AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನ ಸಾಲ: ಅರೆಸ್ಟ್​ ವಾರಂಟ್​ಗೆ ಹೆದರಿ ಗ್ರಾಮವನ್ನೇ ತೊರೆದ ರೈತ!

ಬೆಳಗಾವಿ: ಅಲ್ಲಿ ಪ್ರವಾಹದ ಪರಿಸ್ಥಿತಿ, ತುತ್ತು ಅನ್ನಕ್ಕು ಪರದಾಡುವಂತಾಗಿದೆ. ಮನೆ ಮಠ ಕಳೆದುಕೊಂಡು ಜನರ ಜೀವನ ಅಧೋಗತಿಯಾಗಿದೆ. ಹೌದು ನಾವು ಹೇಳ್ತಿರೋದು ಬೆಳಗಾವಿ ಜನರ ಕೂಗು. ಬೆಳಗಾವಿಯ ರಾಮದುರ್ಗ ತಾಲೂಕಿನ ‌ಹಂಪಿಹೊಳಿ ಗ್ರಾಮದ ನೀಲಕಂಠ ಮತ್ತು ನಿಂಗಪ್ಪ ಎಂಬ ಇಬ್ಬರು ರೈತರಿಗೆ ಅರೆಸ್ಟ್ ವಾರಂಟ್ ಜಾರಿಯಾಗಿದೆ. ರೈತ ನೀಲಕಂಠ ಐದು ವರ್ಷದ ಹಿಂದೆ ಎಲ್‌&ಟಿ ಫೈನಾನ್ಸ್‌ ಸಂಸ್ಥೆಯಿಂದ ಸಾಲ ಪಡೆದು ವ್ಯವಸಾಯಕ್ಕೆ ಅನುಕೂಲವಾಗಲು ಟ್ರ್ಯಾಕ್ಟರ್ ಖರೀದಿಸಿದ್ದ, ನಿಗದಿತ ಸಮಯಕ್ಕೆ 2 ಕಂತುಗಳನ್ನೂ ಪಾವತಿಸಿದ್ದ. ನಂತರ ತೀವ್ರ ಬರ […]

ವಾಹನ ಸಾಲ: ಅರೆಸ್ಟ್​ ವಾರಂಟ್​ಗೆ ಹೆದರಿ ಗ್ರಾಮವನ್ನೇ ತೊರೆದ ರೈತ!
ಸಾಧು ಶ್ರೀನಾಥ್​
|

Updated on:Sep 23, 2019 | 5:22 PM

Share

ಬೆಳಗಾವಿ: ಅಲ್ಲಿ ಪ್ರವಾಹದ ಪರಿಸ್ಥಿತಿ, ತುತ್ತು ಅನ್ನಕ್ಕು ಪರದಾಡುವಂತಾಗಿದೆ. ಮನೆ ಮಠ ಕಳೆದುಕೊಂಡು ಜನರ ಜೀವನ ಅಧೋಗತಿಯಾಗಿದೆ.

ಹೌದು ನಾವು ಹೇಳ್ತಿರೋದು ಬೆಳಗಾವಿ ಜನರ ಕೂಗು. ಬೆಳಗಾವಿಯ ರಾಮದುರ್ಗ ತಾಲೂಕಿನ ‌ಹಂಪಿಹೊಳಿ ಗ್ರಾಮದ ನೀಲಕಂಠ ಮತ್ತು ನಿಂಗಪ್ಪ ಎಂಬ ಇಬ್ಬರು ರೈತರಿಗೆ ಅರೆಸ್ಟ್ ವಾರಂಟ್ ಜಾರಿಯಾಗಿದೆ. ರೈತ ನೀಲಕಂಠ ಐದು ವರ್ಷದ ಹಿಂದೆ ಎಲ್‌&ಟಿ ಫೈನಾನ್ಸ್‌ ಸಂಸ್ಥೆಯಿಂದ ಸಾಲ ಪಡೆದು ವ್ಯವಸಾಯಕ್ಕೆ ಅನುಕೂಲವಾಗಲು ಟ್ರ್ಯಾಕ್ಟರ್ ಖರೀದಿಸಿದ್ದ, ನಿಗದಿತ ಸಮಯಕ್ಕೆ 2 ಕಂತುಗಳನ್ನೂ ಪಾವತಿಸಿದ್ದ.

ನಂತರ ತೀವ್ರ ಬರ ಹಿನ್ನೆಲೆ ಬೆಳೆಯ ಫಸಲು ಬಾರದೇ ಕಂತು ಮರುಪಾವತಿಸಲು ಆಗಿರಲಿಲ್ಲ. ಹೀಗಾಗಿ ಕಳೆದ ವರ್ಷವೇ ಎಲ್ ಆ್ಯಂಡ್ ಟಿ ಫೈನಾನ್ಸ್ ಸಿಬ್ಬಂದಿ ರೈತನ ಟ್ರ್ಯಾಕ್ಟರ್ ಜಪ್ತಿ ಮಾಡಿಕೊಂಡು ಹೋಗಿತ್ತು. ಆದರೆ ಈಗ ಇಂತಹುದೇ ಮತ್ತೊಂದು ಪರಿಸ್ಥಿತಿ ಎದುರಾಗಿದ್ದು, ಬೆಳಗಾವಿಯ ಮತ್ತೊಬ್ಬ ರೈತನಿಗೆ ಅರೆಸ್ಟ್ ವಾರಂಟ್ ನೀಡಲಾಗಿದೆ.

ಈ ಹಿಂದೆ ರಾಜ್ಯ ಸರ್ಕಾರದ ಸೂಚನೆ ಮೇರಗೆ ಜಿಲ್ಲಾಧಿಕಾರಿ ಕೋರ್ಟ್ ನೋಟಿಸ್ ಜಾರಿಗೊಳಿಸದಂತೆ ಆ ಸಂಸ್ಥೆಗೆ ಸೂಚಿಸಿದ್ದರು. ಆದರೆ, ಈಗ ಬೇರೊಂದು ಸಂಸ್ಥೆ ಮತ್ತೊಬ್ಬ ರೈತನಿಗೆ ನೋಟಿಸ್ ನೀಡುವ ಮೂಲಕ ಅದೇ ರೀತಿಯ ಉದ್ಧಟತನ ತೋರಿದೆ ಎಂದು ಸ್ಥಳೀಯ ರೈತರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತ ನಿಂಗಪ್ಪನಿಗೆ ಕೋಲ್ಕತ್ತಾ ಕೋರ್ಟ್ ಸೂಚನೆಯಂತೆ ಅರೆಸ್ಟ್ ವಾರಂಟ್ ಜಾರಿ ಮಾಡಲಾಗಿದೆ. ರಾಮದುರ್ಗ ಠಾಣೆ ಪೊಲೀಸರ ಮೂಲಕ ವಾರಂಟ್ ನೀಡಲಾಗಿದ್ದು, ಅರೆಸ್ಟ್ ವಾರಂಟ್‌ಗೆ ಹೆದರಿ ರೈತ ನಿಂಗಪ್ಪ ಊರು ಬಿಟ್ಟಿದ್ದಾನೆ.

Published On - 3:49 pm, Mon, 23 September 19

ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ