AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ತಿಂಗಳಿಂದ ಸಂಬಳ ನೀಡಿಲ್ಲವೆಂದು ಕಾಫಿ ಡೇ ಶಾಪ್‌ನಲ್ಲಿ 40ಕ್ಕೂ ಹೆಚ್ಚು ಸಿಬ್ಬಂದಿ ಧರಣಿ, ಪ್ರತಿಭಟನೆ

Cafe coffee day employees strike: ಕಾಫಿ ಡೆ ಎಸೆನ್ಸಿಯಲ್ ಸಿಬ್ಬಂದಿ ಸಂಬಳ ಬೇಕು ಎಂದು ಕಾಫಿ ಡೆ ಆಫೀಸ್ ನೊಳಗೆ ಕುಳಿತು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಕಬ್ಬನ್ ಪಾರ್ಕ್ ಠಾಣೆಯ ಪೋಲಿಸರು ಆಗಮಿಸಿ,  ಭದ್ರತೆ ನೀಡಿದರು.  

4 ತಿಂಗಳಿಂದ ಸಂಬಳ ನೀಡಿಲ್ಲವೆಂದು ಕಾಫಿ ಡೇ ಶಾಪ್‌ನಲ್ಲಿ 40ಕ್ಕೂ ಹೆಚ್ಚು ಸಿಬ್ಬಂದಿ ಧರಣಿ, ಪ್ರತಿಭಟನೆ
4 ತಿಂಗಳಿಂದ ಸಂಬಳ ನೀಡಿಲ್ಲವೆಂದು ಕಾಫಿ ಡೇ ಶಾಪ್‌ನಲ್ಲಿ 40ಕ್ಕೂ ಹೆಚ್ಚು ಸಿಬ್ಬಂದಿ ಧರಣಿ, ಪ್ರತಿಭಟನೆ
TV9 Web
| Edited By: |

Updated on: Jul 09, 2021 | 4:08 PM

Share

ಬೆಂಗಳೂರು: ಕಳೆದ  4 ತಿಂಗಳಿಂದ ತಮಗೆ ಸಂಬಳ ನೀಡಿಲ್ಲವೆಂದು ಕೆಫೆ ಕಾಫಿ ಡೇ ಶಾಪ್‌ನಲ್ಲಿ ಕುಳಿತು 40ಕ್ಕೂ ಹೆಚ್ಚು ಸಿಬ್ಬಂದಿ ಧರಣಿ,  ಪ್ರತಿಭಟನೆ ನಡೆಸಿದ ಘಟನೆ ಬೆಂಗಳೂರಿನ ವಿಠ್ಠಲ ಮಲ್ಯ ರಸ್ತೆಯ ಕಾಫಿ ಡೇ ಶಾಪ್‌ ಮುಂದೆ ನಡೆದಿದೆ. ಕೆಫೆ ಕಾಫಿ ಡೇ ಶಾಪ್‌ ನಲ್ಲಿ ಕೆಲಸ ಮಾಡ್ತಿರುವ ಕಾಫಿ ಡೆ ಎಸೆನ್ಸಿಯಲ್ ಸಿಬ್ಬಂದಿ ಸಂಬಳದ ವಿಚಾರವಾಗಿ ಪ್ರತಿಭಟನೆ ನಡೆಸಿದರು.  

ಕಾಫಿ ಡೆ ಎಸೆನ್ಸಿಯಲ್ ಸಿಬ್ಬಂದಿ ಸಂಬಳ ಬೇಕು ಎಂದು ಕಾಫಿ ಡೆ ಆಫೀಸ್ ನೊಳಗೆ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾಗ ಪ್ರತಿಭಟನಾ ಸ್ಥಳಕ್ಕೆ ಕಬ್ಬನ್ ಪಾರ್ಕ್ ಠಾಣೆಯ ಪೋಲಿಸರು ಆಗಮಿಸಿ, ಬಿಗಿ ಭದ್ರತೆ ನೀಡಿದರು.

Cafe coffee day employees strike against no salary payment since 4 months in bangalore

ಕಾಫಿ ಡೆ ಎಸೆನ್ಸಿಯಲ್ ಸಿಬ್ಬಂದಿ ಸಂಬಳ ಬೇಕು ಎಂದು ಕಾಫಿ ಡೆ ಆಫೀಸ್ ನೊಳಗೆ ಕುಳಿತು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಕಬ್ಬನ್ ಪಾರ್ಕ್ ಠಾಣೆಯ ಪೋಲಿಸರು ಆಗಮಿಸಿ,  ಭದ್ರತೆ ನೀಡಿದರು.  

(Cafe coffee day employees strike against no salary payment since 4 months in bangalore)

Follow Us
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್