AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ತಿಂಗಳಿಂದ ಸಂಬಳ ನೀಡಿಲ್ಲವೆಂದು ಕಾಫಿ ಡೇ ಶಾಪ್‌ನಲ್ಲಿ 40ಕ್ಕೂ ಹೆಚ್ಚು ಸಿಬ್ಬಂದಿ ಧರಣಿ, ಪ್ರತಿಭಟನೆ

Cafe coffee day employees strike: ಕಾಫಿ ಡೆ ಎಸೆನ್ಸಿಯಲ್ ಸಿಬ್ಬಂದಿ ಸಂಬಳ ಬೇಕು ಎಂದು ಕಾಫಿ ಡೆ ಆಫೀಸ್ ನೊಳಗೆ ಕುಳಿತು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಕಬ್ಬನ್ ಪಾರ್ಕ್ ಠಾಣೆಯ ಪೋಲಿಸರು ಆಗಮಿಸಿ,  ಭದ್ರತೆ ನೀಡಿದರು.  

4 ತಿಂಗಳಿಂದ ಸಂಬಳ ನೀಡಿಲ್ಲವೆಂದು ಕಾಫಿ ಡೇ ಶಾಪ್‌ನಲ್ಲಿ 40ಕ್ಕೂ ಹೆಚ್ಚು ಸಿಬ್ಬಂದಿ ಧರಣಿ, ಪ್ರತಿಭಟನೆ
4 ತಿಂಗಳಿಂದ ಸಂಬಳ ನೀಡಿಲ್ಲವೆಂದು ಕಾಫಿ ಡೇ ಶಾಪ್‌ನಲ್ಲಿ 40ಕ್ಕೂ ಹೆಚ್ಚು ಸಿಬ್ಬಂದಿ ಧರಣಿ, ಪ್ರತಿಭಟನೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Jul 09, 2021 | 4:08 PM

ಬೆಂಗಳೂರು: ಕಳೆದ  4 ತಿಂಗಳಿಂದ ತಮಗೆ ಸಂಬಳ ನೀಡಿಲ್ಲವೆಂದು ಕೆಫೆ ಕಾಫಿ ಡೇ ಶಾಪ್‌ನಲ್ಲಿ ಕುಳಿತು 40ಕ್ಕೂ ಹೆಚ್ಚು ಸಿಬ್ಬಂದಿ ಧರಣಿ,  ಪ್ರತಿಭಟನೆ ನಡೆಸಿದ ಘಟನೆ ಬೆಂಗಳೂರಿನ ವಿಠ್ಠಲ ಮಲ್ಯ ರಸ್ತೆಯ ಕಾಫಿ ಡೇ ಶಾಪ್‌ ಮುಂದೆ ನಡೆದಿದೆ. ಕೆಫೆ ಕಾಫಿ ಡೇ ಶಾಪ್‌ ನಲ್ಲಿ ಕೆಲಸ ಮಾಡ್ತಿರುವ ಕಾಫಿ ಡೆ ಎಸೆನ್ಸಿಯಲ್ ಸಿಬ್ಬಂದಿ ಸಂಬಳದ ವಿಚಾರವಾಗಿ ಪ್ರತಿಭಟನೆ ನಡೆಸಿದರು.  

ಕಾಫಿ ಡೆ ಎಸೆನ್ಸಿಯಲ್ ಸಿಬ್ಬಂದಿ ಸಂಬಳ ಬೇಕು ಎಂದು ಕಾಫಿ ಡೆ ಆಫೀಸ್ ನೊಳಗೆ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾಗ ಪ್ರತಿಭಟನಾ ಸ್ಥಳಕ್ಕೆ ಕಬ್ಬನ್ ಪಾರ್ಕ್ ಠಾಣೆಯ ಪೋಲಿಸರು ಆಗಮಿಸಿ, ಬಿಗಿ ಭದ್ರತೆ ನೀಡಿದರು.

Cafe coffee day employees strike against no salary payment since 4 months in bangalore

ಕಾಫಿ ಡೆ ಎಸೆನ್ಸಿಯಲ್ ಸಿಬ್ಬಂದಿ ಸಂಬಳ ಬೇಕು ಎಂದು ಕಾಫಿ ಡೆ ಆಫೀಸ್ ನೊಳಗೆ ಕುಳಿತು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಕಬ್ಬನ್ ಪಾರ್ಕ್ ಠಾಣೆಯ ಪೋಲಿಸರು ಆಗಮಿಸಿ,  ಭದ್ರತೆ ನೀಡಿದರು.  

(Cafe coffee day employees strike against no salary payment since 4 months in bangalore)

ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು