AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್​ಗೆ ಮ.ವೆಂಕಟರಾಮು ಅಧ್ಯಕ್ಷ, ನಾ.ತಿಪ್ಪೇಸ್ವಾಮಿ ಕಾರ್ಯದರ್ಶಿ

ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್​ನ ಕರ್ನಾಟಕದ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ ಸಮಿತಿಗೆ ಚಾಮರಾಜನಗರ ಸೇವಾಭಾರತಿ ಶಾಲೆಯ ಅಧ್ಯಕ್ಷರಾದ ಮ. ವೆಂಕಟರಾಮು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಅರುಣ್​ ಕುಮಾರ್​ ಬೆಳ್ಳಿ
| Edited By: |

Updated on: Jan 01, 2021 | 8:58 PM

Share

ಬೆಂಗಳೂರು: ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್​ನ ಕರ್ನಾಟಕದ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ ಸಮಿತಿಗೆ ಚಾಮರಾಜನಗರ ಸೇವಾಭಾರತಿ ಶಾಲೆಯ ಅಧ್ಯಕ್ಷರಾದ ಮ. ವೆಂಕಟರಾಮು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯ ನಿವೃತ್ತ ನಿರ್ದೇಶಕರಾದ ಡಾ. ವಿಜಯಲಕ್ಷ್ಮಿದೇಶಮಾನೆ ಹಾಗೂ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವಿಶ್ರಾಂತ ಉಪಕುಲಪತಿಗಳಾದ ಮೀನಾ ಚಂದಾವರ್ಕರ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ವನವಾಸಿ ಕಲ್ಯಾಣ ಆಶ್ರಮ, ಕರ್ನಾಟಕದ ನಿರ್ವಾಹಕ ವಿಶ್ವಸ್ತರಾದ ನಾ. ತಿಪ್ಪೇಸ್ವಾಮಿ ಅವರಿಗೆ ಕಾರ್ಯದರ್ಶಿಯ ಜವಾಬ್ದಾರಿ ವಹಿಸಲಾಗಿದೆ.

ಸಹಕಾರ್ಯದರ್ಶಿಗಳಾಗಿ ಶಿವಮೊಗ್ಗದ ಟಿ. ಪಟ್ಟಾಭಿರಾಮ, ಕಲಬುರಗಿಯ ಕೃಷ್ಣ ಜೋಷಿ ಆಯ್ಕೆಯಾಗಿದ್ದಾರೆ. ನಿವೃತ್ತ ಐಆರ್‌ಎಸ್ ಅಧಿಕಾರಿ ಡಾ.ಪ್ರಕಾಶ್ ಜೆ.ಪಿ. ಸಮಿತಿಯ ಕೋಶಾಧ್ಯಕ್ಷರಾಗಿದ್ದಾರೆ.

ಸದಸ್ಯರು: ಕೆ.ರತ್ನಪ್ರಭಾ, ವಿ.ಆರ್.ಗೌರಿಶಂಕರ, ಮೂಲಚಂದ್ ನಹಾರ್, ಡಾ.ವಿಜಯಸಂಕೇಶ್ವರ, ಎಂ.ಆರ್.ಜಯರಾಮ್, ದೇವೇಂದ್ರಪ್ಪ ಮಾಳಗಿ, ಡಾ.ಸರ್ದಾರ್ ಬಲಬೀರ್ ಸಿಂಗ್, ಮಾನಂದಿ ಸುರೇಶ್, ಕಿಮ್ಮನೆ ಜಯರಾಮ್, ವಿವೇಕ್ ಆಳ್ವ, ಲಿಂಗರಾಜ್, ಡಾ.ಗಿರೀಶ್ ಮಾಸೂರಕರ್, ಡಾ.ಟಿ.ಎಸ್.ಸತ್ಯವತಿ, ಡಾ.ಮಲ್ಲಿಕಾರ್ಜುನ ಮುಕ್ಕಾ, ಡಾ.ಜೀವರಾಜ್ ಸೊರಕೆ, ಸತೀಶ ಯಚ್ಚರೆಡ್ಡಿ, ಡಿ.ಎನ್.ಪ್ರಹ್ಲಾದ್, ಜಯಂತ ಹುಂಬರವಾಡಿ, ಅಶೋಕ್, ಅರುಣಾ ಠಕಾರೆ.

ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ‘Y’ ಶ್ರೇಣಿಯ ಭದ್ರತೆ ನೀಡಿದ ರಾಜ್ಯ ಸರ್ಕಾರ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!