AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್, ಡೀಸೆಲ್​ ದರ ಏರಿಕೆ ಖಂಡಿಸಿ ಫೆಬ್ರವರಿ 26ರಂದು ದೇಶಾದ್ಯಂತ ಧರಣಿ; ಲಾರಿ ಮಾಲೀಕರ ಬೆಂಬಲ

Petrol And Diesel Price Rise | ಫೆಬ್ರವರಿ 26 ರಂದು ಸರಕು ಸಾಗಣೆ ಟ್ರೇಡರ್ಸ್​ಗಳಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ. ವ್ಯಾಪಾರಿಗಳ ಪ್ರತಿಭಟನೆಗೆ ಲಾರಿ ಮಾಲೀಕರ ಸಂಘವೂ ಬೆಂಬಲ ವ್ಯಕ್ತಪಡಿಸಿದೆ. ಫೆ.26ರಂದು ಹೈವೇಗಳಲ್ಲಿ ಲಾರಿ ನಿಲ್ಲಿಸಿ ಪ್ರತಿಭಟನೆಗೆ ಬೆಂಬಲ ನಿಡುತ್ತೇವೆ ಎಂದು ಟಿವಿ9ಗೆ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ತಿಳಿಸಿದ್ದಾರೆ.

ಪೆಟ್ರೋಲ್, ಡೀಸೆಲ್​ ದರ ಏರಿಕೆ ಖಂಡಿಸಿ ಫೆಬ್ರವರಿ 26ರಂದು ದೇಶಾದ್ಯಂತ ಧರಣಿ; ಲಾರಿ ಮಾಲೀಕರ ಬೆಂಬಲ
ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Feb 15, 2021 | 2:17 PM

Share

ಬೆಂಗಳೂರು: ಬಜೆಟ್ ಮಂಡನೆಯಾಗಿ ಎರಡೇ ವಾರಕ್ಕೆ ಅಗತ್ಯ ವಸ್ತುಗಳು ಹಾಗೂ ಇಂಧನ ಬೆಲೆಯಲ್ಲಿ ಭಾರಿ ಏರಿಕೆಯಾಗುತ್ತಿದೆ. ಕಳೆದೊಂದು ವಾರದಿಂದ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ರಾಕೆಟ್​ನಂತೆ ಗಗನಕ್ಕೆ ಏರುತ್ತಿದೆ. ಹೀಗಾಗಿ ಪೆಟ್ರೋಲ್, ಡೀಸೆಲ್​ ದರ ಏರಿಕೆ ಖಂಡಿಸಿ ಅನೇಕ ಕಡೆ ಈಗಾಗಲೇ ಆಕ್ರೋಶ ವ್ಯಕ್ತವಾಗುತ್ತಿದೆ. ಇನ್ನೆರಡು ದಿನಗಳಲ್ಲಿ ಇಂಧನ ದರ 100ರ ಗಡಿ ದಾಟುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಸರ್ಕಾರದ ವಿರುದ್ಧ ಆಕ್ರೋಶ ತೀವ್ರವಾಗುತ್ತಿದ್ದ ಪೆಟ್ರೋಲ್, ಡೀಸೆಲ್​ ದರ ಏರಿಕೆ ಖಂಡಿಸಿ ದೇಶಾದ್ಯಂತ ಧರಣಿ ನಡೆಸಲು ನಿರ್ಧರಿಸಲಾಗಿದೆ.

ಫೆಬ್ರವರಿ 26 ರಂದು ಸರಕು ಸಾಗಣೆ ಟ್ರೇಡರ್ಸ್​ಗಳಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ. ವ್ಯಾಪಾರಿಗಳ ಪ್ರತಿಭಟನೆಗೆ ಲಾರಿ ಮಾಲೀಕರ ಸಂಘವೂ ಬೆಂಬಲ ವ್ಯಕ್ತಪಡಿಸಿದೆ. ಫೆ.26ರಂದು ಹೈವೇಗಳಲ್ಲಿ ಲಾರಿ ನಿಲ್ಲಿಸಿ ಪ್ರತಿಭಟನೆಗೆ ಬೆಂಬಲ ನೀಡುತ್ತೇವೆ ಎಂದು ಟಿವಿ9ಗೆ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ತಿಳಿಸಿದ್ದಾರೆ. ಬೆಳಗ್ಗೆಯಿಂದ ಸಂಜೆವರೆಗೆ ಲಾರಿ ನಿಲ್ಲಿಸಿ ಪ್ರತಿಭಟನೆ ನಡೆಸ್ತೇವೆ. ಅಂಗಡಿ ಮುಂಗಟ್ಟು ಬಂದ್ ಮಾಡುತ್ತೇವೆ ಎಂದು ಹೇಳಿದರು.

ಇನ್ನು ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಗೆ ಖಂಡಿಸಿ ದೇಶದ ನಾನಾ ಕಡೆ ಆಕ್ರೋಶ ವ್ಯಕ್ತವಾಗಿದೆ. ಶಾಸಕ ಅಖಂಡ ಶ್ರೀನಿವಾಸಮೂರ್ತಿ ನೇತೃತ್ವದಲ್ಲಿ ಬೆಂಗಳೂರಿನ ಟ್ಯಾನರಿ ರಸ್ತೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕುತ್ತಿದ್ದಾರೆ.

ಇದನ್ನೂ ಓದಿ: Petrol Diesel Price Hike Impact | ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಾಯ್ತು… ಈಗ ಹಣ್ಣು-ತರಕಾರಿ ಬೆಲೆಯೂ ಏರುತ್ತಿದೆ! 

ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ