AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆಯ ಮೇಲೆ ಹೊಸ ವರ್ಷದ ಶುಭಾಶಯ ಬರೆಯುತ್ತಿರುವ ವೇಳೆ.. ಅಪ್ಪಳಿಸಿದ ಕಾರು: 2 ಯುವಕರು ಸ್ಥಳದಲ್ಲೇ ಸಾವು

ಹ್ಯಾಪಿ ನ್ಯೂ ಇಯರ್ ಎಂದು ನಿನ್ನೆ ತಡರಾತ್ರಿ ರಸ್ತೆಯಲ್ಲಿ ಬರೆಯುವಾಗ, ಕಾಜರಬೈಲು ಬಳಿ ಈಕೋ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ನಡೆದಿದ್ದು, ಬಾಗಲಕೋಟೆ ಮೂಲದ ಶರಣ್(32), ಸಿದ್ದು(28) ಮೃತಪಟ್ಟಿದ್ದಾರೆ.

ರಸ್ತೆಯ ಮೇಲೆ ಹೊಸ ವರ್ಷದ ಶುಭಾಶಯ ಬರೆಯುತ್ತಿರುವ ವೇಳೆ.. ಅಪ್ಪಳಿಸಿದ ಕಾರು: 2 ಯುವಕರು ಸ್ಥಳದಲ್ಲೇ ಸಾವು
ಯುವಕರಿಗೆ ಡಿಕ್ಕಿ ಹೊಡೆದ ಕಾರು
preethi shettigar
|

Updated on:Jan 01, 2021 | 11:39 AM

Share

ಉಡುಪಿ: ಹೊಸ ವರ್ಷಕ್ಕೆ ಶುಭ ಕೋರಿ ರಸ್ತೆಯಲ್ಲಿ ಬರೆಯುತ್ತಿರುವ ವೇಳೆ ಅಪಘಾತ ಸಂಭವಿಸಿದ್ದು, ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದ ಮೀಯಾರು ಕಾಜರಬೈಲು ಬಳಿ ನಡೆದಿದೆ.

ಹ್ಯಾಪಿ ನ್ಯೂ ಇಯರ್ ಎಂದು ನಿನ್ನೆ ತಡರಾತ್ರಿ ರಸ್ತೆಯಲ್ಲಿ ಬರೆಯುವಾಗ, ಕಾಜರಬೈಲು ಬಳಿ ಈಕೋ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ನಡೆದಿದ್ದು, ಬಾಗಲಕೋಟೆ ಮೂಲದ ಶರಣ್ (32), ಸಿದ್ದು(28) ಮೃತಪಟ್ಟಿದ್ದಾರೆ. ಮೃತರು ಜೆಸಿಬಿ, ಟಿಪ್ಪರ್ ಚಾಲಕರಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದ್ದು, ಸದ್ಯ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ನೇಹಿತನ ಜತೆ ನ್ಯೂ ಇಯರ್​ ಪಾರ್ಟಿಗೆ ತೆರಳಿದ್ದ ಯುವಕ ನಿಗೂಢ ಸಾವು

Published On - 11:32 am, Fri, 1 January 21

Follow Us
preethi shettigar
preethi shettigar
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ