AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್​ಗೆ ಮ.ವೆಂಕಟರಾಮು ಅಧ್ಯಕ್ಷ, ನಾ.ತಿಪ್ಪೇಸ್ವಾಮಿ ಕಾರ್ಯದರ್ಶಿ

ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್​ನ ಕರ್ನಾಟಕದ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ ಸಮಿತಿಗೆ ಚಾಮರಾಜನಗರ ಸೇವಾಭಾರತಿ ಶಾಲೆಯ ಅಧ್ಯಕ್ಷರಾದ ಮ. ವೆಂಕಟರಾಮು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಅರುಣ್​ ಕುಮಾರ್​ ಬೆಳ್ಳಿ
| Edited By: |

Updated on: Jan 01, 2021 | 8:58 PM

Share

ಬೆಂಗಳೂರು: ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್​ನ ಕರ್ನಾಟಕದ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ ಸಮಿತಿಗೆ ಚಾಮರಾಜನಗರ ಸೇವಾಭಾರತಿ ಶಾಲೆಯ ಅಧ್ಯಕ್ಷರಾದ ಮ. ವೆಂಕಟರಾಮು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯ ನಿವೃತ್ತ ನಿರ್ದೇಶಕರಾದ ಡಾ. ವಿಜಯಲಕ್ಷ್ಮಿದೇಶಮಾನೆ ಹಾಗೂ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವಿಶ್ರಾಂತ ಉಪಕುಲಪತಿಗಳಾದ ಮೀನಾ ಚಂದಾವರ್ಕರ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ವನವಾಸಿ ಕಲ್ಯಾಣ ಆಶ್ರಮ, ಕರ್ನಾಟಕದ ನಿರ್ವಾಹಕ ವಿಶ್ವಸ್ತರಾದ ನಾ. ತಿಪ್ಪೇಸ್ವಾಮಿ ಅವರಿಗೆ ಕಾರ್ಯದರ್ಶಿಯ ಜವಾಬ್ದಾರಿ ವಹಿಸಲಾಗಿದೆ.

ಸಹಕಾರ್ಯದರ್ಶಿಗಳಾಗಿ ಶಿವಮೊಗ್ಗದ ಟಿ. ಪಟ್ಟಾಭಿರಾಮ, ಕಲಬುರಗಿಯ ಕೃಷ್ಣ ಜೋಷಿ ಆಯ್ಕೆಯಾಗಿದ್ದಾರೆ. ನಿವೃತ್ತ ಐಆರ್‌ಎಸ್ ಅಧಿಕಾರಿ ಡಾ.ಪ್ರಕಾಶ್ ಜೆ.ಪಿ. ಸಮಿತಿಯ ಕೋಶಾಧ್ಯಕ್ಷರಾಗಿದ್ದಾರೆ.

ಸದಸ್ಯರು: ಕೆ.ರತ್ನಪ್ರಭಾ, ವಿ.ಆರ್.ಗೌರಿಶಂಕರ, ಮೂಲಚಂದ್ ನಹಾರ್, ಡಾ.ವಿಜಯಸಂಕೇಶ್ವರ, ಎಂ.ಆರ್.ಜಯರಾಮ್, ದೇವೇಂದ್ರಪ್ಪ ಮಾಳಗಿ, ಡಾ.ಸರ್ದಾರ್ ಬಲಬೀರ್ ಸಿಂಗ್, ಮಾನಂದಿ ಸುರೇಶ್, ಕಿಮ್ಮನೆ ಜಯರಾಮ್, ವಿವೇಕ್ ಆಳ್ವ, ಲಿಂಗರಾಜ್, ಡಾ.ಗಿರೀಶ್ ಮಾಸೂರಕರ್, ಡಾ.ಟಿ.ಎಸ್.ಸತ್ಯವತಿ, ಡಾ.ಮಲ್ಲಿಕಾರ್ಜುನ ಮುಕ್ಕಾ, ಡಾ.ಜೀವರಾಜ್ ಸೊರಕೆ, ಸತೀಶ ಯಚ್ಚರೆಡ್ಡಿ, ಡಿ.ಎನ್.ಪ್ರಹ್ಲಾದ್, ಜಯಂತ ಹುಂಬರವಾಡಿ, ಅಶೋಕ್, ಅರುಣಾ ಠಕಾರೆ.

ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ‘Y’ ಶ್ರೇಣಿಯ ಭದ್ರತೆ ನೀಡಿದ ರಾಜ್ಯ ಸರ್ಕಾರ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?