AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆನರಾ ಬ್ಯಾಂಕ್‌ನಿಂದ 50ಕ್ಕೂ ಹೆಚ್ಚು ರೈತರಿಗೆ ನೋಟಿಸ್; ಕೊರೊನಾ ಸಂಕಷ್ಟದಲ್ಲೂ ಸಾಲ ಮರುಪಾವತಿಗೆ ಸೂಚನೆ

Canara Bank Loan: ನನ್ನ ಮಗ ಸಾಲದಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಶರಣಾದ ಮಗನ ಸಾಲಕ್ಕೆ ವಯೋವೃದ್ಧ ತಂದೆ-ತಾಯಿಗೆ ನೋಟಿಸ್ ನೀಡುತ್ತಿದ್ದಾರೆ. ಹೀಗಾದ್ರೆ ನಾವು ಬದುಕೋದು ಹೇಗೆ ಎಂದು ರೈತ ಮಹಿಳೆ ಅಳಲು ತೋಡಿಕೊಂಡಿದ್ದಾರೆ. ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಹಲವಾರು ರೈತರು ಈ ವಿಷಯದಲ್ಲಿ ಸರ್ಕಾರ ಕೂಡಲೆ ಸ್ಪಂದಿಸಲಿ ಎಂದು ಆಗ್ರಹಿಸಿದ್ದಾರೆ.

ಕೆನರಾ ಬ್ಯಾಂಕ್‌ನಿಂದ 50ಕ್ಕೂ ಹೆಚ್ಚು ರೈತರಿಗೆ ನೋಟಿಸ್; ಕೊರೊನಾ ಸಂಕಷ್ಟದಲ್ಲೂ ಸಾಲ ಮರುಪಾವತಿಗೆ ಸೂಚನೆ
ಕೆನರಾ ಬ್ಯಾಂಕ್‌ನಿಂದ 50ಕ್ಕೂ ಹೆಚ್ಚು ರೈತರಿಗೆ ನೋಟಿಸ್; ಕೊರೊನಾ ಸಂಕಷ್ಟದಲ್ಲೂ ಸಾಲ ಮರುಪಾವತಿಗೆ ಸೂಚನೆ
Follow us
ಸಾಧು ಶ್ರೀನಾಥ್​
|

Updated on: May 07, 2021 | 11:30 AM

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ಕೆನರಾ ಬ್ಯಾಂಕ್ ಶಾಖೆಯು ಸಾಲ ಮರುಪಾವತಿ ಮಾಡುವಂತೆ 50ಕ್ಕೂ ಹೆಚ್ಚು ರೈತರಿಗೆ ನೋಟಿಸ್ ನೀಡಿದೆ. ಚನ್ನರಾಯಪಟ್ಟಣದ ಕೆನರಾ ಬ್ಯಾಂಕ್ ಶಾಖೆ ವತಿಯಿಂದ ಅಧಿಕಾರಿಗಳು 50ಕ್ಕೂ ಹೆಚ್ಚು ರೈತರಿಗೆ ನೋಟಿಸ್ ನೀಡಿದ್ದಾರೆ. ಸಂಕಷ್ಟ ಕಾಲದಲ್ಲಿ ನೋಟಿಸ್ ನೀಡಿದರೆ ನಾವೇನು ಮಾಡಬೇಕು? ನೀವು ನೋಟಿಸ್ ನೀಡಿದರೆ ನಾವು ಬದುಕೋದು ಕಷ್ಟವಾಗುತ್ತೆ. ಸಾಲ ಮರುಪಾವತಿ ಮಾಡೋದು ಹೇಗೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.

ಕೊರೊನಾ ಕರ್ಫ್ಯೂ ನಡುವೆಯೂ ಸ್ಥಳೀಯ ಕೆನರಾ ಬ್ಯಾಂಕ್ ಶಾಖೆ ಸಿಬ್ಬಂದಿ ಸಾಲ ಮರುಪಾವತಿ ಮಾಡುವಂತೆ ರೈತರ ಮನೆ ಮನೆಗೆ ಬಂದು ನೋಟಿಸ್ ನೀಡುತ್ತಿದ್ದಾರೆ. ಮೊದಲೇ ಕೊರೋನಾ ಸಂಕಷ್ಟದಿಂದ ಸರಿಯಾಗಿ ಕೂಲಿ ಸಿಗುತ್ತಿಲ್ಲ. ಬೆಳೆದ ಬೆಳೆಗೆ ಸರಿಯಾಗಿ ಬೆಲೆ ಸಿಗುತ್ತಿಲ್ಲ. ಅಂಥದ್ದರಲ್ಲಿ ಸಾಲ ಮರುಪಾವತಿ ಮಾಡೋದು ಹೇಗೆ ಎಂದು ನೋಟಿಸ್ ಪಡೆದಿರುವ 50ಕ್ಕೂ ಹೆಚ್ಚು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

canara bank channarayana pattana branch issue loan repayment notice to 50 farmers in middle of covid plight 1

ಚನ್ನರಾಯಪಟ್ಟಣದ ಕೆನರಾ ಬ್ಯಾಂಕ್ ಶಾಖೆಯಿಂದ ಸಾಲ ಮರುಪಾವತಿ ಮಾಡುವಂತೆ ರೈತರಿಗೆ ನೋಟಿಸ್

ದಯವಿಟ್ಟು ನಮ್ಮ ಸಾಲಮನ್ನಾ ಮಾಡಿ. ಬ್ಯಾಂಕ್‌ಗಳಿಗೆ ನೋಟಿಸ್ ನೀಡಿ ಕಿರುಕುಳ ನೀಡದಂತೆ ಎಚ್ಚರಿಕೆ ನೀಡಿ ಎಂದು ರೈತ ಮುಖಂಡರು ಆಗ್ರಹ ಮಾಡಿದ್ದಾರೆ. ನನ್ನ ಮಗ ಸಾಲದಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಶರಣಾದ ಮಗನ ಸಾಲಕ್ಕೆ ವಯೋವೃದ್ಧ ತಂದೆ-ತಾಯಿಗೆ ನೋಟಿಸ್ ನೀಡುತ್ತಿದ್ದಾರೆ. ಹೀಗಾದ್ರೆ ನಾವು ಬದುಕೋದು ಹೇಗೆ ಎಂದು ರೈತ ಮಹಿಳೆ ಅಳಲು ತೋಡಿಕೊಂಡಿದ್ದಾರೆ. ಚನ್ನರಾಯಪಟ್ಟಣ ತಾಲ್ಲೂಕಿನ ಹಲವಾರು ರೈತರು ಈ ವಿಷಯದಲ್ಲಿ ಸರ್ಕಾರ ಕೂಡಲೆ ಸ್ಪಂದಿಸಲಿ ಎಂದು ಆಗ್ರಹಿಸಿದ್ದಾರೆ.

canara bank channarayana pattana branch issue loan repayment notice to 50 farmers in middle of covid plight 7

ಮಗನ ಸಾಲಕ್ಕೆ ವಯೋವೃದ್ಧ ತಂದೆ-ತಾಯಿಗೆ ನೋಟಿಸ್

canara bank channarayana pattana branch issue loan repayment notice to 50 farmers in middle of covid plight 3

ಚನ್ನರಾಯಪಟ್ಟಣದ ಕೆನರಾ ಬ್ಯಾಂಕ್ ಶಾಖೆಯಿಂದ ಸಾಲ ಮರುಪಾವತಿ ಮಾಡುವಂತೆ ರೈತರಿಗೆ ರಿಜಿಸ್ಟರ್​ ಪೋಸ್ಟ್​ ಮೂಲಕ ನೋಟಿಸ್(canara bank channarayana pattana branch issue loan repayment notice to 50 farmers in middle of covid plight)

ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್