ ಹೊಂದಿರುವ ಫಲಾನುಭವಿಗಳು ಮಾತ್ರ 5,000 ಸಹಾಯಧನ ಪಡೆಯಲು ಅರ್ಹರಾಗಿರುತ್ತಾರೆ. ಮಾರ್ಚ್ 1ಕ್ಕೆ ಚಾಲ್ತಿಯಲ್ಲಿರುವ ಅನುಜ್ಞಾ ಪತ್ರದ ವಿವರಗಳನ್ನು ನೀಡಬೇಕು. ಇದರ ಜೊತೆಗೆ ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆ, ವಾಹನ ನೋಂದಣಿ ಸಂಖ್ಯೆ ಸೇರಿದಂತೆ ಅಗತ್ಯವಿರುವ ಎಲ್ಲಾ ಮಾಹಿತಿಗಳನ್ನು ಪೋರ್ಟಲ್​ನಲ್ಲಿ ನಮೂದಿಸಬೇಕು. ಅಲ್ಲದೆ, ಕೊರೊನಾ ಸಂದರ್ಭದಲ್ಲಿ ಆದಾಯ ಕಳೆದುಕೊಂಡಿರುವ ಬಗ್ಗೆಯೂ ಸೆಲ್ಫ್​ ಡಿಕ್ಲರೇಷನ್ […]

ಸಹಾಯಧನ ಪಡೆಯಲು ಆಟೋ ಚಾಲಕರು ಏನು ಮಾಡಬೇಕು? ಇಲ್ಲಿದೆ ಮಾಹಿತಿ
ಸಾಧು ಶ್ರೀನಾಥ್​
|

Updated on:May 08, 2020 | 7:13 PM

Share

ಬೆಂಗಳೂರು: ಕೊರೊನಾ ಲಾಕ್​ಡೌನ್​ನಿಂದ ಕಂಗಾಲಾಗಿರುವ ಆಟೋ, ಟ್ಯಾಕ್ಸಿ ಚಾಲಕರಿಗೆ ಸಹಾಯಧನ ವಿತರಣೆ ಸಂಬಂಧ ಸಾರಿಗೆ ಇಲಾಖೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಚಾಲನಾ ಅನುಜ್ಞಾಪತ್ರ, ಬ್ಯಾಡ್ಜ್​ ಹೊಂದಿರುವ ಫಲಾನುಭವಿಗಳು ಮಾತ್ರ 5,000 ಸಹಾಯಧನ ಪಡೆಯಲು ಅರ್ಹರಾಗಿರುತ್ತಾರೆ.

ಮಾರ್ಚ್ 1ಕ್ಕೆ ಚಾಲ್ತಿಯಲ್ಲಿರುವ ಅನುಜ್ಞಾ ಪತ್ರದ ವಿವರಗಳನ್ನು ನೀಡಬೇಕು. ಇದರ ಜೊತೆಗೆ ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆ, ವಾಹನ ನೋಂದಣಿ ಸಂಖ್ಯೆ ಸೇರಿದಂತೆ ಅಗತ್ಯವಿರುವ ಎಲ್ಲಾ ಮಾಹಿತಿಗಳನ್ನು ಪೋರ್ಟಲ್​ನಲ್ಲಿ ನಮೂದಿಸಬೇಕು. ಅಲ್ಲದೆ, ಕೊರೊನಾ ಸಂದರ್ಭದಲ್ಲಿ ಆದಾಯ ಕಳೆದುಕೊಂಡಿರುವ ಬಗ್ಗೆಯೂ ಸೆಲ್ಫ್​ ಡಿಕ್ಲರೇಷನ್ ಕೊಡಬೇಕಾಗಿದೆ.

ಆಟೋ ಹಾಗೂ ಟ್ಯಾಕ್ಸಿ ಚಾಲಕರು ಸಹಾಯಧನ ಪಡೆಯಲು ಸೇವಾ ಸಿಂಧು ಌಪ್​ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಈಗಾಗಲೇ ಈ ಸಂಬಂಧ ಕರಡು ಮಾರ್ಗಸೂಚಿಯನ್ನು ಸಾರಿಗೆ ಇಲಾಖೆ ಸಿದ್ಧಪಡಿಸಿದ್ದು, ಇನ್ನಷ್ಟೇ ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳಬೇಕಿದೆ.

Published On - 7:07 pm, Fri, 8 May 20

ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ